ಸರ್ಕಾರಿ ನೌಕರರಿಗೆ ಸಿಹಿಸುದ್ದಿ

Author : Kalmesh Totad

ಸರ್ಕಾರಿ ನೌಕರರಿಗೆ ಸುಪ್ರೀಂ ಕೋರ್ಟ್‌ನಿಂದ ಸಿಹಿಸುದ್ದಿ 

ಹಳೆ ಪಿಂಚಣಿ ಮರು ಜಾರಿಗೆ ಸುಪ್ರೀಂ ಕೋರ್ಟ್‌ ತೀರ್ಪು

ಈ ನೌಕರರಿಗೆ ಮಾತ್ರ ಮತ್ತೆ ಹಳೆ ಪಿಂಚಣಿ ಯೋಜನೆ ಜಾರಿ ಮಾಡುವಂತೆ ಆದೇಶ

ದೆಹಲಿ ಹೈಕೋರ್ಟ್ ಪ್ರಕಾರ ಕೇಂದ್ರದ ಅರೆಸೇನಾ ಪಡೆಗಳಿಗೆ ಯೋಜನೆಯ ಲಾಭ ದೊರೆಯಲಿದೆ

ನ್ಯಾಯಾಲಯದ  ಈ ತೀರ್ಪಿನಿಂದ ಮಾಜಿ ಸೈನಿಕರಿಗೆ ಹೆಚ್ಚಿನ ಪರಿಹಾರ ಸಿಗುವ ನಿರೀಕ್ಷೆ ಇದೆ

ನ್ಯಾಯಮೂರ್ತಿ ಸುರೇಶ್ ಕೈಟ್ ಮತ್ತು ನೀನಾ ಬನ್ಸಾಲ್ ನೇತೃತ್ವದ ಪೀಠವು 82 ಅರ್ಜಿಗಳ ಕುರಿತು ತೀರ್ಪು ನೀಡಿದೆ

ಇದು ಕೇವಲ ಹಳೆಯ ಪಿಂಚಣಿ ವ್ಯಾಪ್ತಿಗೆ ಮಾತ್ರ ಬರಲಿದೆ ಎಂದು ಸ್ಪಷ್ಟಪಡಿಸಿದೆ

Learn More