ಕ್ರೀಡಾಪಟು ಮಾನಸಿಕ ಆರೋಗ್ಯ ಕಾಪಾಡಿ ಕೊಳ್ಳಲು ಆಟಗಾರರು ಹಾಗೂ ತರಬೇತುದಾರನ ನಡುವಿನ ಉತ್ತಮ ಸ್ನೇಹದಿಂದ ಮಾತ್ರ ಸಾಧ್ಯವಾಗುತ್ತದೆ. ಕೋಚ್ ಜತೆಗಿದ್ದಾಗ ಆಟಗಾರ ಯಾವ ವಲಯದಲ್ಲಿ ಹೆಚ್ಚು ಒತ್ತಡಕ್ಕೆ ಒಳಗಾಗುತ್ತಾನೆ ಎನ್ನುವುದನ್ನು ಕಂಡು ಹಿಡಿದು ಅದಕ್ಕೆ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗುತ್ತದೆ’ ಎಂದು ಧೋನಿ ತಿಳಿಸಿದ್ದಾರೆ.
ನಾನೂ ಒತ್ತಡ ಆತಂಕಕ್ಕೆ ಒಳಗಾಗಿದ್ದೆ- ಎಂ.ಎಸ್. ಧೋನಿ
ಕ್ರೀಡಾಪಟು ಮಾನಸಿಕ ಆರೋಗ್ಯ ಕಾಪಾಡಿ ಕೊಳ್ಳಲು ಆಟಗಾರರು ಹಾಗೂ ತರಬೇತುದಾರನ ನಡುವಿನ ಉತ್ತಮ ಸ್ನೇಹದಿಂದ ಮಾತ್ರ ಸಾಧ್ಯವಾಗುತ್ತದೆ. ಕೋಚ್ ಜತೆಗಿದ್ದಾಗ ಆಟಗಾರ ಯಾವ ವಲಯದಲ್ಲಿ ಹೆಚ್ಚು ಒತ್ತಡಕ್ಕೆ ಒಳಗಾಗುತ್ತಾನೆ ಎನ್ನುವುದನ್ನು ಕಂಡು ಹಿಡಿದು ಅದಕ್ಕೆ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗುತ್ತದೆ’ ಎಂದು ಧೋನಿ ತಿಳಿಸಿದ್ದಾರೆ.
ನಿಮ್ಮ ಬೆಂಬಲ ಸದಾ ಇರಲಿ
ನಮ್ಮ ಪತ್ರಿಕೆಯ ಜೀವನಾಡಿಯಾಗಿರುವ ಪ್ರತಿಯೊಬ್ಬ ಓದುಗರಿಗೆ ಪ್ರೀತಿಯ ಧನ್ಯವಾದಗಳು. ನಿಮ್ಮಂತಹ ಓದುಗರಿಂದಲೇ ಕೃಷಿ ಪತ್ರಿಕೋದ್ಯಮವನ್ನು ಮುಂದೆ ಸಾಗಿಸಲು ನಮಗೆ ಸ್ಫೂರ್ತಿ ಸಿಗುತ್ತದೆ. ಗುಣಮಟ್ಟದ ಕೃಷಿ ಪತ್ರಿಕೋದ್ಯಮವನ್ನು ಬೆಳೆಸಲು ಮತ್ತು ಗ್ರಾಮೀಣ ಭಾರತದ ಪ್ರತಿಯೊಂದು ಮೂಲೆಯ ರೈತರು ಮತ್ತು ಜನರಲ್ಲಿಗೆ ತಲುಪಿಸಲು ನಿಮ್ಮಂತಹ ಓದುಗರ ಬೆಂಬಲ ನಮಗೆ ಸದಾ ಬೇಕು. ನಿಮ್ಮ ಅಲ್ಪ ಕೊಡುಗೆಯೂ ನಮ್ಮ ಭವಿಷ್ಯಕ್ಕಾಗಿ ಮೌಲ್ಯಯುತವಾಗಿರುತ್ತದೆ.
ಕೊಡುಗೆ ನೀಡಿ (Contribute now)
Share your comments