-
-
ತಾಡಪತ್ರಿ ವಿತರಣೆಗೆ ಅರ್ಜಿ ಆಹ್ವಾನ
ಗದಗ ಜಿಲ್ಲೆ ಗದಗ್ ತಾಲೂಕಿನ ರೈತ ಸಂಪರ್ಕ ಕೇಂದ್ರಗಳಾದ ಹುಲಕೋಟಿ ಮತ್ತು ಬೆಟಗೇರಿಯಲ್ಲಿ ಪ್ರಸಕ್ತ ಸಾಲಿನ ತಾಡಪತ್ರಿ ವಿತರಣೆಗಾಗಿ ಅರ್ಹ ರೈತರಿಂದ ಮೇ 21 ರವರೆಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಆಧಾರ ಕಾರ್ಡ್ ಪ್ರತಿ, ಜಮೀನಿನ ಉತಾರ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ರೈತರು ಜಾತಿ ಪ್ರಮಾಣ ಪತ್ರಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಈ ಹಿಂದೆ 3 ವರ್ಷದ ಒಳಗೆ ತಾಡಪತ್ರಿ ಪಡೆದ ಫಲಾನುಭವಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.
ಅರ್ಜಿಗಳನ್ನು ಲಾಟರಿ ಮೂಲಕ ಫಲಾನುಭವಿಗಳನ್ನು ಅಯ್ಕೆ ಮಾಡಲು ದಿನಾಂಕವನ್ನು ನಿಗದಿಪಡಿಸಲಾಗುವುದು ಎಂದು ಗದಗ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿಮ್ಮ ಬೆಂಬಲ ಸದಾ ಇರಲಿ
ನಮ್ಮ ಪತ್ರಿಕೆಯ ಜೀವನಾಡಿಯಾಗಿರುವ ಪ್ರತಿಯೊಬ್ಬ ಓದುಗರಿಗೆ ಪ್ರೀತಿಯ ಧನ್ಯವಾದಗಳು. ನಿಮ್ಮಂತಹ ಓದುಗರಿಂದಲೇ ಕೃಷಿ ಪತ್ರಿಕೋದ್ಯಮವನ್ನು ಮುಂದೆ ಸಾಗಿಸಲು ನಮಗೆ ಸ್ಫೂರ್ತಿ ಸಿಗುತ್ತದೆ. ಗುಣಮಟ್ಟದ ಕೃಷಿ ಪತ್ರಿಕೋದ್ಯಮವನ್ನು ಬೆಳೆಸಲು ಮತ್ತು ಗ್ರಾಮೀಣ ಭಾರತದ ಪ್ರತಿಯೊಂದು ಮೂಲೆಯ ರೈತರು ಮತ್ತು ಜನರಲ್ಲಿಗೆ ತಲುಪಿಸಲು ನಿಮ್ಮಂತಹ ಓದುಗರ ಬೆಂಬಲ ನಮಗೆ ಸದಾ ಬೇಕು. ನಿಮ್ಮ ಅಲ್ಪ ಕೊಡುಗೆಯೂ ನಮ್ಮ ಭವಿಷ್ಯಕ್ಕಾಗಿ ಮೌಲ್ಯಯುತವಾಗಿರುತ್ತದೆ.
ಕೊಡುಗೆ ನೀಡಿ (Contribute now)
Published On: 07 May 2021, 10:38 AM
English Summary: Applications invited for tarpaulin
Share your comments