1. ಸುದ್ದಿಗಳು

ತಾಡಪತ್ರಿ ವಿತರಣೆಗೆ ಅರ್ಜಿ ಆಹ್ವಾನ

ಗದಗ ಜಿಲ್ಲೆ ಗದಗ್ ತಾಲೂಕಿನ ರೈತ ಸಂಪರ್ಕ ಕೇಂದ್ರಗಳಾದ ಹುಲಕೋಟಿ ಮತ್ತು ಬೆಟಗೇರಿಯಲ್ಲಿ ಪ್ರಸಕ್ತ ಸಾಲಿನ ತಾಡಪತ್ರಿ ವಿತರಣೆಗಾಗಿ ಅರ್ಹ ರೈತರಿಂದ ಮೇ 21 ರವರೆಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಆಧಾರ ಕಾರ್ಡ್ ಪ್ರತಿ, ಜಮೀನಿನ ಉತಾರ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ರೈತರು ಜಾತಿ ಪ್ರಮಾಣ ಪತ್ರಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಈ ಹಿಂದೆ 3 ವರ್ಷದ ಒಳಗೆ ತಾಡಪತ್ರಿ ಪಡೆದ ಫಲಾನುಭವಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.

ಅರ್ಜಿಗಳನ್ನು ಲಾಟರಿ ಮೂಲಕ ಫಲಾನುಭವಿಗಳನ್ನು ಅಯ್ಕೆ ಮಾಡಲು ದಿನಾಂಕವನ್ನು ನಿಗದಿಪಡಿಸಲಾಗುವುದು ಎಂದು ಗದಗ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Published On: 07 May 2021, 10:38 AM English Summary: Applications invited for tarpaulin

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.