1. ಸುದ್ದಿಗಳು

ಸೌಲಭ್ಯ ಪಡೆಯಲು ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ

apply

ಪ್ರಸಕ್ತ 2020-21ನೇ ಸಾಲಿಗೆ ಪರಿಶಿಷ್ಟ ಜಾತಿಯ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಸಮುದಾಯಗಳ ಅಭಿವೃದ್ಧಿ ಕೋಶದಿಂದ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಡಾ. ಬಿ.ಆರ್. ಅಂಬೇಡ್ಕರ ಅಭಿವೃದ್ಧಿ ನಿಗಮ ತಿಳಿಸಿದೆ.

 ಸ್ವಯಂ ಉದ್ಯೋಗ ಯೋಜನೆ, ಮೈಕ್ರೋ ಕ್ರೆಡಿಟ್ (ಪ್ರೇರಣ) ಯೋಜನೆ ಹಾಗೂ ಸ್ವಯಂ ಉದ್ಯೋಗ-ಉದ್ಯಮಶೀಲತಾ ಯೋಜನೆಗಳಡಿ ಅರ್ಜಿ ಸಲ್ಲಿಸಬಹುದಾಗಿದೆ. ನಿಗದಿತ ಅರ್ಜಿ ನಮೂನೆಯನ್ನು ನಿಗಮದ http://adcl.karnataka.gov.in ವೆಬ್‍ಸೈಟ್‍ದಿಂದ ಪಡೆದು ಭರ್ತಿ ಮಾಡಿ ಜಿಲ್ಲಾ ಕಚೇರಿಯಲ್ಲಿ 2020ರ ಆಗಸ್ಟ್ 31 ರೊಳಗಾಗಿ ಅರ್ಜಿ ಸಲ್ಲಿಸಬೇಕು.

Published On: 11 August 2020, 10:05 AM English Summary: Invitation to apply under various schemes

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.