![](https://kcdn.krishijagran.com/media/11874/new-project-3.jpg?width=1280&upscale=false)
ಮಂಡ್ಯದ ವಿ.ಸಿ. ಫಾರಂನ ಕೃಷಿ ವಿಶ್ವವಿದ್ಯಾಲಯ ಹಾಗೂ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಡಿಸೆಂಬರ್ 2 ಹಾಗೂ 3 ರಂದು ಕೃಷಿ ಮೇಳ ಆಯೋಜನೆ ಮಾಡಲಾಗಿದೆ.
ಸರ್ಕಾರದಿಂದ ಪಶುಸಂಗೋಪನೆ ಮತ್ತು ಮೀನುಗಾರಿಕೆ ಕೈಗಾರಿಕೆಗಳಿಗೆ 1 ಲಕ್ಷ ಕೋಟಿ ಮೂಲಸೌಕರ್ಯ ನಿಧಿ!
ರೈತರಿಗೆ ಹೊಸ ತಂತ್ರಜ್ಞಾನ ಹಾಗೂ ತಳಿಗಳ ಮಾಹಿತಿ ನೀಡಲಾಗುತ್ತಿದೆ. ಬೆಂಕಿ ರೋಗ ತಡೆಗಟ್ಟಿ ಕಡಿಮೆ ಅವಧಿಯಲ್ಲಿ ಉತ್ತಮವಾಗಿ ಬೆಳೆಯುವ KMP - 225 ಭತ್ತದ ಸುಧಾರಿತ ತಳಿಯನ್ನು ಬಿಡುಗಡೆ ಮಾಡಲಾಗಿದೆ.
ಈ ರೀತಿಯ ಹೊಸ ತಳಿಗಳ ಪರಿಚಯ ಹಾಗೂ ಪ್ರಾತ್ಯಕ್ಷಿಕೆಗಳು ಕೃಷಿ ಮೇಳದ ಪ್ರಮುಖ ಆಕರ್ಷಣೆಯಾಗಿವೆ. ವಿ.ಸಿ.ಫಾರಂನಲ್ಲಿ 17 ಸಾವಿರಕ್ಕೂ ಹೆಚ್ಚಿನ ತಳಿಗಳಿವೆ.
ರೈತರಿಂದ ಬೇಡಿಕೆ ಇರುವ 100-150 ತಳಿಗಳನ್ನು ಸಂತತಿ ನಾಶವಾಗದಂತೆ ಉಳಿಸಿಕೊಳ್ಳಲಾಗಿದೆ.
![](https://kcdn.krishijagran.com/media/11875/new-project-5.jpg?width=1280&upscale=false)
ಅವುಗಳನ್ನು ಸಹ ಕೃಷಿ ಮೇಳದಲ್ಲಿ ನೋಡಬಹುದು. ಇದೇ ವೇಳೆ ಕೃಷಿ ಮೇಳದ ಲಾಂಛನ ಬಿಡುಗಡೆ ಮಾಡಲಾಯಿತು.
![](https://kcdn.krishijagran.com/media/11876/new-project-6.jpg?width=1280&upscale=false)
ಮುಖ್ಯಸ್ಥ ಡಾ. ಎಸ್. ಎಸ್. ಪ್ರಕಾಶ್, ಕೃಷಿ ಮಹಾವಿದ್ಯಾಲಯದ ವಿಸ್ತೀರ್ಣ ವಿಭಾಗದ ಮುಖ್ಯಸ್ಥರಾದ ಡಾ. ರಂಗನಾಥ್, ಸಹ ವಿಸ್ತಾರಣಾ ನಿರ್ದೇಶಕ ಡಾ. ಡಿ. ರಘುಪತಿ ಮುಂತಾದವರು ಉಪಸ್ಥಿತರಿದ್ದರು
![](https://kcdn.krishijagran.com/media/11877/new-project-8.jpg?width=1280&upscale=false)
Share your comments