Mulberry Fruit Training : ಕೃಷಿ ವಿಜ್ಞಾನ ಕೇಂದ್ರದಿಂದ ಆ.14ರಂದು ಹಿಪ್ಪು ನೇರಳೆ ಬೆಳೆಯಲ್ಲಿ ಕೀಟ ಮತ್ತು ರೋಗಗಳ ಸಮಗ್ರ ನಿರ್ವಹಣೆ ಕುರಿತ ಒಳಾಂಗಣ ತರಬೇತಿ ನಡೆಯಲಿದೆ.
ಚಿಂತಾಮಣಿ: ಇಲ್ಲಿನ ಕುರುಬೂರು ಫಾರ್ಮ್ನಲ್ಲಿರುವ ಕೃಷಿ ವಿಜ್ಞಾನ ಕೇಂದ್ರದಿಂದ ಆ.14ರಂದು ಹಿಪ್ಪು ನೇರಳೆ ಬೆಳೆಯಲ್ಲಿ ಕೀಟ ಮತ್ತು ರೋಗಗಳ ಸಮಗ್ರ ನಿರ್ವಹಣೆ ಕುರಿತ ಒಳಾಂಗಣ ತರಬೇತಿ ನಡೆಯಲಿದೆ.
ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳ ವ್ಯಾಪ್ತಿಯ ರೈತ, ರೈತ ಮಹಿಳೆಯರಿಗೆ ತರಬೇತಿಗೆ ಅವಕಾಶ ಮಾಡಿಕೊಡಲಾಗಿದೆ. ಮೊದಲು ನೋಂದಾಯಿಸಿದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ಹೆಚ್ಚಿನ ಮಾಹಿತಿಗೆ 9483537174/ 9901281402/ ಸಂಪರ್ಕಿಸಲು ಕೇಂದ್ರದ ಪ್ರಕಟಣೆ ತಿಳಿಸಿದೆ.
ನಮ್ಮ ಪತ್ರಿಕೆಯ ಜೀವನಾಡಿಯಾಗಿರುವ ಪ್ರತಿಯೊಬ್ಬ ಓದುಗರಿಗೆ ಪ್ರೀತಿಯ ಧನ್ಯವಾದಗಳು. ನಿಮ್ಮಂತಹ ಓದುಗರಿಂದಲೇ ಕೃಷಿ ಪತ್ರಿಕೋದ್ಯಮವನ್ನು ಮುಂದೆ ಸಾಗಿಸಲು ನಮಗೆ ಸ್ಫೂರ್ತಿ ಸಿಗುತ್ತದೆ. ಗುಣಮಟ್ಟದ ಕೃಷಿ ಪತ್ರಿಕೋದ್ಯಮವನ್ನು ಬೆಳೆಸಲು ಮತ್ತು ಗ್ರಾಮೀಣ ಭಾರತದ ಪ್ರತಿಯೊಂದು ಮೂಲೆಯ ರೈತರು ಮತ್ತು ಜನರಲ್ಲಿಗೆ ತಲುಪಿಸಲು ನಿಮ್ಮಂತಹ ಓದುಗರ ಬೆಂಬಲ ನಮಗೆ ಸದಾ ಬೇಕು. ನಿಮ್ಮ ಅಲ್ಪ ಕೊಡುಗೆಯೂ ನಮ್ಮ ಭವಿಷ್ಯಕ್ಕಾಗಿ ಮೌಲ್ಯಯುತವಾಗಿರುತ್ತದೆ.
Share your comments