ಉತ್ತರ ಕನ್ನಡ ಜಿಲ್ಲೆಯಲ್ಲಿ ಪರಿಸರ ವಿಶ್ವವಿದ್ಯಾಲಯವನ್ನು ಸ್ಥಾಪಿಸುವ ನಿಟ್ಟಿನಲ್ಲಿ ಸರ್ಕಾರ ಎಲ್ಲಾ ಕ್ರಮ ಕೈಗೊಳ್ಳುತ್ತಿದೆ ಎಂದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಮಂಗಳವಾರ ಅವರು ಸಿದ್ಧಾಪುರ ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಕಾರ್ಯವನ್ನು ನೆರವೇರಿಸಿ ಹಾಗೂ ವಿವಿಧ ಯೋಜನೆಗಳಡಿಯಲ್ಲಿ ಫಲಾನುಭವಿಗಳಿಗೆ ಸೌಲಭ್ಯ ವಿತರಿಸಿ ಮಾತನಾಡಿದರು.
ಈ ಪುಣ್ಯಾತ್ಮ 60 ವರ್ಷಗಳಿಂದ ನಿದ್ದೆಯನ್ನೇ ಮಾಡಿಲ್ಲವಂತೆ!
ಭಾರತದಲ್ಲಿ ನಿಂತ ನೀರಾಗಿದ್ದ ಅಭಿವೃದ್ಧಿ ಕೆಲಸಗಳಿಗೆ ಇಂದು ವೇಗ ನೀಡಲಾಗಿದೆ.
ದೇಶದ ಪ್ರತಿ ಮನೆ ಮನೆಗೆ ಕುಡಿಯುವ ನೀರು ತಲುಪಿಸುವ ಗುರಿ ತಲುಪಿಸಲು ಜಲಜೀವನ ಮಿಷನ್ ಯೋಜನೆಯಡಿ ದೇಶದ 10 ಕೋಟಿ ಮನೆಗಳಿಗೆ ಕುಡಿಯುವ ನೀರು ತಲುಪಿಸಲಾಗಿದೆ.