ನಮ್ಮ ಯಜಮಾನರ ಊರು ಎಂದರೆ ನಮ್ಮ ಊರು ಇದು ಇಲ್ಲಿನ ಪ್ರೀತಿ ವಿಶ್ವಾಸ ಬಿಟ್ಟು ಎಲ್ಲಿಗೆ ಹೋಗೋಣ. ಅಂಬರೀಶ್ ಅವರಿಗೆ ಇಲ್ಲಿನ ಜನ ತೋರಿದ ಪ್ರೀತಿಗೆ ಋಣ ತೀರಿಸಲು ಅವಕಾಶ ಸಿಕ್ಕರೆ ಅದನ್ನು ಖಂಡಿತ ತೀರಿಸುವೆ
ಮಂಡ್ಯ ಜನರ ಮಾತಿನಂತೆ ರಾಜಕೀಯ ಜೀವನ ನಿರ್ಧಾರ: ಸುಮಲತಾ
ನಿಮ್ಮ ಬೆಂಬಲ ಸದಾ ಇರಲಿ
ನಮ್ಮ ಪತ್ರಿಕೆಯ ಜೀವನಾಡಿಯಾಗಿರುವ ಪ್ರತಿಯೊಬ್ಬ ಓದುಗರಿಗೆ ಪ್ರೀತಿಯ ಧನ್ಯವಾದಗಳು. ನಿಮ್ಮಂತಹ ಓದುಗರಿಂದಲೇ ಕೃಷಿ ಪತ್ರಿಕೋದ್ಯಮವನ್ನು ಮುಂದೆ ಸಾಗಿಸಲು ನಮಗೆ ಸ್ಫೂರ್ತಿ ಸಿಗುತ್ತದೆ. ಗುಣಮಟ್ಟದ ಕೃಷಿ ಪತ್ರಿಕೋದ್ಯಮವನ್ನು ಬೆಳೆಸಲು ಮತ್ತು ಗ್ರಾಮೀಣ ಭಾರತದ ಪ್ರತಿಯೊಂದು ಮೂಲೆಯ ರೈತರು ಮತ್ತು ಜನರಲ್ಲಿಗೆ ತಲುಪಿಸಲು ನಿಮ್ಮಂತಹ ಓದುಗರ ಬೆಂಬಲ ನಮಗೆ ಸದಾ ಬೇಕು. ನಿಮ್ಮ ಅಲ್ಪ ಕೊಡುಗೆಯೂ ನಮ್ಮ ಭವಿಷ್ಯಕ್ಕಾಗಿ ಮೌಲ್ಯಯುತವಾಗಿರುತ್ತದೆ.
ಕೊಡುಗೆ ನೀಡಿ (Contribute now)
Share your comments