We capture the best photos around events, exhibitions happening across the country
Handpicked videos to inspire the nation on agriculture and related industry
Take a quiz and test your agriculture knowledge
Subscribe to our print & digital magazines now
We're social. Connect with us on:
ರಾಜ್ಯದಲ್ಲಿ ವಾರಾಂತ್ಯದಲ್ಲಿ ಅಲ್ಲಲ್ಲಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಕರ್ನಾಟಕವು ಹಿಂದೆಂದೂ ಕಾಣದ ತೀವ್ರ ಬರವನ್ನು ಎದುರಿಸುತ್ತಿದೆ. ಈ ಬಾರಿ ಮುಂಗಾರು ಕೈ ಹಿಡಿಯದೆ ಸಂಕಷ್ಟ ಎದುರಾಗಿದೆ.…
ಕೃಷಿ ಜಾಗರಣ ಕನ್ನಡ ಅಗ್ರಿನ್ಯೂಸ್ ದಿನದ ಪ್ರಮುಖ ಸುದ್ದಿಗಳನ್ನು ನೀಡುತ್ತಿದೆ. https://www.youtube.com/channel/UC04Q0MV695st8ZVFWS9EXBQ ನ ಮೂಲಕ ನೀವು ಸುದ್ದಿಗಳನ್ನು ವೀಕ್ಷಿಸಬಹುದು.…
ನಮಸ್ಕಾರ ಕೃಷಿ ಜಾಗರಣ ಕನ್ನಡ ಅಗ್ರಿನ್ಯೂಸ್ಗೆ ಸ್ವಾಗತ. ಇಂದಿನ ಪ್ರಮುಖ ಸುದ್ದಿಗಳು ಈ ರೀತಿ ಇವೆ.…
CauveryWater ಕಾವೇರಿ ನದಿ (CauveryWater) ನೀರು ಹಂಚಿಕೆ ಬಗ್ಗೆ ಇಂದು ದೆಹಲಿಯಲ್ಲಿ ಬುಧವಾರ ಸರ್ವಪಕ್ಷಗಳ ಸಭೆ ನಡೆಯಿತು.…
ನಮ್ಮಪ್ಪ ಸಾವಿರಾರು ಜನರಿಗೆ ಕುಕ್ಕರ್ ಹಾಗೂ ಐರನ್ ಬಾಕ್ಸ್ (ಇಸ್ತ್ರಿಪೆಟ್ಟಿಗೆ) ನೀಡಿದ್ದಾರೆ ಎಂದು ಡಾ.ಯತೀಂದ್ರ ಸಿದ್ದರಾಮಯ್ಯ (Yatindra Siddaramaiah) ಅವರೇ ಹೇಳಿದ್ದಾರೆ.…
ಕಾವೇರಿ ನದಿ ನೀರು ಹಂಚಿಕೆ ವಿವಾದ ಇದೀಗ ತೀವ್ರ ಸ್ವರೂಪವನ್ನು ಪಡೆದುಕೊಂಡಿದೆ.…
ಮಹತ್ವದ ಬೆಳವಣಿಗೆಯಲ್ಲಿ ಕಾಂಗ್ರೆಸ್ ಶಾಸಕನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.…
ಕರ್ನಾಟಕಕ್ಕೆ ವಿಶ್ವ ಮಟ್ಟದಲ್ಲಿ ಮನ್ನಣೆ ಸಿಗುವ ಮತ್ತೊಂದು ಕಾರ್ಯ ಇದೀಗ ಆಗಿದೆ.…
ಬೆಂಗಳೂರಿನ ತಾಜ್ ಹೋಟೆಲ್ನಲ್ಲಿ ಕೋಲ್ಡ್ ಚೈನ್ ಅನ್ ಬ್ರೋಕನ್ 2023 ಸಂವಾದ ಕಾರ್ಯಕ್ರಮ ನಡೆಯಿತು.…
ದೇಶದಲ್ಲಿ ಸಕ್ಕರೆ (Sugar) ಕೊರತೆ ಎದುರಾಗಿದೆಯೇ, ಈ ಸಂಬಂಧ ಕೇಂದ್ರ ಆಹಾರ ನಿಗಮ ನೀಡಿದ ವಿವರವೇನು ಇಲ್ಲಿದೆ ನೋಡಿ.…
ತಮಿಳುನಾಡಿಗೆ 5000 ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಬೇಕೆಂದು ಸೂಚನೆ ಬಂದಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಸರ್ವಪಕ್ಷ ಸಭೆ ನಡೆಸಿದರು.…
ರಾಜ್ಯದಲ್ಲಿ ಚೈತ್ರಾ ಕುಂದಾಪುರ (Hindu Activist Chaitra Kundapur) ಬಂಧನ ಭಾರೀ ಸಂಚನವನ್ನೇ ಮೂಡಿಸಿದೆ. ಯಾರೀ ಚೈತ್ರಾ ಕುಂದಾಪುರ ಸುದ್ದಿಯಲ್ಲಿ ಇರುವುದೇಕೆ ಎನ್ನುವ ವಿವರ ಇಲ್ಲಿದೆ.…
ಸರ್ಕಾರ ತೆಗೆದುಕೊಂಡು ಈ ಒಂದು ನಿರ್ಧಾರದಿಂದಾಗಿ SSLC, PUC ವಿದ್ಯಾರ್ಥಿಗಳ ಅಂಕ (ಮಾರ್ಕ್ಸ್) ಹೆಚ್ಚಳವಾಗಿದೆ ಎಂದು ಹೇಳಲಾಗಿದೆ.…
ಕೇಂದ್ರ ಸರ್ಕಾರವು ಸರ್ಕಾರಿ ನೌಕರರಿಗೆ ಇದೀಗ ಸಿಹಿಸುದ್ದಿಯೊಂದನ್ನು ನೀಡಿದೆ. ಸರ್ಕಾರಿ ನೌಕರರಿಗೆ ಇದೀಗ ಮುಂಗಡವಾಗಿ ವೇತನ ಪಾವತಿ ಮಾಡಲು ಮುಂದಾಗಿದೆ.…
ರಾಜ್ಯದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ನಡುವೆ ಮೈತ್ರಿ ಬಹುತೇಕ ಫಿಕ್ಸ್ ಆಗಿದೆ.…
ರೈತರಿಗೆ ಪ್ರಮುಖ ಸುದ್ದಿಗಳನ್ನು ತಲುಪಿಸುವ ಉದ್ದೇಶದಿಂದ ಕೃಷಿ ಜಾಗರಣ ಕನ್ನಡ ಅಗ್ರಿನ್ಯೂಸ್ ಪರಿಚಯಿಸಿದೆ. ಇಂದಿನ ಪ್ರಮುಖ ಸುದ್ದಿಗಳು ಈ ರೀತಿ ಇವೆ.…
ಆಟ್ಲೀ ತಂದ ಸಂತಸ ಭಾರತದಲ್ಲಿ ಜಾತಿ ತಾರತಮ್ಯದಂತೆಯೇ ವರ್ಣ ತಾರತಮ್ಯವೂ ಢಾಳಾಗಿದೆ. ಆದರೆ, ವರ್ಣಭೇದದ ಬಗ್ಗೆ ನಮ್ಮಲ್ಲಿ ಚರ್ಚೆ ಆಗಿದ್ದು ಕಡಿಮೆ……
ಆಂಧ್ರಪ್ರದೇಶದಲ್ಲಿ ಶನಿವಾರ ರಾಜಕೀಯ ಹೈಡ್ರಾಮ ಶುರುವಾಗಿದ್ದು, ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರನ್ನು ಶನಿವಾರ ಬಂಧಿಸಲಾಗಿದೆ. ಇದರ ಸಂಪೂರ್ಣ ವಿವರ ಇಲ್ಲಿದೆ.…
ತಮಿಳು ಚಿತ್ರರಂಗದ ಕಿರುತೆರೆ ಹಾಗೂ ಬೆಳ್ಳಿಪರದೆ ಎರಡರಲ್ಲೂ ಮಿಂಚುತ್ತಿದ್ದ G.Marimuthu ಅವರು ಹೃದಯಾಘಾತದಿಂದ ಶನಿವಾರ ಮೃತಪಟ್ಟಿದ್ದಾರೆ.…
ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ ನೀಡಲಾಗುತ್ತಿದ್ದ ವಿನಾಯಿತಿ ಸೇರಿದಂತೆ ಹೆಚ್ಚುವರಿಯಾಗಿ 200 ರೂಪಾಯಿಗಳ ರಿಯಾಯಿತಿಯನ್ನು ನೀಡಲು ಸರ್ಕಾರ ನಿರ್ಧರಿಸಿದೆ.…
ಸಾಮಾಜಿಕ ಜಾಲ ತಾಣಗಳಲ್ಲಿ ಸುಳ್ಳು ಸುದ್ದಿ ಹರಡುವವರು ಹಾಗೂ ಶಾಂತಿ ಕದಡುವವರ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.…
ಧಾರವಾಡ : 2023-24ನೇ ಪ್ರಸಕ್ತ ಸಾಲಿಗಾಗಿ ರೇಷ್ಮೆ ಇಲಾಖೆಯ ಜಿಲ್ಲಾ ಪಂಚಾಯತ್ ಅನುದಾನದಡಿ ದೊರಕುವ ಸಹಾಯಧನ ಸೌಲಭ್ಯಗಳನ್ನು ವಿತರಿಸಲು ರೇಷ್ಮೆ ಬೆಳೆಗಾರರಿಂದ ಅರ್ಜಿ ಆಹ್ವಾನಿಸಿದೆ.…
2023-24 ನೇ ಸಾಲಿನ ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ ಜಿಲ್ಲಾವಲಯ ಯೋಜನೆಯಡಿ 45 ದಿನಗಳ ಕೈಮಗ್ಗ ನೇಯ್ಗೆ ತರಬೇತಿಗಾಗಿ ಜಿಲ್ಲೆಯ ಗ್ರಾಮೀಣ ಮತ್ತು ನಗರ ಪ್ರದೇಶದ ನಿರುದ್ಯೋಗಿ ಯುವಕ, ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.…
ಕರ್ನಾಟಕ ಸೇರಿದಂತೆ ದೇಶದ ಕೆಲವು ಭಾಗಗಳಲ್ಲಿ ಮುಂಗಾರು ಮಳೆಯ ಕೊರತೆ ಹಾಗೂ ವಾಯವ್ಯ ದಿಕ್ಕಿನಿಂದ ಗಾಳಿ ಬೀಸುತ್ತಿರುವ ಪರಿಣಾಮ ಗರಿಷ್ಠ ಉಷ್ಣಾಂಶದಲ್ಲಿ ಸಾಧಾರಣ ಮಟ್ಟಕ್ಕಿಂತ ಸರಾಸರಿ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಳವಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.…
ಎನ್ಎಲ್ಸಿಐಎಲ್ ಪ್ರಸ್ತುತ 1,421 ಮೆಗಾವ್ಯಾಟ್ ನವೀಕರಿಸಬಹುದಾದ ಇಂಧನ ಸಾಮರ್ಥ್ಯವನ್ನು ಹೊಂದಿದೆ.…
ಕೃಷಿ ಕ್ಷೇತ್ರದಲ್ಲಿ ಕ್ರಾಂತಿಯನ್ನುಂಟು ಮಾಡುವುದಕ್ಕಾಗಿ ಮಹೀಂದ್ರಾ ಕಂಪನಿಯು ಇಂದು 77ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ನೂತನ ಟ್ರ್ಯಾಕ್ಟರ್ ಬಿಡುಗಡೆ ಮಾಡಿದೆ.…
ಮುಂದಿನ ಶೈಕ್ಷಣಿಕ ವರ್ಷದಿಂದ NEP ರದ್ದುಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.…
ಮಹೀಂದ್ರಾ ಫ್ಯೂಚರ್ಸ್ಕೇಪ್ ಟ್ರಾಕ್ಟರ್ಗಳ ಏಳು ಹೊಸ ಮಾದರಿಗಳನ್ನು ಅನಾವರಣಗೊಳಿಸಲು, 77 ನೇ ಸ್ವಾತಂತ್ರ್ಯ ದಿನದಂದು #GoGlobal Vision ನ ಭಾಗವಾಗಿ ಮಹೀಂದ್ರಾ ಫ್ಯೂಚರ್ಸ್ಕೇಪ್, ತಮ್ಮ #GoGlobal ದೃಷ್ಟಿಯ ಆಟೋ ಮತ್ತು ಫಾರ್ಮ್ ಪ್ರದರ್ಶನ, ಮಂಗಳವಾರ, ಆಗಸ್ಟ್ 15 ರಂದು - ಭಾರತದ…
77ನೇ ಸ್ವಾತಂತ್ರ್ಯೋತ್ಸವ ಸಮಾರಂಭಕ್ಕಾಗಿ ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ ಎಲ್ಲ ರೀತಿಯ ಸಿದ್ಧತೆಗಳನ್ನೂ ಮಾಡಿಕೊಳ್ಳಲಾಗಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.…
ಕನ್ನಡಿಗರ ಮೇಲೆ ಆಗುತ್ತಿರುವ ಹಿಂದಿ ಹೇರಿಕೆಯನ್ನು ನಿಲ್ಲಿಸಬೇಕು ಎಂದು ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ ಆಗ್ರಹಿಸಿದ್ದಾರೆ.…
ದಿ. ಎಲಿಫೆಂಟ್ ವಿಸ್ಪರರ್ಸ್ ಆಸ್ಕರ್- ವಿಜೇತ ಆನೆ ಸಾಕ್ಷ್ಯಚಿತ್ರದಿಂದ ಭಾರತವು ವಿಶ್ವ ಮಟ್ಟದಲ್ಲಿ ಸುದ್ದಿಯಾಗಿತ್ತು. ಆನೆಯನ್ನು ಆರೈಕೆ ಮಾಡಿದ ದಂಪತಿ ವಿಶ್ವ ಪ್ರಸಿದ್ಧರಾಗಿದ್ದರು. ಇದೀಗ ಸಂಕಷ್ಟವೊಂದು ಎದುರಾಗಿದೆ.…
ಉಪ್ಪು ತಿಂದವರು ನೀರು ಕುಡಿಯಬೇಕಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನೆ ಮಾಡಿದ್ದಾರೆ.…
ಮದುವೆ ನಿರಾಕರಿಸಿದ ಯುವತಿ ; ಯುವಕನಿಂದ ಬರೋಬ್ಬರಿ 850 ಅಡಿಕೆ ಗಿಡ ನಾಶ!…
ಕೃಷಿ ವಿಜ್ಞಾನ ಕೇಂದ್ರದಿಂದ ಆ.14ರಂದು ಹಿಪ್ಪು ನೇರಳೆ ಬೆಳೆಯಲ್ಲಿ ಕೀಟ ಮತ್ತು ರೋಗಗಳ ಸಮಗ್ರ ನಿರ್ವಹಣೆ ಕುರಿತ ಒಳಾಂಗಣ ತರಬೇತಿ ನಡೆಯಲಿದೆ.…
ಹಸುವನ್ನು (ಗೋವು) ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಬೇಕು ಎನ್ನುವುದಕ್ಕೆ ಸಂಬಂಧಿಸಿದಂತೆ ಇದೀಗ ಭಾರೀ ಚರ್ಚೆ ನಡೆದಿದೆ.…
ಕಳೆದ ಕೆಲವು ದಿನಗಳಿಂದ ಕಾಂಗ್ರೆಸ್ ಸರ್ಕಾರದ ಮೇಲೆ ಬೆಂಕಿಯುಂಡೆ ಸಿಡಿಸುತ್ತಿರುವ ಮಾಜಿ ಮುಖ್ಯಮಂತ್ರಿ (HD Kumaraswamy) ಕುಮಾರಸ್ವಾಮಿ ಅವರು ಇದೀಗ……
ಕಳೆದ ಕೆಲವು ದಿನಗಳಿಂದ ನಂದಿನಿ ಹಾಲು ಹಾಗೂ ಹಾಲಿನ ಉತ್ಪನ್ನದ ವಿಚಾರವಾಗಿ ಕಹಿ ಸುದ್ದಿಗಳೇ ಕೇಳಿಬರುತ್ತಿದ್ದವು.…
ನಿಮಗೆ ಬರವಣಿಗೆಯಲ್ಲಿ ಆಸಕ್ತಿ ಇದ್ದರೆ ನಮ್ಮಲ್ಲಿದೆ ನಿಮಗೆ ಸೂಕ್ತ ಅವಕಾಶ. ಕೃಷಿ ಹಾಗೂ ಇತರೆ ವಲಯದ ಆಗು-ಹೋಗುಗಳು, ಸಾಧಕರ ಪರಿಚಯ, ಕೃಷಿಕರಿಗೆ ಅನುಕೂಲವಾಗುವಂತಹ ಮಾಹಿತಿ ಹೀಗೆ ಲೇಖನ ರೂಪದಲ್ಲಿ ಅಥವಾ ವಿಡಿಯೋಗಳ ಮೂಲಕವೂ ಮಾಡಿ ಕಳುಹಿಸಬಹುದು.…
ಕೃಷಿಮೇಳ-2023 ರ ಅಂಗವಾಗಿ ಮಹಿಳಾ ಮತ್ತು ಮಕ್ಕಳ ಸಮಿತಿಯಿಂದ ಮಹಿಳೆಯರಿಗಾಗಿ ಸಿರಿಧಾನ್ಯ ಆಧಾರಿತ (ಸಿಹಿ ಮತ್ತು ಖಾರಾ) ಖಾದ್ಯಗಳ ಸ್ಪರ್ಧೆಯನ್ನು ದಿನಾಂಕ: 11.08,2023 ರಂದು ಬೆಳಿಗ್ಗೆ 10.00 ಗಂಟೆಗೆ ಆಹಾರ ಮತ್ತು ಪೋಷಣಾ ವಿಭಾಗ, ಸಮುದಾಯ ವಿಜ್ಞಾನ ಮಹಾವಿದ್ಯಾಲಯದಲ್ಲಿ ಏರ್ಪಡಿಸಲಾಗಿದೆ.…
ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ 2020-21 ಮತ್ತು 2022-23ನೇ ಸಾಲಿನಲ್ಲಿ ಉಳಿದಿರುವ ವಿವಿಧ ಘಟಕಗಳಿಗೆ 2023-24 ಸಾಲಿನಲ್ಲಿ ಹೊಸ ಘಟಕಗಳಿಗೆ ಸಹಾಯಧನ ನೀಡಲು ಅಸಕ್ತಿ ಹೊಂದಿರುವ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು ದಿನಾಂಕ 22-08-2023 ರೊಳಗೆ ಅರ್ಜಿಗಳನ್ನು ಸಲ್ಲಿಸಬೇಕು.…
ಕಾಲು ಜಾರಿ ಬಿದ್ದ ಸಾಲುಮರದ ತಿಮ್ಮಕ್ಕ ಅವರನ್ನು ಬೆಂಗಳೂರಿನ ಜಯನಗರದ ಅಪೊಲೊ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.…
ಈಗಾಗಲೇ ದೇಶಾದ್ಯಂತ ಸಂಚಲನ ಮೂಡಿಸಿದ್ದ ಟೊಮೆಟೊ ಬೆಲೆ ಹೆಚ್ಚಳ ಇನ್ನೂ ಕಡಿಮೆಯಾಗಿಲ್ಲ. ಇದರ ಬೆನ್ನಲ್ಲೆ ಈರುಳ್ಳಿ ಬೆಲೆ ಕೂಡ ಹೆಚ್ಚಳ ಆಗುವ ಸಾಧ್ಯತೆ ಇದೆ ಎನ್ನುತ್ತಿವೆ ಕೆಲ ವರದಿಗಳು. ವರದಿಗಳು ಹೇಳೊದೇನು ತಿಳಿಯಿರಿ…
ಗೃಹಜ್ಯೋತಿ ಕಾರ್ಯಕ್ರಮದಡಿ 2.14 ಕೋಟಿ ಜನ ಲಾಭ ಪಡೆಯಲಿದ್ದು, 1.41 ಕೋಟಿ ಕುಟುಂಬಗಳು ನೋಂದಾಯಿಸಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.…
ಚಂದನವನದ ನಟ ವಿಜಯರಾಘವೇಂದ್ರ ಅವರ ಪತ್ನಿ ಹೃದಯಾಘಾತದಿಂದ ನಿಧನರಾಗಿದ್ದಾರೆ.…
ಆಗಸ್ಟ್ ತಿಂಗಳು ಬರೋಬ್ಬರಿ 14 ದಿನ ಬ್ಯಾಂಕ್ ರಜೆ ಇದ್ದು , ತುರ್ತು ಕೆಲಸಗಳಿದ್ದರೆ ಈ ದಿನಗಳಲ್ಲಿ ಮಾಡಿಕೊಳ್ಳಲು ಪ್ಲ್ಯಾನ್ ಮಾಡಿರಿ. ಇಲ್ಲಿದೆ ರಜಾ ದಿನಗಳ ಪಟ್ಟಿ…
ವಿಧಾನಸೌಧದ ನಿರ್ಮಾತೃ ಕೆಂಗಲ್ ಹನುಮಂತಯ್ಯನವರ ಸ್ಮರಣಾರ್ಥವಾಗಿ ಲಾಲ್ಬಾಗ್ನಲ್ಲಿ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.…
ರಾಜ್ಯದಲ್ಲಿ 14,000 ಉದ್ಯೋಗವಕಾಶಗಳು ಸೃಷ್ಟಿಯಾಗಲಿವೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ತಿಳಿಸಿದ್ದಾರೆ.…
ಕೃಷಿ ಜಾಗರಣ ವೇದಿಕೆಯಲ್ಲಿ ನಡೆದ ಮಹತ್ವದ ಕಾರ್ಯಕ್ರಮದಲ್ಲಿ ಕೃಷಿ ಕ್ಷೇತ್ರದ ಗಣ್ಯ ವ್ಯಕ್ತಿಗಳು ರೈತರೊಂದಿಗೆ ಸಂಪರ್ಕ ಸಾಧಿಸುವ ಆಶಯದೊಂದಿಗೆ ಕೃಷಿ-ಪತ್ರಕರ್ತರೊಂದಿಗೆ ಸಂವಾದ ನಡೆಸಲು ಸೇರುತ್ತಾರೆ.…
ರೈತರಲ್ಲಿ ಸ್ಪರ್ಧಾ ಮನೋಭಾವ ಬೆಳೆಸಲು ಕೃಷಿ ಇಲಾಖೆಯಿಂದ 2023-24 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯ, ಜಿಲ್ಲೆ, ತಾಲ್ಲೂಕು ಮಟ್ಟದಲ್ಲಿ ನಿಗದಿಪಡಿಸಿದ ವಿವಿಧ ಬೆಳೆಗಳಲ್ಲಿ ಬೆಳೆ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.…
ತೋಟಗಾರಿಕೆ ಇಲಾಖೆಯು 2023-24ನೇ ಸಾಲಿಗೆ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ್ರದೇಶ ವಿಸ್ತರಣೆ…
ಕೇಂದ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಂತ್ರಾಲಯದಿಂದ 2023-24 ನೇ ಸಾಲಿಗಾಗಿ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.…
ಸ್ವಾರ್ಥಕ್ಕಾಗಿ ಘೋಷಿಸಿದ ಗ್ಯಾರೆಂಟಿ ಯೋಜನೆ ಜಾರಿಯಿಂದ ಕರ್ನಾಟಕ ಸರ್ಕಾರದ ಬಳಿ ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಟೀಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎದುರೇಟು ಕೊಟ್ಟಿದ್ದಾರೆ.…
ಮಾವಿನ ತೋಟದ ಭೂಮಿಯನ್ನು ಚೆನ್ನಾಗಿ ಉಳುಮೆ ಮಾಡಿಸಿ ಕಸ ಕಡ್ಡಿ ಹುಲ್ಲುಗಳನ್ನು ತೆಗೆದು ಸ್ವಚ್ಛವಾಗಿಡಬೇಕು.…
ಮೀನುಗಾರಿಕಾ ದೋಣಿಗಳಲ್ಲಿನ ಸೀಮೆ ಎಣ್ಣೆ ಇಂಜಿನ್ಗಳನ್ನು ಪೆಟ್ರೋಲ್ ಇಂಜಿನ್ಗಳಾಗಿ ಬದಲಾಯಿಸಲು ತಲಾ ₹50,000 ರೂ. ಸಹಾಯಧನ ನೀಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.…
ಸಾಮಾನ್ಯ ಒಂದು ಹಸುವಿನ ಬೆಲೆ ಎಷ್ಟು? ಅಬ್ಬಬ್ಬಾ ಎಂದರೆ ಒಂದು ಲಕ್ಷದವರೆಗೆ. ಆದರೆ, ಇಲ್ಲೊಂದು ಹಸು ಬರೋಬ್ಬರಿ ₹35 ಕೋಟಿಗೆ ಹರಾಜಾಗುವ ಮೂಲಕ ವಿಶ್ವದಲ್ಲೆ ಅತಿ ದುಬಾರಿ ಬೆಲೆಯ ಹಸುವಿನ ಪಟ್ಟಿಗೆ ಸೇರಿದೆ. ಪೂರ್ತಿ ಮಾಹಿತಿಗೆ ಇದನ್ನೂ ಓದಿ…
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಹಾರಾಷ್ಟ್ರದ ಪುಣೆಯಲ್ಲಿ ಲೋಕಮಾನ್ಯ ತಿಲಕ್ ಪ್ರಶಸ್ತಿ ಪ್ರಧಾನ ಮಾಡಲಾಯಿತು.…
MoS (ಕೃಷಿ) ಶೋಭಾ ಕರಂದ್ಲಾಜೆ ಮತ್ತು ಉಪಪ್ರಧಾನಿ ಮತ್ತು ಮೊಲ್ಡೊವಾದ ಕೃಷಿ ಮತ್ತು ಆಹಾರ ಉದ್ಯಮಗಳ ಸಚಿವ ವ್ಲಾಡಿಮಿರ್ ಬೋಲಿಯಾ ನಡುವೆ ಸಭೆ ನಡೆಯಿತು…
ನಾಡಹಬ್ಬ ದಸರಾ ಮಹೋತ್ಸವವನ್ನು ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಆಚರಿಸಬೇಕು ಹಾಗೂ ದಸರಾ ಜನರ ಉತ್ಸವವಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಂಬಂಧಿಸಿದಂತೆ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಯಿತು.…
ತಾಳೆ-ಬೆಳೆ ಬೆಳೆಯಲು ರೈತರಿಗೆ ಶೇಕಡ 100 ರಷ್ಟು ತಾಳೆ ಸಸಿಗಳಿಗೆ ಸಹಾಯಧನ ನೀಡಲು ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ ಮಾಡಲಾಗಿದೆ.…
ಸೇವಾ ನ್ಯೂನತೆ ಆರೋಪದಡಿ ಪ್ರೊವಿಡೆಂಟ್ ಫಂಡ್ ಇಲಾಖೆಗೆ ಬರೋಬ್ಬರಿ 6 ಲಕ್ಚ 42 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ.…
ಇತ್ತೀಚಿನ ದಿನಗಳಲ್ಲಿ 500 ರೂಪಾಯಿ ಅಥವಾ 100 ರೂಪಾಯಿಯಲ್ಲಿ (*) ಚಿಹ್ನೆಯ ಗುರುತಿದ್ದರೆ ಬಳಸಬಹುದು ಎನ್ನುವ ಬಗ್ಗೆ ಜನರಲ್ಲಿ ಗೊಂದಲ ಮೂಡಿದ್ದು, ಈ ಕುರಿತು (RBI) ಆರ್ಬಿಐ ಸ್ಪಷ್ಟನೆ ನೀಡಿದೆ.…
ಸರ್ಕಾರಿ ನೌಕರರಿಗೆ ಸರ್ಕಾರವು ಇದೀಗ ಬಂಪರ್ ಸಿಹಿ ಸುದ್ದಿಯೊಂದನ್ನು ನೀಡಿದೆ.…
ರಾಜ್ಯದಲ್ಲಿ ನಡೆದ ಕರಾಳ ಕೃತ್ಯವಾದ 11 ವರ್ಷಗಳಲ್ಲಿ ಹಿಂದೆ ನಡೆದಿದ್ದ ಸೌಜನ್ಯ ಪ್ರಕರಣ ಇದೀಗ ಮತ್ತೆ ಚರ್ಚೆಯ ಮುನ್ನೆಲೆಗೆ ಬಂದಿದೆ.…
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಇಳಿಕೆಯಾಗಿದ್ದು, ಕರಾವಳಿ ಭಾಗದಲ್ಲಿ ಮಳೆಯ ಮುಂದುವರಿದಿದೆ.…
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ರಾಜ್ಯದ ಹವಾಮಾನ, ಮಳೆ ಹಾಗೂ ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಪರಿಶೀಲಿಸಲು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಸಿ.ಇ.ಒ ಗಳೊಂದಿಗೆ ವೀಡಿಯೊ ಸಂವಾದ ನಡೆಸಿದರು.…
ರಾಜ್ಯದಲ್ಲಿ ಈ ವರ್ಷ ಜನವರಿಯಿಂದ ಮಳೆ ಹಾಗೂ ಮಳೆ ಅನಾಹುತದಿಂದ 64 ಜನ ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಇನ್ನಷ್ಟು ಎಚ್ಚರಿಕೆ ವಹಿಸಿದ್ದರೆ, ಇದರಲ್ಲಿ ಸಾಕಷ್ಟು ಅನಾಹುತಗಳನ್ನು ತಪ್ಪಿಸಬಹುದಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Chief Minister Siddaramaiah) ಅವರು ತಿಳಿಸಿದ್ದಾರೆ.…
ದೇಶದಲ್ಲಿ ಇದೀಗ ಅಕ್ಕಿ ಸೇರಿದಂತೆ ಹಲವು ವಸ್ತುಗಳ ಬೆಲೆಯಲ್ಲಿ ಏರಿಕೆ ಆಗುತ್ತಿದೆ. ಮುಂದಿನ ದಿನಗಳಲ್ಲಿ ಈ ಬೆಲೆ ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ.…
ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಬಿತ್ತನೆ ಕಾರ್ಯ ಚುರುಕಾಗಿ ನಡೆಯುತ್ತಿದೆ. ಕೆಲವೇ ದಿನಗಳಲ್ಲಿ ಶೇ. 100 ರಷ್ಟು ಬಿತ್ತನೆಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.…
ನೈರುತ್ಯ ಮುಂಗಾರು ಕಳೆದ ಒಂದು ವಾರದಿಂದ ಚುರುಕು ಪಡೆದುಕೊಂಡಿದ್ದು, ಕರ್ನಾಟಕವು ಸೇರಿದಂತೆ ದಕ್ಷಿಣ ಭಾರತದ ಮೂರು ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದೆ.…
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಇನ್ನೂ ಎರಡು ತಿಂಗಳಷ್ಟೇ ಪೂರ್ಣಗೊಂಡಿದೆ. ಅಷ್ಟರಲ್ಲೇ ಕಾಂಗ್ರೆಸ್ ಸರ್ಕಾರಕ್ಕೆ ಆಪರೇಷನ್ ಭೀತಿ ಎದುರಾಗಿದೆ.…
ಗೃಹಲಕ್ಷ್ಮೀ ಯೋಜನೆಗೆ ಹಣ ಪಡೆದಿರುವ ಬಗ್ಗೆ ದೂರು ಹಾಗೂ ಸಾಕ್ಷಿ ಇದ್ದ̧ರೆ, ಹಣ ಪಡೆದವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.…
ರಾಜ್ಯದಲ್ಲಿ ಈಗ ಕುಂಭದ್ರೋಣ ಮಳೆಯಾಗುತ್ತಿದೆ. ಕರಾವಳಿಯಲ್ಲಿ ಇದೀಗ ಪ್ರವಾಹದ ಭೀತಿ ಎದುರಾಗಿದೆ.…
2023-24ನೇ ಸಾಲಿನಲ್ಲಿ ಮಹಿಳಾ ಸಬಲೀಕರಣಕ್ಕಾಗಿ ಸರ್ಕಾರದ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೊಳಿಸಲಾಗಿದ್ದು, ಈ ಯೋಜನೆಯಡಿ ಪಡಿತರ ಕಾರ್ಡ್ ಹೊಂದಿದ ಕುಟುಂಬದ ಯಜಮಾನಿಗೆ ಮಾಸಿಕ 2000/- ರೂಪಾಯಿಗಳನ್ನು ಡಿ.ಬಿ.ಟಿ ಮೂಲಕ ನೇರವಾಗಿ ಅವರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು.…
ನೇಕಾರರ ವಿಶೇಷ ಯೋಜನೆಯಡಿ ಪ್ರಸ್ತುತ ಜಾರಿಯಲ್ಲಿರುವ 20 ಹೆಚ್.ಪಿ. ವರೆಗಿನ ವಿದ್ಯುತ್ ಸಂಪರ್ಕ ಹೊಂದಿರುವ ವಿದ್ಯುತ್ ಮಗ್ಗದ ಘಟಕಗಳಿಗೆ 1.25 ರೂ. ದರದಲ್ಲಿ ವಿದ್ಯುತ್ ಪೂರೈಕೆ ಯೋಜನೆಯನ್ನು ಮುಂದುವರೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.…
ತೋಟಗಾರಿಕೆ ಬೆಳೆ ಬೆಳೆಯುವ ರೈತರಿಗೆ ಇಲ್ಲಿದೆ ಸಿಹಿಸುದ್ದಿ. 2023-24 ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿಯಲ್ಲಿ ಹೊಸಪ್ರದೇಶ ವಿಸ್ತರಣೆಯಡಿ ಈ ತೋಟಗಾರಿಕೆ ಬೆಳೆಗಳ ರೈತರಿಗೆ ಸಹಾಯಧನ ನೀಡಲು ಅರ್ಜಿ ಆಹ್ವಾನ ಮಾಡಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಲು ಆಗಸ್ಟ್ 10 ಕೊನೆ…
ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ವಿದ್ಯುತ್ ದರ, ಹಾಲಿನ ದರ ಹಾಗೂ ಮದ್ಯದ ದರ ಇದೀಗ ವಾಹನ ಖರೀದಿ ದರವೂ ಹೆಚ್ಚಳವಾಗುತ್ತಿದೆ. ಇದಕ್ಕೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.…
ಜಾಗತಿಕ ವೆಟಿವರ್ ನಾಯಕರ ಸಭೆಯಲ್ಲಿ ವೆಟಿವರ್ ನೆಟ್ವರ್ಕ್ ಆಫ್ ಇಂಡಿಯಾವನ್ನು ಮುನ್ನಡೆಸಲು ಫಸ್ಟ್ ವರ್ಲ್ಡ್ ಕಮ್ಯುನಿಟಿಯ ಸಂಸ್ಥಾಪಕ ಡಾ ಸಿಕೆ ಅಶೋಕ್ ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ.…
ಪ್ರಧಾನಿ ನರೇಂದ್ರ ಮೋದಿ ಅವರ ಪ್ರಚಾರಕ್ಕೆ ಬರೋಬ್ಬರಿ 3064 ಕೋಟಿ ರೂಪಾಯಿ ವೆಚ್ಚವಾಗಿದ್ದು, ಇದಕ್ಕೆ ಕಾಂಗ್ರೆಸ್ ಟೀಕಾ ಪ್ರಹಾರವನ್ನೇ ನಡೆಸಿದೆ.…
ನಿರಂತರವಾಗಿ ಮಳೆ ಸುರಿಯುತ್ತಿರುವದರಿಂದ ಜುಲೈ 23 ರ ಬೆಳಿಗ್ಗೆ 8 ಗಂಟೆಯವರೆಗೆ ಜಿಲ್ಲೆಯ ವಿವಿಧ ತಾಲೂಕಿನ ಗ್ರಾಮಗಳಲ್ಲಿನ ಸುಮಾರು 24 ಮನೆಗಳಿಗೆ ಹಾನಿ ಆಗಿದ್ದು, ಗೊಡೆ ಕುಸಿದು 1 ಜಾನುವಾರ ಜೀವ ಹಾನಿ ಆಗಿದೆ ಎಂದು ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.…
ವಿಶ್ವದಾದ್ಯಂತ ಅಕ್ಕಿ ಪೂರೈಕೆಯಲ್ಲಿ ಏರಿಳಿತವಾಗಿದ್ದು, ಅಕ್ಕಿ ಬೆಲೆ ಗಗನಮುಖಿ ಆಗುತ್ತಿದೆ. ಇದರೊಂದಿಗೆ ಗೋಧಿ ಬೆಲೆಯೂ ಹೆಚ್ಚಳವಾಗಲಿದೆ!…
ಚಿನ್ನದ ಬೆಲೆಯಲ್ಲಿ ಪ್ರತಿದಿನವೂ ಏರಿಳಿತವಾಗುತ್ತಿರುತ್ತದೆ. ಇದೀಗ ಚಿನ್ನದ ಬೆಲೆ ಕಳೆದ ವಾರಕ್ಕೆ ಹೋಲಿಕೆ ಮಾಡಿ ನೋಡುವುದಾದರೆ, ಗಣನೀಯ ಪ್ರಮಾಣದಲ್ಲಿ ವ್ಯತ್ಯಾಸವಾಗಿದೆ.…
ಮಹಾರಾಷ್ಟ್ರ ಮತ್ತು ತಮಿಳುನಾಡು ಒಂದು ಮತ್ತು 2ನೇ ಸ್ಥಾನದಲ್ಲಿವೆ. ಕರ್ನಾಟಕ ರಫ್ತಿನಲ್ಲಿ ನಂಬರ್ ಒನ್ ಸ್ಥಾನಕ್ಕೆ ಏರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.…
ಅಮೆರಿಕಾ ಸೇರಿದಂತೆ ಕೆಲವು ರಾಷ್ಟ್ರಗಳಲ್ಲಿ ಅಕ್ಕಿಯ ಕೊರತೆ ಎದುರಾಗಿದ್ದು, ಜನ ಅಕ್ಕಿಯನ್ನು ಖರೀದಿಸಲು ಸರತಿ ಸಾಲಿನಲ್ಲಿ ನಿಲ್ಲುವುದು ಸಾಮಾನ್ಯವಾಗಿದೆ.…
ಭಾರತೀಯ ಟ್ರ್ಯಾಕ್ ಆಫ್ ದಿ ಇಯರ್ ಪ್ರಶಸ್ತಿ (ITOTY) 2023 ವಿಜೇತರ ಪಟ್ಟಿಯನ್ನು ಗುರುವಾರ, ಜುಲೈ 20 ರಂದು ದೆಹಲಿಯ ತಾಜ್ ಹೋಟೆಲ್ನಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಪ್ರಕಟಿಸಲಾಗಿದೆ.…
ದೇಶದೆಲ್ಲೆಡೆ ಈಗ ಟೊಮಾಟೊ ಬೆಲೆಯದ್ದೇ ಸದ್ದು. ಇದೀಗ ಕರ್ನಾಟಕದಲ್ಲಿ ರೈತರಿಬ್ಬರು ಭಾರೀ ಮೊತ್ತಕ್ಕೆ ಟೊಮಾಟೊ ಮಾರಾಟ ಮಾಡುವ ಮೂಲಕ ಸುದ್ದಿಯಲ್ಲಿದ್ದಾರೆ.…
ಇನ್ನು ಕೆಲವೇ ನಿಮಿಷಗಳಲ್ಲಿ ಚಂದ್ರಯಾನ -3 ಉಪಗ್ರಹ ಉಡಾವಣೆ ಆಗಲಿದೆ. ಇದಕ್ಕೆ ಬೇಕಾದ ಸಕಲ ಸಿದ್ಧತೆಗಳನ್ನು ನಮ್ಮ ವಿಜ್ಞಾನಿಗಳು ಮಾಡಿಕೊಂಡಿದ್ದು, ಪ್ರಧಾನಿ ಮೋದಿ ಸಹ ಆಲ್ ದಿ ಬೆಸ್ಟ್ ಎಂದು ಹೇಳಿದ್ದಾರೆ.…
ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿ ಇಂದಿಗೆ ಬರೋಬ್ಬರಿ ಎರಡು ತಿಂಗಳು ಕಳೆದರೂ ಬಿಜೆಪಿಯಿಂದ ವಿರೋಧ ಪಕ್ಷದ ನಾಯಕನ ಆಯ್ಕೆಯಾಗಿಲ್ಲ.…
ಕಳೆದ ಮೂರು ದಿನಗಳಿಂದ ಚಿನ್ನದ ಬೆಲೆಯಲ್ಲಿ ಇಳಿಕೆಯಾಗುತ್ತಿದ್ದು, ಚಿನ್ನ ಖರೀದಿ ಮಾಡಲು ಇದು ಅತ್ಯಂತ ಸೂಕ್ತ ಸಂದರ್ಭ ಎಂದೇ ಹೇಳಬಹುದಾಗಿದೆ.…
ಕಳೆದ ಒಂದು ವಾರದಲ್ಲಿ ಉತ್ತರ ಭಾರತದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಹಲವು ಪ್ರದೇಶಗಳು ಜಲಾವೃತವಾಗಿದೆ. ಇದೀಗ ದೆಹಲಿಯಲ್ಲಿ ಪ್ರವಾಹ ಭೀತಿ ಎದುರಾಗಿದ್ದು, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ತುರ್ತು ಸಭೆ ಕರೆದಿದ್ದಾರೆ.…
ಚುಣಾವನಾ ಪೂರ್ವದಲ್ಲಿ ಕಾಂಗ್ರೆಸ್ ಸರ್ಕಾರ ನೀಡಿದ್ದ ಪ್ರಮುಖ ಭರವಸೆಗಳಲ್ಲಿ ಒಂದಾಗಿದ್ದ ಗೃಹಜ್ಯೋತಿ ಯೋಜನೆ (Gruha Jyoti scheme Update) ಇದೀಗ ಜಾರಿಯಾಗಿ ಎಲ್ಲೆಡೆ ಅರ್ಜಿ ಕೂಡ ಸಲ್ಲಿಸಲಾಗುತ್ತಿದೆ. ಹಾಗಿದ್ರೆ ಇಷ್ಟು ಮಾಡಿ ಉಚಿತ ವಿದ್ಯುತ್ ಪಡೆಯಬಹುದು ನೋಡಿ.…
ದೇಶದಲ್ಲಿ ಹೆಚ್ಚುತ್ತಿರುವ ಚಿಲ್ಲರೆ ಬೆಲೆಯನ್ನು ಪರಿಶೀಲಿಸಲು ಹಾಗೂ ನಿಯಂತ್ರಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಕರ್ನಾಟಕ, ಆಂಧ್ರಪ್ರದೇಶ ಹಾಗೂ ಮಹಾರಾಷ್ಟ್ರದಿಂದ ಟೊಮೆಟೊ ಖರೀದಿಗೆ ಮುಂದಾಗಿದೆ.…
ರಾಜ್ಯದಲ್ಲಿ ಒಂದಿಲ್ಲೊಂದು ವಸ್ತುಗಳ ಬೆಲೆ ನಿರಂತರವಾಗಿ ಏರಿಕೆ ಆಗುತ್ತಿದೆ. ಇದೀಗ ಹಾಲಿನ ಸರತಿ. ಈ ವಾರದಿಂದಲೇ ಹಾಲಿನ ದರದಲ್ಲಿ ಹೆಚ್ಚಳವಾಗಲಿದೆ ಎಂದು ಹೇಳಲಾಗಿದೆ.…
ರಾಜ್ಯದಲ್ಲಿ ಹಾಲು ಖರೀದಿ ದರ ಇಷ್ಟರಲ್ಲೇ ಹೆಚ್ಚಳವಾಗಲಿದೆ. ಈ ಸಂಬಂಧ ಖುದ್ದು ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಅವರು ಮಾಹಿತಿ ನೀಡಿದ್ದಾರೆ.…
ವಿಂಬಲ್ಡನ್ ಜಾಗತಿಕ ಟೂರ್ನಿ ನಡೆಯುತ್ತಿದೆ. ಇದೀಗ ವಿಂಬಲ್ಡನ್ ಗ್ರ್ಯಾನ್ ಸ್ಲಾಂನ ಪ್ರೀ ಕ್ವಾರ್ಟರ್ ಫೈನಲ್ಗೆ ರೋಹನ್ ಬೋಪಣ್ಣ ಜೋಡಿ ಪ್ರವೇಶಿಸಿದೆ. ಈ ಸಂದರ್ಭದಲ್ಲಿ ವಿಂಬಲ್ಡನ್ನ ಕನ್ನಡದ ಶೀರ್ಷಿಕೆ ಸಾಕಷ್ಟು ವೈರಲ್ ಆಗಿದೆ.…
ಧಾರವಾಡ ಕೃಷಿ ವಿಶ್ವವಿದ್ಯಾಲಯದ ವತಿಯಿಂದ ಕೃಷಿಯಲ್ಲಿ ವಿಶೇಷ ಸಾಧನೆ ಮಾಡಿದ ರೈತರನ್ನು ಗುರುತಿಸಿ ಪ್ರಶಸ್ತಿ ನೀಡಿ ಗೌರವಿಸಲು ನಿರ್ಧರಿಸಲಾಗಿದ್ದು, ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಿ…
MFOI Awards 2023: ಕೇಂದ್ರ ಸಚಿವ ಪರ್ಶೋತ್ತಮ ರೂಪಾಲಾ ಅವರಿಂದ ಕೃಷಿ ಜಾಗರಣ ಮಾಧ್ಯಮ ಸಂಸ್ಥೆಯ ಬಹು ನಿರೀಕ್ಷಿತ ಪ್ರಶಸ್ತಿ ಸಮಾರಂಭವಾದ “ಮಿಲಿಯನೇರ್ ರೈತ ಪ್ರಶಸ್ತಿ ಲೋಗೊ ಮತ್ತು ಟ್ರೋಫಿ” ಅನಾವರಣ ಮಾಡಲಾಯಿತು…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ 2023-24ನೇ ಸಾಲಿನ ಪೂರಕ ಬಜೆಟ್ ಮಂಡನೆ ಮಾಡಿದ್ದು ಮದ್ಯ ಪ್ರಿಯರಿಗೆ ಶಾಕ್ ನೀಡಿದ್ದಾರೆ.…
ಏಕರೂಪ ನಾಗರಿಕ ಸಂಹಿತೆ ಈಗ ದೇಶದಲ್ಲಿ ಹೆಚ್ಚು ಚರ್ಚೆಯಾಗುತ್ತಿರುವ ವಿಷಯಗಳಲ್ಲಿ ಒಂದು. ಆಗಿದ್ದರೆ, ಏನಿದು ಏಕರೂಪ ನಾಗರಿಕ ಸಂಹಿತೆ ಇದರ ಹಿನ್ನೆಲೆ ಏನು, ಏಕರೂಪ ನಾಗರಿಕ ಸಂಹಿತೆಗೆ ಪರ- ವಿರೋಧವೇನು ಎನ್ನುವ ಸಮಗ್ರ ವಿವರ ಇಲ್ಲಿದೆ.…
ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸುತ್ತಿರುವ ಕರ್ನಾಟಕ ಲೇಖಕಿಯರ ಸಂಘದ ಕಾರ್ಯ ಚಟುವಟಿಕೆಗಳಿಗೆ ಒಂದು ಕೋಟಿ ರೂಪಾಯಿ ವಿಶೇಷ ಅನುದಾನ ನೀಡಬೇಕು ಎಂದು ಸಂಘದ ನಿಯೋಗ ಮುಖ್ಯಮಂತ್ರಿಗಳಿಗೆ ಮನವಿ ಮಾಡಿತು.…
ಆಸಿಡ್ ದಾಳಿ ಸಂತ್ರಸ್ಥೆಗೆ ಸಿ.ಎಂ ಸಚಿವಾಲಯದಲ್ಲಿ ಮುಖ್ಯಮಂತ್ರಿ (Siddaramaiah) ಸಿದ್ದರಾಮಯ್ಯ ಅವರು ಉದ್ಯೋಗ ಕಲ್ಪಿಸಿದ್ದಾರೆ.…
ಭಾರತದಲ್ಲಿ ಮೀನುಗಾರರಿಗೆ ಸಹಾಯ ಮಾಡುವ ಹಾಗೂ ಮೀನುಗಾರಿಕೆಯನ್ನು ಉತ್ತೇಜಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು Report Fish Disease App (ಮೀನುಗಳಲ್ಲಿ ಸಮಸ್ಯೆಗೆ ವರದಿ ಮಾಡುವ ಆ್ಯಪ್) ಪರಿಚಯಿಸಲಾಗಿದೆ.…
ಭಾರತ ಹಾಗೂ ಕೃಷಿ ಜಾಗರಣ ಅಗ್ರಿ ಮೀಡಿಯಾ ಸಮೂಹಕ್ಕೆ ಇದೀಗ ಮತ್ತೊಂದು ಗರಿಮೆ ಸಿಕ್ಕಿದೆ.…
ಅನ್ನಭಾಗ್ಯ ಯೋಜನೆ ಸದ್ಯದಲ್ಲಿ ಅಕ್ಕಿ ಸಮಸ್ಯೆ ಅನುಭವಿಸುತ್ತಿದ್ದು, ಇದರ ಬದಲಿಗೆ ಪಡಿತರದಾರರ ಖಾತೆಗೆ ಹಣ ಹಾಕಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ.…
ಪ್ರಧಾನ ಮಂತ್ರಿ ಕಿಸಾನ್ (PM Kisan Yojana) ಸಮ್ಮಾನ್ ನಿಧಿ ಯೋಜನೆಯ ಹಣ ರೈತರ ಬ್ಯಾಂಕ್ ಖಾತೆಗೆ ಸೇರಲು ಅಗತ್ಯವಾಗಿರುವ ಇ-ಕೆವೈಸಿಯನ್ನು ಜೂನ್ 30 ರೊಳಗೆ ನೋಂದಾಯಿಸಬೇಕು.…
ಕಳೆದ 3 ವರ್ಷಗಳಲ್ಲಿ ಸರ್ಕಾರಿ ಇ-ಮಾರುಕಟ್ಟೆಯಿಂದ ಸಂಗ್ರಹಣೆಯಲ್ಲಿ ಹತ್ತು ಪಟ್ಟು ಬೆಳವಣಿಗೆ ಆಗಿದೆ.…
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರದಲ್ಲಿ ವರ್ಗಾವಣೆ ದಂಧೆ ಅಥವಾ ಕಾಸಿಗಾಗಿ ಪೋಸ್ಟಿಂಗ್ (Money For Posting) ಎನ್ನುವುದು ಪ್ರಾರಂಭವಾಗಿದೆಯೇ ? ಇದಕ್ಕೆ ಕಾರಣ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಎತ್ತಿರುವ ಪ್ರಶ್ನೆ.…
ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 335 ಹುದ್ದೆ ಭರ್ತಿಗೆ ಹಣಕಾಸು ಇಲಾಖೆ ಅನುಮೋದನೆ ಪಡೆದು ಶೀಘ್ರವೇ ಅಧಿಸೂಚನೆ ಹೊರಡಿಸಲಾಗುವುದು ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದರು.…
ರೈತರ ಬೆಳೆಯನ್ನು ರಕ್ಷಿಸುವುದು ಸೇರಿದಂತೆ ಹಲವು ಮಾದರಿಯಲ್ಲಿ ಸಹಾಯ ಮಾಡುವ ಉದ್ದೇಶದಿಂದ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯವು Pixel Space India Pvt ನೊಂದಿಗೆ ಒಪ್ಪಂದ ಮಾಡಿಕೊಂಡಿದೆ.…
ಆಧಾರ್ ಕಾರ್ಡ್ ಮತ್ತು ಪ್ಯಾನ್ ಕಾರ್ಡ್ ಜೋಡಣೆ ಮಾಡುವುದಕ್ಕೆ ಇನ್ನು ಮೂರು ದಿನಗಳು ಮಾತ್ರ ಬಾಕಿ ಉಳಿದಿದೆ. ಈ ಅವಧಿಯ ಒಳಗಾಗಿ ಆಧಾರ್ ಕಾರ್ಡ್ ಹಾಗೂ ಪ್ಯಾನ್ ಕಾರ್ಡ್ ಜೋಡಣೆ ಮಾಡದೆ ಇದ್ದರೆ, ನೀವು ಸಂಕಷ್ಟ ಎದುರಿಸಬೇಕಾಗುತ್ತದೆ.…
ರೈಲಿಗಾಗಿ ತಾಸುಗಟ್ಟಲೆ ಕಾಯುತ್ತಿದ್ದ ಪ್ರಯಾಣಿಕರನ್ನು ಬಿಟ್ಟು ರೈಲು ಹೋಗಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ!…
ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿರುವ ಗೃಹಜ್ಯೋತಿ ಯೋಜನೆಗೆ ರಾಜ್ಯದ ಜನರಿಂದ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಇಲ್ಲಿಯ ವರೆಗೆ 50 ಲಕ್ಷಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ ಆಗಿದೆ.…
ಜೂನ್ 26ನೇ ದಿನವನ್ನು ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಾಣಿಕೆ ವಿರುದ್ಧದ ಅಂತಾರಾಷ್ಟ್ರೀಯ ದಿನ ಎಂದು ಆಚರಿಸಲಾಗುತ್ತದೆ.…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಹಾಗೂ ರಾಜ್ಯ ಬಿಜೆಪಿ ನಾಯಕರನ್ನು ಗುರಿಯಾಗಿಸಿಕೊಂಡು ಕೆಲವು ಮಾತನಾಡಿದ್ದಾರೆ.…
ನಂದಿನಿ ಹಾಲಿನ ಬಗ್ಗೆ ಇತ್ತೀಚಿನ ದಿನಗಳಲ್ಲಿ ಒಂದಿಲ್ಲೊಂದು ವಿವಾದಗಳು ಸೃಷ್ಟಿಯಾಗುತ್ತಲ್ಲೇ ಇವೆ. ಇದೀಗ ಕೇಳರದ ಸಚಿವೆ ಚಿಂಚುರಾಣಿ ನೀಡಿರುವ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.…
ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ರೈತರು ತಪ್ಪದೇ ಬೆಳೆ ವಿಮೆ ಪಡೆಯುವಂತೆ ಕೃಷಿ ಇಲಾಖೆ ಸಲಹೆ ನೀಡಿದೆ.…
ಇಂದು ಎಲ್ಲರ ಕೈಯಲ್ಲೂ ಮೊಬೈಲ್ ಇದೆ. ಯಾವ ಮುಖ್ಯ ವಿಷಯವನ್ನೂದಾರೂ ಕ್ಷಣಾರ್ಧದದಲ್ಲಿ ಸಾವಿರಾರು ಜನರಿಗೆ ಮುಟ್ಟಿಸಬಹುದು. ಯಾವ ಸುದ್ದಿಯನ್ನಾದರೂ ಎಂದ ಮೇಲೆ ಅದು ಸುಳ್ಳು ಸುದ್ದಿಯನ್ನಾದರೂ, ಇದೇ ಈಗ ಸವಾಲಾಗಿರುವುದು.…
ಬೆಂಗಳೂರು ಕೃಷಿ ವಿಶ್ವ ವಿದ್ಯಾಲಯವು 2023ನೇ ಸಾಲಿನ ರಾಜ್ಯ, ಜಿಲ್ಲೆ ಹಾಗೂ ತಾಲೂಕು ಮಟ್ಟದ "ಅತ್ಯುತ್ತಮ ರೈತ ಪ್ರಶಸ್ತಿ" ಹಾಗೂ "ರೈತ ಮಹಿಳೆ ಪ್ರಶಸ್ತಿ"ಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ.…
ರಾಜ್ಯ ಸರ್ಕಾರವು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಪ್ರಮುಖ ತೀರ್ಮಾನಗಳನ್ನು ತೆಗೆದುಕೊಂಡಿದೆ.…
ಕೇಂದ್ರ ಸರ್ಕಾರವು ರೈತರಿಗೆ ಹಲವು ಪ್ರಮುಖ ಯೋಜನೆಗಳನ್ನು ಪರಿಚಯಿಸಿದೆ. ಆದರೆ, ಅದನ್ನು ಹಿಂದಿ ಮತ್ತು ಇಂಗ್ಲೀಷ್ ಭಾಷೆಯಷ್ಟೇ ಅಲ್ಲದೇ ಸ್ಥಳೀಯ ಭಾಷೆಗಳಲ್ಲಿ ಪ್ರಚಾರ ಮಾಡುವ ಅವಶ್ಯಕತೆ ಇದೆ. ಆಗಷ್ಟೇ ಅದು ರೈತರನ್ನು ತಲುಪಲಿದೆ ಎಂದು ಪಿ. ಸದಾಶಿವಂ ಅವರು ಅಭಿಪ್ರಾಯಪಟ್ಟರು.…
ಸಂಸ್ಕರಿಸಿದ ಸೋಯಾಬೀನ್ ಎಣ್ಣೆ ಮತ್ತು ಸಂಸ್ಕರಿಸಿದ ಸೂರ್ಯಕಾಂತಿ ಎಣ್ಣೆಯ ಮೇಲಿನ ಮೂಲ ಆಮದು ಸುಂಕವನ್ನು 5% ರಷ್ಟು ಕಡಿತಗೊಳಿಸಿದ್ದು, ಖಾದ್ಯ ತೈಲ ಬೆಲೆಯಲ್ಲಿ ಭರ್ಜರಿ ಇಳಿಕೆ ಆಗಿದೆ.…
ಕೇಂದ್ರ ಸರ್ಕಾರವು ಚಿನ್ನಪ್ರಿಯರಿಗೆ ಬಂಪರ್ ಚಾನ್ಸೊಂದನ್ನು ನೀಡಿದ್ದು, ಆರ್ಬಿಐನೊಂದಿಗೆ ಸಾವರಿನ್ ಗೋಲ್ಡ್ ಬಾಂಡ್ ಯೋಜನೆ 2023-24 ಎಂಬ ಯೋಜನೆಯನ್ನು ಪರಿಚಯಿಸಿದೆ.…
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಬೆಂಗಳೂರು - ಮೈಸೂರು ಎಕ್ಸ್ಪ್ರೆಸ್ ಹೆದ್ದಾರಿಯ ಟೋಲ್ ದರವನ್ನು ಮತ್ತೊಮ್ಮೆ ಹೆಚ್ಚಳ ಮಾಡಲಾಗಿದ್ದು, ಈ ಬಾರಿ ಟೋಲ್ ದರವನ್ನು ಶೇ.22ರಷ್ಟು ಹೆಚ್ಚಳವಾಗಿದೆ.…
ಕಾಂಗ್ರೆಸ್ ಸರ್ಕಾರದ ಪ್ರಮುಖ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ 10 ಕೆ.ಜಿ ಉಚಿತ ಅಕ್ಕಿ ನೀಡುವ ಯೋಜನೆ ಇದೀಗ ರಾಜಕೀಯ ಸ್ವರೂಪ ಪಡೆದುಕೊಂಡಿದೆ.…
ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾಗಿರುವ ಎಲ್ಲ ಮೂಲದ ಹಣವನ್ನೂ ಒತ್ತಾಯ ಪೂರ್ವಕವಾಗಿ ಕೇಳುತ್ತೇವೆ ಎಂದು ಈಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದರು. ಅದರ ಬೆನ್ನಲ್ಲೇ ಕೇಂದ್ರದಿಂದ ಭಾರೀ ಮೊತ್ತದ ಅನುದಾನ ರಾಜ್ಯಕ್ಕೆ ಬಿಡುಗಡೆ ಆಗಿದೆ.…
ರಾಜ್ಯದಲ್ಲಿ ಹೊಂದಾಣಿಕೆ ರಾಜಕೀಯದ ಬಗ್ಗೆ ಇದೀಗ ಬಿಜೆಪಿ Vs ಬಿಜೆಪಿ ಹಾಗೂ ಕಾಂಗ್ರೆಸ್Vs ಬಿಜೆಪಿ ನಡುವೆ ವಾಕ್ಸಮರ್ ಪ್ರಾರಂಭವಾಗಿದೆ.…
ರಾಜ್ಯದಲ್ಲಿ ಮಳೆ ಕಡಿಮೆಯಾದರೆ ಮೋಡ ಬಿತ್ತನೆಗೆ ಕ್ರಮ: ಕೃಷಿ ಸಚಿವ ಚೆಲುವರಾಯ ಸ್ವಾಮಿ…
Buffalo milk price hike : ರಾಜ್ಯದಲ್ಲಿ ರೈತರಿಗೆ ಸಿಹಿ ಸುದ್ದಿ ಸಿಕ್ಕಿದೆ. ಇದೀಗ ಪ್ರತಿ ಲೀಟರ್ ಎಮ್ಮೆಯ ಹಾಲಿಗೆ ಹೆಚ್ಚುವರಿಯಾಗಿ ರೈತರಿಗೆ 9.25 ರೂಪಾಯಿ ನೀಡಲು ಕೆಎಂಎಫ್ ತೀರ್ಮಾನಿಸಿದೆ.…
ಚಿನ್ನದ ದರದಲ್ಲಿ ಇಳಿಕೆ ಮುಂದುವರಿದಿದೆ. ಕಳೆದ ಒಂದು ವಾರದಿಂದ ಚಿನ್ನದ ದರ ಇಳಿಕೆ ಆಗುತ್ತಿದೆ.…
ಚಿನ್ನದ ದರದಲ್ಲಿ ಇಳಿಕೆ ಮುಂದುವರಿದಿದ್ದು,ಇಂದಿನ ಚಿನ್ನದ ದರವು ಇಳಿಕೆ ಮೊತ್ತದಲ್ಲೇ ಮುಂದುವರಿದಿದೆ.…
ಚಿನ್ನದ ಬೆಲೆಯಲ್ಲಿ ಕಳೆದ ಒಂದುವಾರದಿಂದ ಭಾರೀ ಇಳಿಕೆ (Gold Rate ) ಕಂಡುಬರುತ್ತಿದೆ. ಆಗಿದ್ದರೆ, ಇಂದಿನ ಚಿನ್ನದ ದರ ಹೇಗಿದೆ ನೋಡೋಣ ಬನ್ನಿ.…
ರೈತರಿಗೆ ಪ್ರಮುಖ ಸುದ್ದಿಗಳನ್ನು ತಲುಪಿಸುವ ಉದ್ದೇಶದಿಂದ ಕೃಷಿ ಜಾಗರಣ ಅಗ್ರಿನ್ಯೂಸ್ ಪರಿಚಯಿಸಿದೆ. ಇಂದಿನ ಪ್ರಮುಖ ಸುದ್ದಿಗಳು ಈ ರೀತಿ ಇವೆ.…
ಕರ್ನಾಟಕ ಸರ್ಕಾರದ ಲಾಂಛನದಲ್ಲಿ ಕನ್ನಡ ಲಿಪಿಯನ್ನು ಬಳಸುವ ಕುರಿತು ರಾಜ್ಯಸಭಾ ಸದಸ್ಯ ಜಿ.ಸಿ ಚಂದ್ರಶೇಖರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.…
ಕೊನೆಗೂ ಪೆಟ್ರೋಲ್, ಡಿಸೇಲ್ ಬೆಲೆಯಲ್ಲಿ ಇಳಿಕೆಯಾಗುವ ಮುನ್ಸೂಚನೆ ಸಿಕ್ಕಿದೆ. ಪೆಟ್ರೋಲ್ ಬೆಲೆ ಕಡಿಮೆ ಮಾಡುವಂತೆ ಇಂಡಿಯನ್ ಆಯಿಲ್ ಮತ್ತು ಬಿಪಿಸಿಎಲ್ ನಂತಹ ತೈಲ ಕಂಪನಿಗಳಿಗೆ ಮನವಿ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ ಎನ್ನಲಾಗಿದೆ.…
ಪುಸಾ ಇನ್ಸ್ಟಿಟ್ಯೂಟ್ ಮತ್ತು ಹಸಿರು ಕ್ರಾಂತಿಯ ಮುಂಚೂಣಿಯಲ್ಲಿರುವ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯು 2023 ರ ರಾಷ್ಟ್ರೀಯ ಸಾಂಸ್ಥಿಕ ಶ್ರೇಯಾಂಕದ ಚೌಕಟ್ಟಿನ (NIRF) ಕೃಷಿ ಮತ್ತು ಸಂಬಂಧಿತ ವಲಯಗಳ ವರ್ಗದ ಅಡಿಯಲ್ಲಿ ಶ್ರೇಯಾಂಕದ ಉತ್ತುಂಗಕ್ಕೆ ಏರಿದೆ.…
ಮೇಕೆದಾಟು ಯೋಜನೆ ಕೈಗೆತ್ತಿಕೊಳ್ಳಲಿ, ಕಾವೇರಿ ನೀರನ್ನು ಸಮುದ್ರಕ್ಕೆ ಹರಿಯುವ ಹೆಚ್ಚು ನೀರನ್ನು ರಾಜ್ಯದ ಹಿತಾಶಕ್ತಿಗೆ ಬಳಸಿಕೊಳ್ಳಲಿ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ಒತ್ತಾಯಿಸಿದ್ದಾರೆ.…
ಬೆಂಗಳೂರಿನ ನಿವಾಸಿಗಳಿಗೆ ಸಿಹಿಸುದ್ದಿ. ಕಳೆದ ತಿಂಗಳು ಶೇ.5ರಷ್ಟು ತೆರಿಗೆ ವಿನಾಯ್ತಿ ಅವಧಿ ವಿಸ್ತರಣೆಗೆ ಸಲ್ಲಿಸಿದ್ದ ಮನವಿಯನ್ನು ಬಿಬಿಎಂಪಿ ಪರಿಗಣಿಸಿ ಒಪ್ಪಿಗೆ ಸೂಚಿಸಿದೆ.…
ಕಾಂಗ್ರೆಸ್ ಭರವಸೆ ನೀಡಿದ್ದ 10 ಕೆ.ಜಿ ಉಚಿತ ಅಕ್ಕಿಯನ್ನು ಇದೆ ಜುಲೈ 1ರಿಂದ ಜಾರಿಗೆ ಬರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆದೇಶಿಸಿದ್ದಾರೆ.…
ಶೀಘ್ರದಲ್ಲಿಯೇ ಅಡುಗೆ ಎಣ್ಣೆ ಬೆಲೆಯಲ್ಲಿ ಇಳಿಕೆ ಆಗಲಿದೆ ಎಂದು ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯ ಸಭೆಯಲ್ಲಿ ಚರ್ಚಿಸಲಾಗಿದೆ. ಇಲ್ಲಿದೆ ವಿವರ…
ಕೆಲವು ದಿನಗಳಿಂದ ಕೆಲವು ವೆಬ್ಸೈಟ್ಗಳಲ್ಲಿ ತೋಟಗಾರಿಕೆ ಇಲಾಖೆಯ ಹೆಸರಿನಲ್ಲಿ ನೇಮಕಾತಿ ಕುರಿತು ಸುದ್ದಿ ಹರಿದಾಡುತ್ತಿದೆ. ಬಹುತೇಕ ಜನ ಇದನ್ನು ನಿಜವೆಂದು ನಂಬಿದ್ದಾರೆ ಕೂಡ. ಆದರೆ ಇದು ನಿಜವೋ, ಅಲ್ಲವೋ ಇಲ್ಲಿದೆ ಮಾಹಿತಿ.…
ಕರ್ನಾಟಕದಲ್ಲಿ ಕಾಂಗ್ರೆಸ್ ನೀಡಿರುವ ಐದು ಗ್ಯಾರಂಟಿಗಳಿಂದ ದೇಶ ದಿವಾಳಿಯಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ವಾಗ್ದಾಳಿ ನಡೆಸಿದ್ದಾರೆ.…
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಕ್ಕೆ ಆ ಪಕ್ಷ ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಐದು ಪ್ರಮುಖ ಗ್ಯಾರಂಟಿಗಳೂ ಪ್ರಮುಖವಾದ ಪಾತ್ರವನ್ನು ವಹಿಸಿದೆ. ಆಗಿದ್ದರೆ, ಕಾಂಗ್ರೆಸ್ ಚುನಾವಣೆಯ ಸಂದರ್ಭದಲ್ಲಿ ನೀಡಿದ್ದ ಭರವಸೆಗಳೇನು, ಅದಕ್ಕೆ ಎಷ್ಟು ವೆಚ್ಚವಾಗಲಿದೆ ಈಗ ಏನ್ನೆಲ್ಲ ಚರ್ಚೆ ನಡೆಯುತ್ತಿದೆ ಎನ್ನುವುದರ ವಿವರ…
ಭಾರತ ಸರ್ಕಾರದ ಪಶುಸಂಗೋಪನೆ ಮತ್ತು ಹೈನುಗಾರಿಕೆ ಇಲಾಖೆಯು ಜಮ್ಮು ಮತ್ತು ಕಾಶ್ಮೀರ ಸರ್ಕಾರದ ಕೃಷಿ ಉತ್ಪಾದನಾ ಇಲಾಖೆಯ ಸಹಯೋಗದೊಂದಿಗೆ ಆಜಾದಿ ಕಾ ಅಮೃತ ಮಹೋತ್ಸವದ ಆಶ್ರಯದಲ್ಲಿ ಇಂದು ಶ್ರೀನಗರದ ಎಸ್.ಕೆ.ಐಸಿಸಿಯಲ್ಲಿ ವಿಶ್ವ ಹಾಲು ದಿನವನ್ನು ಆಚರಿಸಿತು.…
ಸಿಲಿಂಡರ್ ದರದಲ್ಲಿ ಮತ್ತೆ ಇಳಿಕೆಯಾಗಿದ್ದು, ಹೋಟೆಲ್ ಮಾಲೀಕರು ನಿಟ್ಟುಸಿರು ಬಿಡುವಂತಾಗಿದೆ.…
ಇಂದಿನ ಸಂಕ್ಷಿಪ್ತ ಹಾಗೂ ಸಣ್ಣ ಪ್ರಮುಖ ಸುದ್ದಿಗಳ ವಿವರ ಇಲ್ಲಿದೆ.…
ಇಂದಿನ ಪ್ರಮುಖ ಹಾಗೂ ಸಂಕ್ಷಿಪ್ತ ಸುದ್ದಿಗಳ ವಿವರ ಇಲ್ಲಿದೆ.…
ಇಂದಿನ ಸಣ್ಣ ಪ್ರಮುಖ ಹಾಗೂ ಸಂಕ್ಷಿಪ್ತ ಸುದ್ದಿಗಳು ಇಲ್ಲಿವೆ... 1. ರಾಜ್ಯದಲ್ಲಿ 9 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್; ಭಾರೀ ಮಳೆ! 2. ಕಾಂಗ್ರೆಸ್ನಿಂದ ಉತ್ತಮ ಸ್ಥಾನ; ಜಗದೀಶ ಶೆಟ್ಟರ್ 3. 7ನೇ ಅಂತರಾಷ್ಟ್ರೀಯ ವೆಟಿವರ್ ಸಮ್ಮೇಳನ ಆರಂಭ 4. ಮೇ 31ಕ್ಕೆ…
ನಮ್ಮದು ನುಡಿದಂತೆ ನಡೆವ ಸರ್ಕಾರ. ಮಾತು ಕೊಟ್ಟಂತೆ ನಡೆದುಕೊಳ್ಳಲಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.…
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಬಿಜೆಪಿ ಅವಧಿಯಲ್ಲಿ ನಡೆದ ಕಾಮಗಾರಿಗಳ ಬಗ್ಗೆ ತನಿಖಾ ಅಸ್ತ್ರಕ್ಕೆ ಮುಂದಾಗಿದೆ.…
ರಾಜ್ಯದ ರೈತ ಮುಖಂಡರ ನಿಯೋಗ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ವಿಧಾನಸೌಧದ ಕಚೇರಿಯಲ್ಲಿ ಭೇಟಿ ಮಾಡಿ, ರಾಜ್ಯದ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವುದಕ್ಕಾಗಿ ರೈತರ ಪರವಾಗಿ ಅಭಿನಂದನೆಗಳನ್ನು ತಿಳಿಸಿದರು.…
ಮುಂಗಾರು ಹಂಗಾಮಿನ ಕೃಷಿ ಪರಿಕರ ಮಾರಾಟಗಾರರ ಸಭೆ ಹಾಗೂ ತರಬೇತಿ ಕಾರ್ಯಕ್ರಮ ಆಯೋಜನೆ.…
ದೋಷಯುಕ್ತ ದ್ವಿ ಚಕ್ರ ವಾಹನ ತಯಾರಿಸಿದ ಟಿ.ವಿ.ಎಸ್. ಮೋಟಾರ ಕಂಪನಿ ಮತ್ತು ಶೋರೂಮ್ ರವರಿಗೆ ದಂಡ ಮತ್ತು ಪರಿಹಾರ ಕೊಡುವಂತೆ ಆದೇಶಿಸಿದ ಗ್ರಾಹಕರ ಆಯೋಗ.…
2023-24 ನೇ ಸಾಲಿನಲ್ಲಿ ಜಿಲ್ಲೆಯ ರೈತ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿಗಾಗಿ ಅರ್ಜಿ ಆಹ್ವಾನ ಮಾಡಲಾಗಿದೆ.…
ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಜೇನು ಪರೀಕ್ಷಾ ಪ್ರಯೋಗಾಲಯವನ್ನು ರಾಜಾ ಭೋಜ್ ಕೃಷಿ ಕಾಲೇಜಿನ ಸಭಾಂಗಣ ಮತ್ತು ಹನಿ ಎಕ್ಸ್ಪೋ ಪ್ರದರ್ಶನ ಈಚೆಗೆ ಉದ್ಘಾಟಿಸಿದರು.…
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಚುನಾವಣಾ ಸಂದರ್ಭದಲ್ಲಿ ನೀಡಿದ್ದ ಐದು ಪ್ರಮುಖ ಗ್ಯಾರಂಟಿಗಳ ಚಾಲನೆಗೆ ಆದ್ಯತೆ ನೀಡಿದೆ.…
ಬಿಬಿಎಂಪಿ (ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ) ನಾಗರಿಕರಿಕರು/ ಸ್ವಯಂ ಸೇವಾ ಸಂಘ ಸಂಸ್ಥೆಗಳಿಗೆ ಬಿಬಿಎಂಪಿ ಅರಣ್ಯ ಘಟಕ ವತಿಯಿಂದ ಉಚಿತವಾಗಿ ಸಸಿಗಳನ್ನು ವಿತರಿಸಲಾಗುತ್ತಿದೆ.…
ಕೇಂದ್ರ ಸರ್ಕಾರವು ರಕ್ಷಣಾ ಕ್ಷೇತ್ರಕ್ಕೆ ಮೊದಲಿನಿಂದಲೂ ಆದ್ಯತೆಯನ್ನು ನೀಡುತ್ತಿದ್ದು, ಇದೀಗ ರಕ್ಷಣಾ ಕ್ಷೇತ್ರದಲ್ಲಿ ಮಹತ್ವ ಬೆಳವಣಿಗೆಯೊಂದು ನಡೆದಿದೆ.…
ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಒಡಿಶಾದಲ್ಲಿ 8000 ಕೋಟಿ ರೂ.ಗೂ ಹೆಚ್ಚು ಮೊತ್ತದ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.…
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನವದೆಹಲಿಯ ಪ್ರಗತಿ ಮೈದಾನದಲ್ಲಿ ಅಂತರಾಷ್ಟ್ರೀಯ ಮ್ಯೂಸಿಯಂ ಎಕ್ಸ್ಪೋ 2023 ಅನ್ನು ಉದ್ಘಾಟಿಸಿದರು.…
ರಾಜ್ಯದ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಗರಿಷ್ಠ (Maximum temperature) ತಾಪಮಾನವು 40ಡಿಗ್ರಿ ಸೆಲ್ಸಿಯಸ್ನಿಂದ 44 ಡಿಗ್ರಿ ಸೆಲ್ಸಿಯಸ್ವರೆಗೆ ತಲುಪಲಿದೆ!…
ರಾಜ್ಯದ ಪ್ರಮುಖ ಮಹಾನಗರ ಪಾಲಿಕೆಯಾಗಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಶೇ.5ರಷ್ಟು ಆಸ್ತಿ ತೆರಿಗೆ ವಿನಾಯ್ತಿ ಅವಧಿಯನ್ನು ವಿಸ್ತರಿಸಲು ಮನವಿ ಮಾಡಲಾಗಿದೆ.…
ಕೃಷಿ ಜಾಗರಣದ ಕಾರ್ಯಕ್ಕೆ ಬ್ರೆಜಿಲ್ನ ಕೃಷಿ ತಜ್ಞರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.…
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 2023ರ ಮೇ 16 ರಂದು ಬೆಳಗ್ಗೆ 10:30 ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹೊಸದಾಗಿ ಸೇರ್ಪಡೆಗೊಂಡ ಸುಮಾರು 71,000 ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ.…
ಮನೆಯ ಮೇಲ್ಚಾವಣಿಯ ಮೇಲೆ ಕೃಷಿ, ಮೇಲ್ಚಾವಣಿಯ ಮೇಲೆ ಸಾವಯವ ಕೃಷಿ ಹಾಗೂ ಕಿಚನ್ ಗಾರ್ಡ್ ಸೇರಿದಂತೆ ವಿವಿಧ ಸರಳ ಹಂತದ ಕೃಷಿಯಲ್ಲಿ ತೊಡಗಿಸಿಕೊಂಡಿರುವ ದಿ.ಲಿವಿಂಗ್ ಗ್ರೀನ್ಸ್ ಆರ್ಗಾನಿಕ್ಸ್ (The Living Greens Organics) ಸಂಸ್ಥೆಯು ಕೃಷಿ ಜಾಗರಣದೊಂದಿಗೆ ಸೋಮವಾರ ಒಡಂಬಡಿಕೆ ಮಾಡಿಕೊಂಡಿತು.…
ರಾಜ್ಯದಲ್ಲಿ ಇದೀಗ ಯಾರು ಮುಂದಿನ ಮುಖ್ಯಮಂತ್ರಿ ಎನ್ನುವುದೇ ಬಹುವಾಗಿ ಚರ್ಚೆ ಆಗುತ್ತಿದೆ.…
ಶಾಂಘೈ ಸಹಕಾರ ಸಂಸ್ಥೆ (SCO) ಸದಸ್ಯ ರಾಷ್ಟ್ರಗಳ ಕೃಷಿ ಮಂತ್ರಿಗಳ 8 ನೇ ಸಭೆ ಇಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ನರೇಂದ್ರ ಸಿಂಗ್ ತೋಮರ್ ಅವರ ಅಧ್ಯಕ್ಷತೆಯಲ್ಲಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನಡೆಯಿತು.…
ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ಶೇ. 90ರಷ್ಟು ಅಂಕ ಪಡೆದ ರಾಜ್ಯಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸಲು ಮೇ.31 ಕೊನೆಯ ದಿನವಾಗಿದೆ.…
ಆಸಿಯಾನ್ ದೇಶಗಳಿಗೆ ಭಾರತೀಯ ನೌಕಾಪಡೆಯ ನಿಯೋಜನೆಯ ಭಾಗವಾದ ಕಡಲ ಸಹಕಾರವನ್ನು ಬಲಪಡಿಸುವ ಮೂಲಕ ಉಭಯ ದೇಶಗಳ ನಡುವೆ ಇರುವ ಬಲವಾದ ಸ್ನೇಹ ಬಂಧಗಳನ್ನು ಕ್ರೋಢೀಕರಿಸುತ್ತದೆ.…
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಪ್ರಗತಿ ಮೈದಾನದಲ್ಲಿ ರಾಷ್ಟ್ರೀಯ ತಂತ್ರಜ್ಞಾನ ದಿನ 2023 ರ ಕಾರ್ಯಕ್ರಮವನ್ನು ಉದ್ಘಾಟಿಸಿದರು.…
ಮಹತ್ವದ ಬೆಳವಣಿಗೆಯೊಂದರಲ್ಲಿ ಆಯುಷ್ ಸಚಿವಾಲಯ ಮತ್ತು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR) ನಡುವೆ ಸಮಗ್ರ ಆರೋಗ್ಯ ಸಂಶೋಧನೆಯನ್ನು ಉತ್ತೇಜಿಸಲು ಮತ್ತು ಸಹಯೋಗಿಸಲು ತಿಳುವಳಿಕೆ ಒಪ್ಪಂದಕ್ಕೆ ಸಹಿ ಹಾಕಲಾಯಿತು.…
ಫೆಬ್ರವರಿ, 2023 (ಆಧಾರ: 2011-12=100) ತಿಂಗಳ ಗಣಿಗಾರಿಕೆ ಮತ್ತು ಕಲ್ಲುಗಣಿಗಾರಿಕೆ ವಲಯದ ಖನಿಜ ಉತ್ಪಾದನೆಯ ಸೂಚ್ಯಂಕವು 129.0 ರಲ್ಲಿ, ಫೆಬ್ರವರಿ, 2022 ರ ಮಟ್ಟಕ್ಕೆ ಹೋಲಿಸಿದರೆ 4.6% ಹೆಚ್ಚಾಗಿದೆ.…
ನೀರಿನ ಸಂರಕ್ಷಣೆ, ಮಳೆನೀರು ಕೊಯ್ಲು, ಮೇಲ್ಮೈ ನೀರಿನ ನಿರ್ವಹಣೆ ಮತ್ತು ನೀರಿನ ಶುದ್ಧೀಕರಣದ ಕ್ಷೇತ್ರಗಳಲ್ಲಿ ಭಾರತೀಯ ಸಾಂಪ್ರದಾಯಿಕ ಜ್ಞಾನ ಮತ್ತು ಅಭ್ಯಾಸಗಳನ್ನು ದಾಖಲಿಸಲು ಮತ್ತು ಪ್ರಸಾರ ಮಾಡಲು ಕ್ರಮಗಳನ್ನು ಸೂಚಿಸಿದರು.…
ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ (MoHUA) ಮತ್ತು ರೈಲ್ವೆ ಸಚಿವಾಲಯವು ಜಂಟಿಯಾಗಿ 'ಮುಂಬೈ-ಅಹಮದಾಬಾದ್ ಹೈಸ್ಪೀಡ್ ರೈಲ್' (ಪ್ರಾಜೆಕ್ಟ್-ಸ್ಮಾರ್ಟ್) ಉದ್ದಕ್ಕೂ ಸ್ಟೇಷನ್ ಏರಿಯಾ ಡೆವಲಪ್ಮೆಂಟ್ಗಾಗಿ ಜಪಾನ್ ಇಂಟರ್ನ್ಯಾಶನಲ್ ಕೋಆಪರೇಷನ್ ಏಜೆನ್ಸಿ (JICA) ಯೊಂದಿಗೆ MU ಗೆ ಸಹಿ ಮಾಡಿದೆ.…
ಮತದಾನಕ್ಕೆ ನಿಗದಿಪಡಿಸಿರುವ ಅವಧಿ ಕೊನೆಗೊಳ್ಳುವ 48 ಗಂಟೆಗಳ ಮುಂಚೆ ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ (ಟಿವಿ, ಸಿನಿಮಾಟೋಗ್ರಾಫ್, ದೃಶ್ಯಶ್ರವಣ) ಚುನಾವಣಾ ಸಂಬಂಧಿ ವಿಷಯಗಳ ಪ್ರಸಾರವನ್ನು ಪ್ರಜಾಪ್ರತಿನಿಧಿ ಕಾಯ್ದೆ 1951ರ ಕಲಂ 126 ರ ಪ್ರಕಾರ ನಿಷೇದಿಸಲಾಗಿದೆ.…
ಪಿಯೂಷ್ ಗೋಯಲ್ ಅವರು ವ್ಯಾಪಾರ ಮತ್ತು ಹೂಡಿಕೆ ಕುರಿತು 6 ನೇ ಭಾರತ-ಕೆನಡಾ ಮಂತ್ರಿ ಸಂವಾದಕ್ಕಾಗಿ ಕೆನಡಾಕ್ಕೆ ಭೇಟಿ ನೀಡಲಿದ್ದಾರೆ.…
ನಾಡ ಹಬ್ಬವೆಂದೆ ಪ್ರಿಸಿದ್ದಿ ಪಡೆದಿರುವ ದಸರಾ ಹಬ್ಬದಲ್ಲಿ 14 ಬಾರಿ ಅಂಬಾರಿ ಹೊರುವ ಮೂಲಕ ಮನೆ ಮಾತಾಗಿದ್ದ ಬಲರಾಮ ಆನೆ (Balarama Elephant) ಇನ್ನಿಲ್ಲ.…
ಮಧ್ಯ ಏಷ್ಯಾದ ಫ್ಲೈವೇ (CAF) ನಲ್ಲಿ ವಲಸೆ ಹಕ್ಕಿಗಳು ಮತ್ತು ಅವುಗಳ ಆವಾಸಸ್ಥಾನಗಳಿಗೆ ಸಂರಕ್ಷಣಾ ಪ್ರಯತ್ನಗಳನ್ನು ಬಲಪಡಿಸಲು ಶ್ರೇಣಿಯ ದೇಶಗಳ ಸಭೆ.…
2023ರ ವಿಶ್ವ ಪರಿಸರ ದಿನಾಚರಣೆಯನ್ನು “ಮಿಷನ್ ಲೈಫ್” ವಿಷಯದ ಮೇಲೆ ಕೇಂದ್ರಿಕರಿಸಿ ಆಚರಿಸಲಾಗುದು.…
ಧರ್ಮೇಶ್ ಗುಪ್ತಾ ಅವರಿಂದ ಧನೇಶಾ ಕ್ರಾಪ್ ಸೈನ್ಸ್ ಪ್ರೈವೇಟ್ ಲಿಮಿಟೆಡ್ ಆರಂಭ!…
ದಕ್ಷಿಣ ಭಾರತದ ಈ ಪ್ರದೇಶದಲ್ಲಿ ಬಿಯರ್ ಬಸ್ ಪರಿಚಯಿಸಲಾಗಿದೆ! ಆಗಿದ್ದರೆ, ಎಲ್ಲಿ ಬಿಯರ್ ಬಸ್ ಇದರ ವಿಶೇಷತೆಗಳೇನು ಎನ್ನುವ ವಿವರ ಇಲ್ಲಿದೆ.…
ಕೇಂದ್ರ ಆರೋಗ್ಯ ಸಚಿವ ಡಾ. ಮನ್ಸುಖ್ ಮಾಂಡವಿಯಾ ಅವರು ದೇಶಾದ್ಯಂತ 100 ಆರೋಗ್ಯಕರ ಮತ್ತು ಆರೋಗ್ಯಕರ ಆಹಾರ ಬೀದಿಗಳನ್ನು ಅಭಿವೃದ್ಧಿಪಡಿಸಲು 'ಫುಡ್ ಸ್ಟ್ರೀಟ್ ಪ್ರಾಜೆಕ್ಟ್' (Food Street Project) ಅನ್ನು ಪರಿಶೀಲಿಸಿದರು…
ಗ್ರಾಮೀಣ ಭಾಗದ ನಿರುದ್ಯೋಗ ಯುವಕ, ಯುವತಿಯರಿಗಾಗಿ ಉಚಿತ ಕೌಶಲ್ಯ ಆಧಾರಿತ ತರಬೇತಿಗೆ ಅರ್ಜಿ ಆಹ್ವಾನ ಮಾಡಲಾಗಿದ್ದು, ನೋಂದಾಯಿಸಲು ಕೊನೆಯ ದಿನಾಂಕ ಮೇ.10, 2023 ಆಗಿದೆ.…
ಖಾದ್ಯ ತೈಲದ ಬೆಲೆಯಲ್ಲಿನ ಇಳಿಕೆಯನ್ನು ತ್ವರಿತವಾಗಿ ಗ್ರಾಹಕರಿಗೆ ವರ್ಗಾಯಿಸಬೇಕು ಎಂದು ಡಿಎಫ್ಪಿಡಿ ಕಾರ್ಯದರ್ಶಿ ಸಂಜೀವ್ ಚೋಪ್ರಾ ಇಂದು ಇಲ್ಲಿ ಪ್ರಮುಖ ಉದ್ಯಮ ಪ್ರತಿನಿಧಿಗಳೊಂದಿಗೆ ನಡೆದ ಸಭೆಯಲ್ಲಿ ಹೇಳಿದರು.…
ವಿಶ್ವಬ್ಯಾಂಕ್ನ 25 ಸದಸ್ಯರ ಕಾರ್ಯಕಾರಿ ಸಮಿತಿಯು ಬುಧವಾರ ಭಾರತೀಯ ಮೂಲದ ಅಮೆರಿಕದ ಅಜಯ್ ಬಂಗಾ ಅವರನ್ನು ವಿಶ್ವಬ್ಯಾಂಕನ್ನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದು, ಅವರು ಇದೇ ವರ್ಷ ಜೂನ್ 2ರಿಂದ ಮುಂದಿನ ಐದು ವರ್ಷಗಳ ಅವಧಿಗೆ ವಿಶ್ವಬ್ಯಾಂಕ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ.…
ಭಾರತದ ಒಟ್ಟಾರೆ ಕಲ್ಲಿದ್ದಲು ಉತ್ಪಾದನೆಯು FY 2022-23 ರಲ್ಲಿ 893.08 MT ಗೆ ಕ್ವಾಂಟಮ್ ಜಿಗಿತವನ್ನು ಕಂಡಿದೆ, FY 2018-2019 ರಲ್ಲಿ 728.72 MT ಗೆ ಹೋಲಿಸಿದರೆ ಸುಮಾರು 22.6% ರಷ್ಟು ಬೆಳವಣಿಗೆಯಾಗಿದೆ.…
ಕನ್ನಡದಲ್ಲಿ ಸಿನಿಮಾ ನಿರ್ದೇಶನ ಮಾಡಿದ, 345 ಸಿನಿಮಾಗಳಲ್ಲಿ ನಟಿಸಿದ. ಹಾಸ್ಯ ಹಾಗೂ ಪೋಷಕ ನಟನಾಗಿ ಚಿತ್ರರಂಗದಲ್ಲಿ ಸಾಧನೆ ಮಾಡಿದ್ದ ಮನೋಬಾಲಾ ಅವರು ನಿಧನರಾಗಿದ್ದಾರೆ.…
ಅನಿಯಮಿತ ಹಣ ಮತ್ತು ಬಹು ನಿಬಂಧನೆಗಳ ಉಲ್ಲಂಘನೆಯಿಂದಾಗಿ ಅಂಚೆ ಒಕ್ಕೂಟದ ಮಾನ್ಯತೆ ರದ್ದುಗೊಳಿಸಲಾಗಿದೆ.…
ಸತ್ಯಾಂಶ ಇರುವ ಸುದ್ದಿಗಳಿಗಿಂತ ಸುಳ್ಳು ಸುದ್ದಿಗಳು ನಮ್ಮನ್ನು ತಲುಪುವುದೇ ಹೆಚ್ಚು.…
ಫಾಸ್ಟ್ಯಾಗ್ ವ್ಯವಸ್ಥೆಯ ಮೂಲಕ ದೈನಂದಿನ ಟೋಲ್ ಸಂಗ್ರಹವು ಐತಿಹಾಸಿಕ ಮೈಲಿಗಲ್ಲನ್ನು ಸಾಧಿಸಿದೆ.…
ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಮತ್ತು ನೇವಲ್ ಅಕಾಡೆಮಿ ಪರೀಕ್ಷೆಗಳ ಫಲಿತಾಂಶಗಳ ಘೋಷಣೆ ಮಾಡಲಾಗಿದ್ದು, ಪರೀಕ್ಷೆ ಬರೆದ ಅಭ್ಯರ್ಥಿಗಳು ತಮ್ಮ ಫಲಿತಾಂಶ ಪರಿಶೀಲಿಸಿಕೊಳ್ಳಬಹುದು.…
ಇಸ್ರೋ ಇದೀಗ ಹೊಸದೊಂದು ದಾಖಲೆ ಸೃಷ್ಟಿ ಮಾಡಿದೆ. ಅದೇ ಹೊಸ ಕಡಿಮೆ-ವೆಚ್ಚದ ನಕ್ಷತ್ರ ಸಂವೇದಕದ ಅಭಿವೃದ್ಧಿ.…
ಭಾರತದ ಈ ರಾಜ್ಯದಲ್ಲಿ ತಂದಿರುವ ಹೊಸದೊಂದು ಕಾನೂನಿನ ಬಗ್ಗೆ ಎಲ್ಲರಲ್ಲೂ ಅಚ್ಚರಿ ಶುರುವಾಗಿದೆ.…
ಭಾರತೀಯ ವಿಮಾನಯಾನವು ಹೊಸ ದಾಖಲೆಯೊಂದನ್ನು ಸೃಷ್ಟಿ ಮಾಡಿದೆ. ಹೌದು ಒಂದೇ ದಿನ ದಾಖಲೆಯ ಮಟ್ಟದ ಜನ ವಿಮಾನದಲ್ಲಿ ಪ್ರಯಾಣ ಬೆಳೆಸಿರುವುದು ದಾಖಲಾಗಿದೆ.…
ಕುಂದಗೋಳದಲ್ಲಿ ಹೆಚ್ಚು ಮೆಣಸಿನಕಾಯಿ ಬೆಳೆಯುತ್ತಾರೆ. ಆದ್ದರಿಂದ ಮುಂದಿನ ವರ್ಷದಿಂದ ಕುಂದಗೋಳದಲ್ಲಿಯೇ ಮೆಣಸಿನಕಾಯಿ ಖರೀದಿ ಮಾಡುವ ವ್ಯವಸ್ಥೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹೇಳಿದರು.…
ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕಿ ಬಾತ್ ನೂರು ಸರಣಿಗಳನ್ನು ತಲುಪಿದೆ. ಈ ಸಂದರ್ಭದಲ್ಲಿಯೇ ಕರ್ನಾಟಕ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣದಲ್ಲಿ ಕೆಲವು ಪ್ರಶ್ನೆಗಳನ್ನು ಮಾಡಿದ್ದಾರೆ.…
ಅಗತ್ಯ ವಸ್ತುಗಳ ದಿಢೀರ್ ಬೆಲೆ ಏರಿಕೆ, ಉದ್ಯೋಗದಲ್ಲಿ ಅನಿಶ್ಚಿತತೆ ಸೇರಿದಂತೆ ಹಲವು ಕಾರಣಗಳಿಂದ ಚಿನ್ನ ಖರೀದಿಯು ಇದೀಗ ಉಳಿದ ದಿನಗಳಿಗಿಂತ ಹೆಚ್ಚು ಪ್ರಮುಖ್ಯತೆ ಪಡೆದುಕೊಂಡಿದೆ.…
ಶಿಶುವಿನಹಾಳವನ್ನು ಅಂತಾರಾಷ್ಟ್ರ್ರೀಯ ಪ್ರವಾಸಿ ತಾಣವನ್ನಾಗಿ ಮಾಡಲು ರೂ 50 ಕೋಟಿ ವೆಚ್ಚದ ಮಾಸ್ಟರ್ ಪ್ಲ್ಯಾನ್ ಮಾಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹೇಳಿದರು.…
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಂಗನವಾಡಿ ಕಾರ್ಯಕರ್ತೆಯರಿಗೆ ಹದಿನೈದು ಸಾವಿರ ರೂಪಾಯಿಗೆ ವೇತನ ಹೆಚ್ಚಳ ಮಾಡುವುದಾಗಿ ಪ್ರಿಯಾಂಕಾ ಗಾಂಧಿ ಹೊಸ ಘೋಷಣೆ ಮಾಡಿದ್ದಾರೆ.…
ಬನ್ನೂರಿಗೆ ಇರುವ ಎಲ್ಲ ಸಂಪರ್ಕ ರಸ್ತೆಗಳ ಅಭಿವೃದ್ಧಿ ಮಾಡಿದ್ದೇವೆ. ಬನ್ನೂರಿಗೆ ತುಂಗಭದ್ರಾದಿಂದ ಕುಡಿಯುವ ನೀರು ತರಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.…
ಪಶುಸಂಗೋಪನೆ ಮತ್ತು ಹೈನುಗಾರಿಕೆ ಇಲಾಖೆಯು ಪಶುವೈದ್ಯಕೀಯ ಕೌನ್ಸಿಲ್ ಆಫ್ ಇಂಡಿಯಾದ ನಿಕಟ ಸಹಯೋಗದೊಂದಿಗೆ ಆಜಾದಿ ಕಾ ಅಮೃತ್ ಮಹೋತ್ಸವದ ಭಾಗವಾಗಿ ವಿಶ್ವ ಪಶುವೈದ್ಯಕೀಯ ದಿನ-2023 ಆಚರಿಸಲಾಯಿತು.…
2023-24 ನೇ ಸಾಲಿಗೆ ಧಾರವಾಡ ಜಿಲ್ಲೆಯಲ್ಲಿನ 04 ಅಲ್ಪಸಂಖ್ಯಾತರ ಮೌಲಾನಾ ಆಜಾದ ಆಂಗ್ಲ ಮಾದರಿ ಶಾಲೆಗಳ 6ನೇ ತರಗತಿ (ಆಂಗ್ಲ ಮಾಧ್ಯಮ) ಪ್ರವೇಶಕ್ಕಾಗಿ ಅಲ್ಪಸಂಖ್ಯಾತರ ಮತ್ತು ಹಿಂದುಳಿದ ಸಮುದಾಯದ ವಿದ್ಯಾರ್ಥಿಗಳಿಂದ 2023-24ನೇ ಸಾಲಿಗೆ ಅರ್ಜಿ ಅಹ್ವಾನಿಸಲಾಗಿದೆ.…
ರೈತರಿಗೆ ಶೇ.75 ರಷ್ಟು ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವರ್ಗದವರಿಗೆ ಶೇ.90 ರಷ್ಟು ಸಹಾಯಧನ ನೀಡಲಾಗುವುದು.…
ಕೇಂದ್ರ ಗೃಹ ಸಚಿವರು ಮತ್ತು ಸಹಕಾರ ಸಚಿವ ಅಮಿತ್ ಶಾ ಇಂದು ನವದೆಹಲಿಯಲ್ಲಿ ಇಫ್ಕೋ ನ್ಯಾನೋ ಡಿಎಪಿ (ದ್ರವ) ಬಿಡುಗಡೆ ಮಾಡಿದರು.…
ರೈತರ ಬಗ್ಗೆ ದೂರದೃಷ್ಟಿ ಹೊಂದಿದ್ದ ನಾಯಕ ಉಮೇಶ್ ಕತ್ತಿ: ಸಿಎಂ ಬೊಮ್ಮಾಯಿ…
ಭಾರತೀಯ ಮೂಲದ ಯುವಕರೊಬ್ಬರನ್ನು ಸಿಂಗಾಪುರ ಗಲ್ಲಿಗೇರಿಸಿದೆ. ಆರೋಪವೇನು, ಯಾವ ಕಾರಣಕ್ಕೆ ಗಲ್ಲು ಶಿಕ್ಷೆ ವಿಧಿಸಲಾಯಿತು. ಇಲ್ಲಿದೆ ವಿವರ.…
ಆಫ್ರಿಕಾದಿಂದ ತರಲಾಗಿದ್ದ ಎರಡು ಚೀತಾ ಸಾವನ್ನಪ್ಪಿದ ಬೆನ್ನಲ್ಲೆ ಮಧ್ಯ ಪ್ರದೇಶ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಚೀತಾ ಸ್ಥಳಾಂತರ ಮಾಡುವಂತೆ ಪತ್ರ ಬರೆದಿದೆ ಎಂದು ಸುವರ್ಣ ನ್ಯೂಸ್ ವರದಿ ಮಾಡಿದೆ.…
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅರಣ್ಯ ವಿಭಾಗದ ಅಧಿಕಾರಿಗಳು ಬೃಹತ್ ಉದ್ದದ ಇಂಡಿಯನ್ ರಾಕ್ ಪೈತಾನ್ ಹಾವನ್ನು ಸಂರಕ್ಷಿಸಿದ್ದಾರೆ.…
ಮಧ್ಯಪ್ರದೇಶದ ಸರ್ಕಾರ ಪರಿಚಯಿಸಿರುವ ಯೋಜನೆಯೊಂದು ಇದೀಗ ವಿವಾದದ ಸ್ವರೂಪವನ್ನು ಪಡೆದುಕೊಂಡಿದೆ.…
Rain ರಾಜ್ಯದ ವಿವಿಧ ಭಾಗದಲ್ಲಿ ಮಳೆ ಮುಂದುವರಿದಿದ್ದು, ಬುಧವಾರ ಹಾಗೂ ಗುರುವಾರ ಅಲ್ಲಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಮಧ್ಯವರ್ತಿಗಳನ್ನು ತೊಡೆದುಹಾಕಲು 35 ಲಕ್ಷಕ್ಕೂ ಹೆಚ್ಚು ಕೈಮಗ್ಗ ನೇಕಾರರು ಮತ್ತು 27 ಲಕ್ಷ ಕರಕುಶಲ ಕುಶಲಕರ್ಮಿಗಳಿಂದ ಉತ್ಪನ್ನಗಳನ್ನು ನೇರವಾಗಿ ಗ್ರಾಹಕರಿಗೆ ಒದಗಿಸಲು ಇ-ಕಾಮರ್ಸ್ ಪೋರ್ಟಲ್ ಅನ್ನು ಅಭಿವೃದ್ಧಿಪಡಿಸಲಾಗಿದೆ.…
ದಕ್ಷಿಣ ಆಫ್ರಿಕಾದಿಂದ ಭಾರತದ ಕುನೊ ರಾಷ್ಟ್ರೀಯ ಉದ್ಯಾನವನಕ್ಕೆ ತರಲಾಗಿದ್ದ ಗಂಡು ಚೀತಾ ಸಾವನ್ನಪ್ಪಿದೆ.…
ಕೇಂದ್ರ ಬಂದರುಗಳು, ಶಿಪ್ಪಿಂಗ್ ಮತ್ತು ಜಲಮಾರ್ಗಗಳು ಮತ್ತು ಆಯುಷ್ ಸಚಿವ ಸರ್ಬಾನಂದ ಸೋನೊವಾಲ್ ಅವರು 24 ಏಪ್ರಿಲ್ 2023 ರಂದು ತಮಿಳುನಾಡಿನ ಚೆನ್ನೈನಲ್ಲಿ ಬಂದರುಗಳು, ಜಲಮಾರ್ಗಗಳು ಮತ್ತು ಕರಾವಳಿಯ ರಾಷ್ಟ್ರೀಯ ತಂತ್ರಜ್ಞಾನ ಕೇಂದ್ರ (NTCWPC), IIT M - ಡಿಸ್ಕವರಿ ಕ್ಯಾಂಪಸ್…
ನಂದಿನಿ ಹಾಲಿನ ಮುಂದೆ ಅಮೂಲ್ಗೆ ಯಾವುದೇ ಜಾಗವಿಲ್ಲ. ನಂದಿನಿ ಅಮುಲ್ನ್ನು ಮೀರಿಸುತ್ತದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.…
ಜಲಶಕ್ತಿ ಅಭಿಯಾನದ ಪರಿಣಾಮಕಾರಿ ಅನುಷ್ಠಾನಕ್ಕಾಗಿ ದೇಶದ ನಗರ ಪ್ರದೇಶಗಳಲ್ಲಿ ಪೂರ್ವಸಿದ್ಧತಾ ಕಾರ್ಯಗಳ ಪ್ರಗತಿಯನ್ನು ಪರಿಶೀಲಿಸಲು ಸಭೆಯ ಅಧ್ಯಕ್ಷತೆ ವಹಿಸಿದ್ದರು.…
ಅಟಲ್ ಇನ್ನೋವೇಶನ್ ಮಿಷನ್ (AIM), NITI ಆಯೋಗ್ ಮತ್ತು ವಿಶ್ವಸಂಸ್ಥೆಯ ಬಂಡವಾಳ ಅಭಿವೃದ್ಧಿ ನಿಧಿ (UNCDF) ಜಂಟಿಯಾಗಿ ಭಾರತವನ್ನು ಅಗ್ರಿ-ಟೆಕ್ ಆವಿಷ್ಕಾರದಲ್ಲಿ ಜಾಗತಿಕ ನಾಯಕನನ್ನಾಗಿ ಮಾಡುವ ಉದ್ದೇಶದಿಂದ ಶ್ವೇತಪತ್ರವನ್ನು ಬಿಡುಗಡೆ ಮಾಡಿತು.…
ಉದ್ಯೋಗಿಗಳ ಭವಿಷ್ಯ ನಿಧಿ ಸಂಘಟನೆಯ (ಇಪಿಎಫ್ಒ) ತಾತ್ಕಾಲಿಕ ವೇತನದಾರರ ದತ್ತಾಂಶವನ್ನು ಬಿಡುಗಡೆ ಮಾಡಿದೆ.…
ನಾಮಪತ್ರ ಪ್ರಕ್ರಿಯೆ ಮುಗಿದ ನಂತರ ಪ್ರಧಾನಿ ನರೇಂದ್ರ ಮೋದಿಯವರು ಪ್ರಚಾರಕ್ಕೆ ಬರಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.…
ಕೃಷಿ ಜಾಗರಣ್ ಅವರೊಂದಿಗಿನ ಚರ್ಚೆಯಲ್ಲಿ ಮಹೀಂದ್ರಾ ಮತ್ತು ಮಹೀಂದ್ರಾ ಫಾರ್ಮ್ ಇಕ್ವಿಪ್ಮೆಂಟ್ ಬ್ಯುಸಿನೆಸ್ನ ಹಿರಿಯ ಉಪಾಧ್ಯಕ್ಷ ಮತ್ತು ಮುಖ್ಯಸ್ಥ ಕ್ರಿಶ್-ಇ ರಮೇಶ್ ರಾಮಚಂದ್ರನ್ ಅವರು ತಮ್ಮ ಕ್ರಿಶ್-ಇ ಬ್ರ್ಯಾಂಡ್, ಅದರ ಪ್ರಾರಂಭ, ಉದ್ದೇಶ ಮತ್ತು ಇದು ರೈತರಿಗೆ ಕೃಷಿ ಸಂಬಂಧಿತ ಸಮಸ್ಯೆಗಳ…
ಭಾರತವು ಜನಸಂಖ್ಯೆಯಲ್ಲಿ ಇನ್ನು ಕೆಲವೇ ದಿನಗಳಲ್ಲಿ ಅಧಿಕೃತವಾಗಿ ಚೀನಾವನ್ನು ಹಿಂದಿಕ್ಕಲಿದೆ.…
ಕರ್ನಾಟಕದಲ್ಲಿ ಬಿಸಿಲಿನ ಝಳ ಹೆಚ್ಚಳವಾಗುತ್ತಿದ್ದು, ಬಿಯಾರ್ಗೆ ಭರಪೂರ ಬೇಡಿಕೆ ಬಂದಿದೆ.…
ಮೌಂಟ್ ಎವರೆಸ್ಟ್ ಅನ್ನು ಸತತ 10 ಬಾರಿ ಏರಿದ್ದ ಐರಿಶ್ ಖ್ಯಾತ ಪರ್ವತಾರೋಹಿ ನೋಯೆಲ್ ಹನ್ನಾ ಅವರು ವಿಧಿವಶರಾಗಿದ್ದಾರೆ.…
ಎನ್ಪಿಎಲ್ನ “ಒಂದು ವಾರ -ಒಂದು ಲ್ಯಾಬ್” ಕಾರ್ಯಕ್ರಮವನ್ನು ನವದೆಹಲಿಯಲ್ಲಿ ಪ್ರಾರಂಭಿಸಲಾಯಿತು.…
ಕರ್ನಾಟಕದಲ್ಲಿ ಲಿಂಗಾಯತ ಜಾಗೃತ ಮತದಾರರಿದ್ದಾರೆ. ಯಾವಾಗೆಲ್ಲ ಅವರು ನಿರ್ಣಯ ತೆಗೆದುಕೊಂಡಿದ್ದಾರೆ, ಆಗ ಸರಿಯಾದ ನಿರ್ಧಾರ ತೆಗೆದುಕೊಂಡಿದ್ದಾರೆ. ಚುನಾವಣೆ ಬಂದ ಮೇಲೆ ಕಾಂಗ್ರೆಸ್ ಲಿಂಗಾತಯರ ಮೇಲೆ ಪ್ರೀತಿ ತೋರಿಸುತ್ತಿದೆ.…
ಭಾರತೀಯ ರೈಲ್ವೆ ದಾಖಲೆಯ ಆದಾಯದ ಅಂಕಿಅಂಶಗಳನ್ನು ರೂ. 2022-23 ರ ಹಣಕಾಸು ವರ್ಷಕ್ಕೆ 2.40 ಲಕ್ಷ ಕೋಟಿಗಳು.…
ಚಿನ್ನದ ದರದಲ್ಲಿ ಇತ್ತೀಚಿನ ದಿನಗಳಲ್ಲಿ ಏರಿಕೆ ಕಂಡುಬಂದಿತ್ತು. ಇದೀಗ ಚಿನ್ನದ ಬೆಲೆಯು ತಟಸ್ಥವಾಗಿದೆ.…
ಭಾರತದಲ್ಲಿ ಇತ್ತೀಚಿನ ದಿನಗಳಲ್ಲಿ ಬೇಸಿಗೆಯಲ್ಲಿ ಮಳೆ ಹಾಗೂ ಚಳಿಗಾಲದಲ್ಲಿ ಶಾಖ ವಾತಾವರಣ ಸೇರಿದಂತೆ ಭಿನ್ನವಾದ ವಾತಾವರಣ ಸೃಷ್ಟಿ ಆಗುತ್ತಿದೆ.…
ಅತ್ಯಂತ ಜನಪ್ರಿಯ ಹಾಗೂ ದುಬಾರಿ ಬೆಲೆಯ ಆ್ಯಪಲ್ ಮೊಬೈಲ್ ಕಂಪನಿಯೂ ಭಾರತದಲ್ಲಿ ತನ್ನ ಮೊದಲ ಸ್ಟೋರ್ ಉದ್ಘಾಟನೆ ಮಾಡಿದೆ.…
2022ನೇ ಸಾಲಿನಲ್ಲಿ ಬೆಂಗಳೂರಿನಲ್ಲಿ ದೇಶದಲ್ಲಿಯೇ ಅತೀ ಹೆಚ್ಚು ಡಿಜಿಟಲ್ ವಹಿವಾಟು ನಡೆದಿರುವುದು ವರದಿ ಆಗಿದೆ.…
ದೇಶದಲ್ಲಿ ತೊಗರಿ ಮತ್ತು ಉದ್ದು ಸಂಗ್ರಹಣೆಯನ್ನು ಮೇಲ್ವಿಚಾರಣೆ ಮಾಡಲು ಕೇಂದ್ರವು ಹಲವಾರು ಉಪಕ್ರಮಗಳನ್ನು ಕೈಗೊಂಡಿದೆ…
ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯವು ರಾಷ್ಟ್ರೀಯ ಜೇನುಸಾಕಣೆ ಮತ್ತು ಜೇನು ಮಿಷನ್ (NBHM) ಅಡಿಯಲ್ಲಿ ನವದೆಹಲಿಯಲ್ಲಿ " ಜೇನು / ಜೇನುಸಾಕಣೆ ವಲಯದಲ್ಲಿ ತಾಂತ್ರಿಕ ಮಧ್ಯಸ್ಥಿಕೆ ಮತ್ತು ಆವಿಷ್ಕಾರಗಳು" ಕುರಿತು ಸಲಹಾ ಕಾರ್ಯಾಗಾರವನ್ನು ಆಯೋಜಿಸಲಾಯಿತು.…
ಶೀತ ಮತ್ತು ಜ್ವರ ಎಂದು ಸುಳ್ಳು ಹೇಳಿ 'ಸಿಕ್ ಲೀವ್' ತೆಗೆದುಕೊಳ್ಳಬೇಡಿ. ಇನ್ನುಂದೆ ನೀವು ಸಿಕ್ಕಿಬೀಳುವ ಸಾಧ್ಯತೆ ಇದೆ.…
ಉತ್ತರ ಭಾರತ ಹಾಗೂ ಪಶ್ಚಿಮ ಭಾರತದ ಹಲವು ಪ್ರದೇಶಗಳಲ್ಲಿ ಬಿಸಿಲಿನ ಝಳ ಪ್ರಮಾಣ ತೀವ್ರವಾಗಿದ್ದು, ಮಹಾರಾಷ್ಟ್ರದಲ್ಲಿ ಬಿಸಿಲಿನಿಂದ 11 ಜನ ಮೃತಪಟ್ಟಿದ್ದಾರೆ!…
ಪಶ್ಚಿಮ ಬಂಗಾಳದ ಕೊಲ್ಕತ್ತಾ ಇದೀಗ ಮತ್ತೊಂದು ವಿಷಯದಿಂದ ಇತಿಹಾಸ ಸೃಷ್ಟಿಸಿದೆ. ಈಚೆಗೆ ನದಿಯ ಕೆಳೆಗೆ ಮೆಟ್ರೋ ಪ್ರಯೋಗಿ ಸಂಚಾರ ಯಶಸ್ವಿಯಾಗಿದ್ದು, ಹೊಸ ದಾಖಲೆ ಸೃಷ್ಟಿ ಆಗಿದೆ.…
ಇದು G7 ದೇಶಗಳ ಹವಾಮಾನ, ಇಂಧನ ಮತ್ತು ಪರಿಸರ ಮಂತ್ರಿಗಳ ಈ ಸಭೆಯ ಚರ್ಚೆಯ ಕೇಂದ್ರವಾಗಿದೆ ಎಂದು ನಾವು ಭಾವಿಸುತ್ತೇವೆ ಎಂದು ಅವರು ಹೇಳಿದರು.…
ಈ ರಾಜ್ಯದಲ್ಲಿ ಕಸದ ಡಂಪಿಂಗ್ ಯಾರ್ಡ್ಗಳ ಮೇಲೆ ನಿಗಾ ಇರಿಸುವ ಉದ್ದೇಶದಿಂದ ಡ್ರೋನ್ಗಳನ್ನು ಬಳಕೆ ಮಾಡಲು ನಿರ್ಧರಿಸಲಾಗಿದೆ.…
ಅಟಲ್ ಇನ್ನೋವೇಶನ್ ಮಿಷನ್ (AIM), NITI ಆಯೋಗ್, ಮತ್ತು ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯ (MoA&FW) ಭಾರತದಾದ್ಯಂತ ಶಾಲಾ ವಿದ್ಯಾರ್ಥಿಗಳಲ್ಲಿ ಕೃಷಿ ವಲಯದಲ್ಲಿ ನಾವೀನ್ಯತೆಯನ್ನು ಉತ್ತೇಜಿಸಲು ಒಗ್ಗೂಡಿವೆ.…
ನೀರಿನ ಸಂರಕ್ಷಣೆ ಮತ್ತು ವಿಶೇಷವಾಗಿ ನದಿ ಪುನರುಜ್ಜೀವನದ ಬಗ್ಗೆ ಯುವಜನರಲ್ಲಿ ಜಾಗೃತಿ ಮೂಡಿಸಲು 49 ವಿಶ್ವವಿದ್ಯಾಲಯಗಳೊಂದಿಗೆ ಒಪ್ಪಂದಕ್ಕೆ ಸಹಿ ಹಾಕಲಾಯಿತು.…
IRCTC ಇದೀಗ ಹೊಸದೊಂದು ಆಫರ್ ನೀಡಿದೆ. ರಜೆ ಸಮಯದಲ್ಲಿ ಈ ಆಫರ್ ಖಂಡಿತವಾಗಿಯೂ ನಿಮಗೆ ಖುಷಿ ನೀಡಲಿದೆ.…
ಜಗತ್ತಿನಲ್ಲಿ ಹಲವು ಅಚ್ಚರಿಗಳು ನಡೆಯುತ್ತಲೇ ಇರುತ್ತವೆ. ಒಬ್ಬರು ಒಂದು ಬಾರಿಗೆ ಮೂರು ಮಕ್ಕಳಿಗೆ ಜನ್ಮ ನೀಡಿದ್ದು, ಅವಳಿ ಜವಳಿ ಮಕ್ಕಳಾಗಿದ್ದು ವರದಿ ಆಗುತ್ತಲೇ ಇರುತ್ತದೆ.…
ಶಿಕ್ಷಣ ಸಚಿವಾಲಯ, ಶಿಕ್ಷಣ ಸಚಿವಾಲಯದ ಅಡಿಯಲ್ಲಿ ಸ್ವಾಯತ್ತ ಸಂಸ್ಥೆಯಾದ ನ್ಯಾಷನಲ್ ಬುಕ್ ಟ್ರಸ್ಟ್, ಇಂಡಿಯಾದೊಂದಿಗೆ ಯುವ ಲೇಖಕರ ಸಮ್ಮೇಳನವನ್ನು ಅನುಷ್ಠಾನಗೊಳಿಸುವ ಏಜೆನ್ಸಿಯಾಗಿ ಆಯೋಜಿಸಲು ಶಿಕ್ಷಣ ಸಚಿವಾಲಯವನ್ನು ಗೊತ್ತುಪಡಿಸಲಾಗಿದೆ.…
ತಮಿಳುನಾಡಿನ ಪ್ರಸಿದ್ಧ ಕುಂಬಮ್ ಪನ್ನೀರ್ ತ್ರಾಚ್ಚೈ ದ್ರಾಕ್ಷಿಗೆ ಭೌಗೋಳಿಕ ಸೂಚನೆ (GI Tag) ಲೇಬಲ್ ನೀಡಲಾಗಿದೆ.…
ನಂದಿನಿ ನಂಬರ್ ಒನ್ ಬ್ರ್ಯಾಂಡ್ ಆಗಲಿದ್ದು, ಅಮುಲ್ ವಿಚಾರದಲ್ಲಿ ರಾಜಕಾರಣ ಮಾಡಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.…
ICAR-ರಾಷ್ಟ್ರೀಯ ಡೈರಿ ರಿಸರ್ಚ್ ಇನ್ಸ್ಟಿಟ್ಯೂಟ್ ಮೂರು ವರ್ಷಗಳ ವಿರಾಮದ ನಂತರ ಏಪ್ರಿಲ್ 8-10 ರವರೆಗೆ ತಾಂತ್ರಿಕ ಬೆಳವಣಿಗೆಗಳನ್ನು ಪ್ರದರ್ಶಿಸಲು ಮತ್ತು ಹೈನುಗಾರರಲ್ಲಿ ಜಾಗೃತಿ ಮೂಡಿಸಲು ರಾಷ್ಟ್ರೀಯ ಡೈರಿ ಮೇಳವನ್ನು ಆಯೋಜಿಸುತ್ತದೆ.…
ಏಪ್ರಿಲ್ 8 ಮತ್ತು 9 ರಂದು ಕರ್ನಾಟಕ, ತಮಿಳುನಾಡು ಮತ್ತು ತೆಲಂಗಾಣಕ್ಕೆ ಪ್ರಧಾನಿ ಭೇಟಿ ನೀಡಲಿದ್ದಾರೆ.…
ಮಹಾರಾಷ್ಟ್ರ ಸರ್ಕಾರ ಇದೇ ರೀತಿ ಉದ್ದಟತನ ಮುಂದುವರೆಸಿದರೆ ಕರ್ನಾಟಕ ಸರ್ಕಾರವೂ ಕೂಡ ಮಹಾರಾಷ್ಟ್ರ ಗಡಿಯಲ್ಲಿರುವ ಕನ್ನಡಿಗರ ರಕ್ಷಣೆಗೆ ಇದೇ ರೀತಿಯ ವಿಮೆ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ.…
ಪ್ರತಿಭಟನೆಯ ನಾಯಕರು ಮೋದಿ ಆಡಳಿತದ ನೀತಿಗಳನ್ನು ಟೀಕಿಸಿದರು, ಕೆಲವರು ಸರ್ಕಾರವು ಮುಸ್ಲಿಂ ಸೇಬು ರೈತರನ್ನು ಗುರಿಯಾಗಿಸುತ್ತದೆ ಎಂದು ಆರೋಪಿಸಿದರು.…
ರೈತರಿಗೆ ಪ್ರಮುಖ ಸುದ್ದಿಗಳನ್ನು ಪರಿಚಯಿಸುವ ಉದ್ದೇಶದಿಂದ ಕೃಷಿ ಜಾಗರಣ ಅಗ್ರಿನ್ಯೂಸ್ ಪರಿಚಯಿಸಿದ್ದು, ಇಂದಿನ ಪ್ರಮುಖ ಸುದ್ದಿಗಳು ಈ ರೀತಿ ಇವೆ.…
ಮುಂದಿನ ಐದು ವರ್ಷಗಳವರೆಗೆ ಅಂದರೆ 2023-24ರ ಹಣಕಾಸು ವರ್ಷದಿಂದ 2027-28ರ ಹಣಕಾಸು ವರ್ಷದವರೆಗೆ ವಾರ್ಷಿಕವಾಗಿ 50 GW ನವೀಕರಿಸಬಹುದಾದ ಇಂಧನ ಸಾಮರ್ಥ್ಯಕ್ಕಾಗಿ ಬಿಡ್ಗಳನ್ನು ಆಹ್ವಾನಿಸಲು ಸರ್ಕಾರ ನಿರ್ಧರಿಸಿದೆ.…
ವಾಟ್ಸಪ್ ಮೆಸೆಜಿಂಗ್ ಅಪ್ಲಿಕೇಶನ್ ಯಾರಿಗೆ ತಾನೆ ಗೊತ್ತಿಲ್ಲ. ಚಿಕ್ಕವರಿಂದ ಹಿಡಿದು ದೊಡ್ಡವರವರೆಗೂ ಪ್ರತಿಯೊಬ್ಬರು ಬಳಸುವ ಅಪ್ಲಿಕೇಶನ್ ವಾಟ್ಸಪ್. ಇದೀಗ ಇದರಲ್ಲಿ ಪರ್ಸನಲ್ ಚಾಟ್ನ್ನು ಲಾಕ್ ಮಾಡುವ ಹೊಸ ಅಪ್ಡೇಟ್ ಬರುತ್ತಿದೆ.…
ರ್ಥಿಕ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗಾಗಿ ಉದ್ಯಮಶೀಲತೆಯನ್ನು ಉತ್ತೇಜಿಸುವ ಉದ್ದೇಶದಿಂದ ಪ್ರಾರಂಭಿಸಿತು..…
ಭಾರತದ ಅತಿದೊಡ್ಡ ಕಬ್ಬಿಣದ ಅದಿರು ಉತ್ಪಾದಕರಾದ NMDC ಸತತ ಎರಡನೇ ಹಣಕಾಸು ವರ್ಷದಲ್ಲಿ 41 ಮಿಲಿಯನ್ ಟನ್ ಕಬ್ಬಿಣದ ಅದಿರಿನ ಉತ್ಪಾದನೆಯನ್ನು ದಾಟಿದೆ.…
23ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಹೆಚ್ಚಿಸಲು ಭಾಷಾ ವಿಷಯಗಳಿಗೆ ಶೇ 10 ಮತ್ತು ಐಚ್ಛಿಕ ವಿಷಯಗಳಿಗೆ ಶೇ 8ಷ್ಟು ಕೃಪಾಂಕ ನೀಡಲು ರಾಜ್ಯ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಿರ್ಧರಿಸಿದೆ.…
ಭಾರತದಲ್ಲಿ 4 ಮರಿಗಳಿಗೆ ಜನ್ಮ ನೀಡಿದ ಚೀತಾ..ಮರಿಗಳಿಗೆ ಹೆಸರು ಸೂಚಿಸಲು ಸ್ಪರ್ಧೆ ಆಯೋಜನೆ…
ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಿದ್ದು, ಬಿಸಿಲಿನಿಂದ ಬಳಲುತ್ತಿದ್ದ ಜನಕ್ಕೆ ಮಳೆ ತಂಪೆರೆದಿದೆ. ಇನ್ನೂ ಏಪ್ರಿಲ್ 7ರವರೆಗೆ ಕರ್ನಾಟಕದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ವರದಿ ಇದೆ.…
ಜಲ ಜೀವನ್ ಮಿಷನ್ ಯೋಜನೆಯಡಿ 60% ಗ್ರಾಮೀಣ ಕುಟುಂಬಗಳಿಗೆ ನಲ್ಲಿಗಳ ಮೂಲಕ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ.…
ಕಳೆದ ಕೆಲವು ತಿಂಗಳಿನಿಂದ ಟ್ವೀಟರ್ ಟ್ರೋಲ್ ಆಗುತ್ತಲೇ ಇದೆ. ಇದೀಗ ಇದು ಇನ್ನೊಂದು ವಿಷಯಕ್ಕೆ ಟ್ರೋಲ್ ಆಗ್ತಿದೆ ಅದೇನಂದ್ರ ಇಲ್ಲಿದೆ ಮಾಹಿತಿ!…
ದೇಶದ ವಿವಿಧ ಪ್ರಮುಖ ನಗರಗಳಲ್ಲಿ ಚಿನ್ನದ ದರ ಗಣನೀಯ ಪ್ರಮಾಣ ಹೆಚ್ಚಳವಾಗಿದೆ. ಆಗಿದ್ದರೆ, ಚಿನ್ನದ ದರದಲ್ಲಿ ಎಷ್ಟು ಹೆಚ್ಚಳವಾಗಿದೆ. ಇಲ್ಲಿದೆ ಮಾಹಿತಿ.…
ಬೆಂಗಳೂರಿನಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ವಿಶೇಷ ಯೋಜನೆಯನ್ನು ರೂಪಿಸುತ್ತಿದೆ.…
ರೈತರಿಗೆ 2000 ಯೂನಿಟ್ ವಿದ್ಯುತ್ ಅನ್ನು ಉಚಿತವಾಗಿ ನೀಡಲಾಗಿದ್ದು , ಇದರಿಂದ 14 ಲಕ್ಷ ರೈತರಿಗೆ ವಿದ್ಯುತ್ ಬಿಲ್ ಶೂನ್ಯವಾಗಲಿದೆ.…
ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ತಲಾ ಆದಾಯ…
ಮುದ್ರಕರು ಪಾಂಪ್ಲೇಟಗಳು ಮತ್ತು ಪೋಸ್ಟರಗಳನ್ನು ಮುದ್ರಿಸುವ ಮೊದಲು ಪ್ರಕಾಶಕರ ಗುರುತಿನ ಬಗ್ಗೆ ದೃಢೀಕರಣವನ್ನು ಇಬ್ಬರು ಅನುಮೋದಕರೊಂದಿಗೆ ಪಡೆದಿರಲೇಬೇಕು.…
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ‘ನಮ್ಮೂರು ನಮ್ಮ ಕೆರೆ’ ಯೋಜನೆಯಡಿ ಈ ವರ್ಷ 100 ದಿನಗಳಲ್ಲಿ ರಾಜ್ಯದಲ್ಲಿ 116 ಕೆರೆಗಳ ಪುನಶ್ಚೇತನ ಕಾರ್ಯ ಕೈಗೊಳ್ಳಲಾಗಿದೆ ಎಂದು ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್.ಎಚ್. ಮಂಜುನಾಥ್ ತಿಳಿಸಿದ್ದಾರೆ.…
ಪ್ರಾದೇಶಿಕ ಮತ್ತು ತಂತ್ರಜ್ಞಾನ, ಸಂಶೋಧನೆ ಮತ್ತು ಉದ್ಯಮಶೀಲತೆಯ ಭವಿಷ್ಯದ ದೃಷ್ಟಿಕೋನವನ್ನು ಅಳವಡಿಸಿಕೊಳ್ಳುವ ಮೂಲಕ ಗ್ರಾಮೀಣ ಮತ್ತು ಕೃಷಿ ಆಧಾರಿತ ಸಂಶೋಧನೆಗಳನ್ನು ಮಾಡಬೇಕು ಎಂದು ಸಚಿವ ನಿತಿನ್ ಗಡ್ಕರಿ ವಿಜ್ಞಾನಿಗಳಿಗೆ ಒತ್ತಾಯಿಸಿದ್ದಾರೆ.…
ನರೇಂದ್ರ ಮೋದಿ ಸರ್ಕಾರವು ಹೆಣ್ಣುಮಕ್ಕಳ ಶಿಕ್ಷಣದ ಉತ್ತೇಜನಕ್ಕೆ ಅವರ ಖಾತೆಗೆ 2.58 ಲಕ್ಷ ರೂಪಾಯಿಗಳನ್ನು ನೀಡುತ್ತಿದ್ದಾರೆ..…
ಪ್ರಸ್ತುತ ಈ ಅಪ್ಲಿಕೇಶನ್ನಲ್ಲಿ ಪಾವತಿಗಳನ್ನು ಸಹ ಮಾಡಬಹುದು. ಈ WhatsApp ಅಪ್ಲಿಕೇಶನ್ನಿಂದ ನಮಗೆ ಹಲವಾರು ಪ್ರಯೋಜನಗಳಿವೆ.…
ಆದರೆ ಎಮ್ಮೆ ಮಾರಾಟದ ಹೆಸರಿನಲ್ಲಿ ಫೇಸ್ಬುಕ್ನಲ್ಲಿ ತೋರಿಸಿ ರೈತರೊಬ್ಬರಿಗೆ ಖದೀಮರು 80 ಸಾವಿರ ರೂಪಾಯಿಯನ್ನು ವಂಚನೆ ಮಾಡಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ನಲ್ಲಿ ಬೆಳಕಿಗೆ ಬಂದಿದೆ.…
ಈ ಗುಂಡಿಗಳನ್ನು ತುಂಬಲು ಮರಳು, ಜಲ್ಲಿ ಅಥವಾ ಸಿಮೆಂಟ್ ಬಳಸಿಲ್ಲ. ಅದರ ಹೊರತಾಗಿ ಅವರು ಬಳಸಿದ್ದು ನಾವು ನೀವು ತಿನ್ನುವ ನೂಡಲ್ಸ್..…
ಭಾರತದ G20 ಪ್ರೆಸಿಡೆನ್ಸಿಯ ಎರಡನೇ ಎನರ್ಜಿ ಟ್ರಾನ್ಸಿಶನ್ ವರ್ಕಿಂಗ್ ಗ್ರೂಪ್ ಸಭೆಯ ಭಾಗವಾಗಿ, ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯ, ಗಣಿ ಸಚಿವಾಲಯ ಮತ್ತು ವಿದ್ಯುತ್ ಸಚಿವಾಲಯವು ಅಧಿಕೃತ ಸೈಡ್ ಈವೆಂಟ್ ಅನ್ನು ಆಯೋಜಿಸುತ್ತದೆ.…
ಮಾರ್ಚ್ 2023 ರಲ್ಲಿ ಒಟ್ಟು GST ಆದಾಯ ₹1,60,122 ಕೋಟಿ ಸಂಗ್ರಹಿಸಲಾಗಿದೆ.…
ಮಾರ್ಚ್ ವರೆಗೆ 1,60,122 ಕೋಟಿ GST ಆದಾಯ ಸಂಗ್ರಹಿಸಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.…
ಕೇಂದ್ರ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾಗಿರುವ ಮಹಿಳಾ ಸಮ್ಮಾನ್ ಯೋಜನೆ ಇದೀಗ ಅಧಿಕೃತವಾಗಿ ಜಾರಿಗೆ ಬಂದಿದೆ.…
ಈ ಯೋಜನೆಯನ್ನು 2023-24 ರ ಬಜೆಟ್ನಲ್ಲಿ ಕೇಂದ್ರ ಹಣಕಾಸು ಸಚಿವರು 'ಆಜಾದಿ ಕಾ ಅಮೃತ್ ಮಹೋತ್ಸವ' ಸ್ಮರಣಾರ್ಥವಾಗಿ ಘೋಷಿಸಿದ್ದಾರೆ…
ರಾಜ್ಯದ ವಿವಿಧೆಡೆ ಮಳೆ ಮುಂದುವರಿದಿದ್ದು, ಏಪ್ರಿಲ್ 2ರ ವರೆಗೆ ಧಾರಾಕಾರ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
4% ತುಟ್ಟಿಭತ್ಯೆ ಹೆಚ್ಚಳದ ನಂತರ 50 ಲಕ್ಷಕ್ಕೂ ಹೆಚ್ಚು ಸರ್ಕಾರಿ ನೌಕರರ ಮೂಲ ವೇತನವನ್ನು ಪರಿಷ್ಕರಿಸಲು ಭಾರತ ಸರ್ಕಾರವು ಪರಿಗಣಿಸುತ್ತಿದೆ ಎಂದು ವರದಿಯಾಗಿದೆ.…
ಬಹಳ ದಿನಗಳ ನಂತರ ಜನರ ಕಿಚನ್ ಬಜೆಟ್ ನಲ್ಲಿ ಕೊಂಚ ರಿಲೀಫ್ ಸಿಕ್ಕಿದೆ. ಇಂದಿನಿಂದ ನಿಮ್ಮ ನಗರದಲ್ಲಿ LPG ಸಿಲಿಂಡರ್ ಎಷ್ಟು ಅಗ್ಗವಾಗಿದೆ ಗೊತ್ತಾ?…
ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB) ಏರ್ಟೆಲ್ ಸಹಯೋಗದೊಂದಿಗೆ IPPB ಗ್ರಾಹಕರಿಗೆ ತಮ್ಮ ಮೊಬೈಲ್ ಫೋನ್ನಲ್ಲಿ ಬ್ಯಾಂಕಿಂಗ್ ಸೇವೆಗಳನ್ನು ಪ್ರವೇಶಿಸಲು ಅನುವು ಮಾಡಿಕೊಡುವ ಮೂಲಕ ಇಂದು ನವದೆಹಲಿಯಲ್ಲಿ IPPB ಗ್ರಾಹಕರಿಗೆ WhatsApp ಬ್ಯಾಂಕಿಂಗ್ ಸೇವೆಗಳನ್ನು ಪ್ರಾರಂಭಿಸುವುದಾಗಿ ಘೋಷಿಸಿತು.…
ಸುಳ್ಳು ಭರವಸೆ ಸುಳ್ಳು ಗ್ಯಾರಂಟಿಗಳನ್ನು ಕೊಡುವುದರಲ್ಲಿ ಕಾಂಗ್ರೆಸ್ ಪರಿಣಿತವಾದ ಪಕ್ಷವಾಗಿದೆ ಎಂದು ಅವರು ಈ ವೇಳೆ ವಾಗ್ಧಾಳಿ ನಡೆಸಿದರು.…
ಆರು ತಿಂಗಳಿಂದ ಪಡಿತರ ತೆಗೆದುಕೊಳ್ಳದ 80 ಸಾವಿರ ಪಡಿತರ ಚೀಟಿದಾರರನ್ನು ಗೋವಾ ಸರ್ಕಾರ ಈಗಾಗಲೇ ರದ್ದುಗೊಳಿಸಿದೆ…
ಪಕ್ಷಾತೀತವಾಗಿ ಹಿನ್ನಲೆ ಹೊಂದಿರುವ ಮತ್ತು ಯುವ ಸಂವಾದ್ ಕಾರ್ಯಕ್ರಮವನ್ನು ನಡೆಸಲು ಸಾಕಷ್ಟು ಸಾಂಸ್ಥಿಕ ಶಕ್ತಿಯನ್ನು ಹೊಂದಿರಬೇಕು.…
ಕೇಂದ್ರ ಸರ್ಕಾರವು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ, ಅದರ ನಂತರ ನೌಕರರು ಮತ್ತು ಪಿಂಚಣಿದಾರರು ದೊಡ್ಡ ಲಾಭವನ್ನು ಪಡೆಯಲಿದ್ದಾರೆ.…
ಹಿಮಾಚಲ ಪ್ರದೇಶದ ಕಾಂಗ್ರಾ ಟೀಗೆ ಮಾರ್ಚ್ 29 ರಂದು ಯುರೋಪಿಯನ್ ಯೂನಿಯನ್ ಭೌಗೋಳಿಕ ಸೂಚಕ ಬ್ಯಾಡ್ಜ್ (European GI Tag) ನೀಡಲಾಯಿತು.…
ಪಡಿತರ ಚೀಟಿ ಹೊಂದಿರುವವರಿಗೆ ಇಲ್ಲಿದೆ ಭರ್ಜರಿ ಸುದ್ದಿ. ಹೌದು ರೇಷನ್ ಕಾರ್ಡ್ ಹೊಂದಿದ ಛತ್ತೀಸ್ಘರ್ ನಿವಾಸಿಗಳಿಗೆ ಛತ್ತೀಸ್ಘರ್ ಸರ್ಕಾರ ಬಹುದೊಡ್ಡ ಸುದ್ದಿಯೊಂದನ್ನು ನೀಡಿದೆ.…
ಬೇಸಿಗೆಯಲ್ಲಿ ಎಲ್ಲಾ ಜನರು ಆಹಾರದ ವಿಷಯದಲ್ಲಿ ಬಹಳ ಜಾಗರೂಕರಾಗಿರಬೇಕು. ಹೆಚ್ಚಿನ ನೀರಿನಂಶವಿರುವ ಆಹಾರವನ್ನು ಸೇವಿಸಬೇಕು.…
ದೇಶದಲ್ಲಿ ಕಳೆದ ಮೂರು ದಿನಗಳಲ್ಲಿ ಚಿನ್ನದ ಬೆಲೆ ಗಣನೀಯ ಪ್ರಮಾಣದಲ್ಲಿ ಇಳಿಕೆ ಆಗಿದ್ದು, ಚಿನ್ನ ಖರೀದಿದಾರರಿಗೆ ಖುಷಿ ಸುದ್ದಿ ಸಿಕ್ಕಂತಾಗಿದೆ.…
ಕರ್ನಾಟಕದ ನಂದಿನಿ ಉತ್ಪನ್ನವು ಸೇರಿದಂತೆ ದಕ್ಷಿಣ ಭಾರತದ ಮೊಸರಿನ ಉತ್ಪನ್ನದ ಮೇಲೆ ದಹಿ ಎಂದು ಬಳಸುವುದಕ್ಕೆ ದಕ್ಷಿಣ ಭಾರತದ ರಾಜ್ಯಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ.…
ದಹಿನಹಿ ಎನ್ನುತ್ತಿದ್ದಾರೆ ಕನ್ನಡಿಗರು. ಅಷ್ಟಕ್ಕೂ ದಹಿ (ಮೊಸರಿನ) ಈ ಭಾಷಾ ವಿವಾದವೇನು. ಇಲ್ಲಿದೆ ಸಂಪೂರ್ಣ ಮಾಹಿತಿ.…
ಏಪ್ರಿಲ್ 1ರಿಂದ ಮರ್ಚಂಟ್ ಯುಪಿಐ (ಯುನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್) ವಹಿವಾಟುಗಳ ಮೇಲೆ, ಶೇ. 1.1ರಷ್ಟು ವಿನಿಮಯ ಶುಲ್ಕ ವಿಧಿಸಲಾಗುವುದು ಎಂದು ಭಾರತೀಯ ರಾಷ್ಟ್ರೀಯ ಪಾವತಿ ನಿಗಮ ಘೋಷಣೆ ಮಾಡಿದೆ .…
FMC ತನ್ನ ಪನೋಲಿ Mfg ಪ್ಲಾಂಟ್ನ ಅನುಕರಣೀಯ ಸುರಕ್ಷತಾ ಕಾರ್ಯಕ್ಷಮತೆಗಾಗಿ ರಾಷ್ಟ್ರೀಯ ಸುರಕ್ಷತಾ ಮಂಡಳಿಯ ಪ್ರಶಸ್ತಿಯನ್ನು ಗೆದ್ದಿದೆ.…
ಕರ್ನಾಟಕ ಹಾಗೂ ತಮಿಳುನಾಡಿನ ನಡುವೆ ಹಲವು ವಿಷಯಗಳಲ್ಲಿ ಸೌಹಾರ್ದಯುತ ವಾದ- ವಿವಾದ ಇದೆ. ಅದರಲ್ಲಿ ಇಡ್ಲಿ ಯಾರದು ಎನ್ನುವ ಚರ್ಚೆಯೂ ಒಂದು!…
ಕೇಂದ್ರ ಸರ್ಕಾರವು ಕೆಲವು ಅಪರೂಪದ ಕಾಯಿಲೆಗಳ ಚಿಕಿತ್ಸೆಗೆ ಆಮದು ಮಾಡಿಕೊಳ್ಳುವ ಔಷಧದ ಮೇಲಿನ ಸುಂಕವನ್ನು ಕಡಿಮೆ ಮಾಡಿದೆ.…
ಕೃಷಿಕರು ಸ್ವಾವಲಂಬನೆಯಿಂದ ಬದುಕುವಂತಾಗಬೇಕು. ಸರ್ಕಾರದ ಸೌಲಭ್ಯಗಳನ್ನು ಪಡೆದು ಎಲ್ಲರೂ ಆರ್ಥಿಕವಾಗಿ ಸದೃಢರಾಗಬೇಕು ಎಂದು ಕೆ.ಜಿ.ಬೋಪಯ್ಯ ಅವರು ಕರೆ ನೀಡಿದರು.…
ರಾಜ್ಯದ ವಿವಿಧೆಡೆ ಇನ್ನು ಎರಡು ದಿನ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಅಲ್ಲಲ್ಲಿ ಮಾರ್ಚ್ 31ರ ವರೆಗೆ ಮಳೆ ಆಗುವ ಸಾಧ್ಯತೆ ಇದೆ.…
ಇದೀಗ ಮತ್ತೆ ಅಂತಹ ಬಿಲ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಚರ್ಚೆಯ ವಿಷಯವಾಗುತ್ತಿದೆ.…
ಕರ್ನಾಟಕದಕಲ್ಲಿ ಮೇ 10ಕ್ಕೆ ರಾಜ್ಯ ವಿಧಾನಸಭೆ ಚುನಾವಣೆ ನಡೆಯಲಿದ್ದು, ಇದಕ್ಕೆ ಭರದ ಸಿದ್ಧತೆ ಪ್ರಾರಂಭವಾಗಿದೆ.…
ಪಿಎಂ-ಕುಸುಮ್ ಯೋಜನೆಯಡಿ ದೇಶಾದ್ಯಂತ ಸುಮಾರು 21 ಲಕ್ಷ ರೈತರು ಪ್ರಯೋಜನ ಪಡೆದಿದ್ದಾರೆ ಎಂದು ಕೇಂದ್ರ ವಿದ್ಯುತ್ ಮತ್ತು ಎನ್ಆರ್ಇ ಸಚಿವ ಆರ್.ಕೆ. ಸಿಂಗ್ ತಿಳಿಸಿದ್ದಾರೆ.…
ಗ್ರಾಮೀಣ ಭಾರತವೇ ನಿಜವಾದಂತಹ ಭಾರತವಾಗಿದೆ ಎಂದು ಐಸಿಸಿಒಎ ಕಾರ್ಯನಿರ್ವಾಹಕ ನಿರ್ದೇಶಕ ಮನೋಜ್ ಕುಮಾರ್ ಮೆನನ್ ಅಭಿಪ್ರಾಯ ವ್ಯಕ್ತಪಡಿಸಿದರು.…
ಕಳೆದ ಕೆಲವು ವಾರಗಳ ಹಿಂದೆಯಷ್ಟೇ ತೆ ಹಾವೇರಿ ಜಿಲ್ಲೆಯ ಸವಣೂರಿನಲ್ಲಿ ಲಂಚ ಕೇಳಿದ ಪುರಸಭೆ ಸಿಬ್ಬಂದಿಗೆ ಎತ್ತು ನೀಡಿದ ರೈತನ ಸುದ್ದಿ ಬರಿ ವೈರಲ್ ಆಗಿತ್ತು . ಅದೇ ರೀತಿ ಮತ್ತೊದ್ದು ಪ್ರಸಂಗ ಬೀದರ್ ತಾಲೂಕಿನ ಬಸವಕಲ್ಯಾಣ ತಾಲೂಕಿನಲ್ಲಿ ನಡೆದಿದೆ .…
ಚಿನ್ನದ ಬೆಲೆಯಲ್ಲಿ ಇಳಿಕೆ ಆಗಿದ್ದು, ಚಿನ್ನ ಖರೀದಿದಾರರಲ್ಲಿ ಖುಷಿ ಮೂಡಿಸಿದೆ.…
ಸಾಕಷ್ಟು ದಿನಗಳಿಂದ ಸರ್ಕಾರಿ ನೌಕರರು ಕಾಯುತ್ತಿದ್ದ ವಿಷಯದ ಕುರಿತು ಕೇಂದ್ರ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಿದೆ. ಇಲ್ಲಿದೆ ಈ ಕುರಿತಾದ ವಿವರ…
ಕೇಂದ್ರ ಸರ್ಕಾರವು ಆಧಾರ್ ಕಾರ್ಡ್ ಹಾಗೂ ರೇಷನ್ ಕಾರ್ಡ್ ಜೋಡಣೆ ಹಾಗೂ ಪ್ಯಾನ್ ಕಾರ್ಡ್ ಜೋಡಣೆ ಅವಧಿಯನ್ನು ವಿಸ್ತರಿಸಿದೆ.…
ಕರ್ನಾಟಕ ಸಾರ್ವತ್ರಿಕ ಚುನಾವಣೆ -2023ರ ದಿನಾಂಕ ಘೋಷಣೆಯಾಗಿದ್ದು, ಈ ಬಾರಿ ಚುನಾವಣೆ ಹಲವು ಕಾರಣಗಳಿಂದ ಮಹತ್ವವನ್ನು ಪಡೆದುಕೊಂಡಿದೆ.…
2024ರ ಲೋಕಸಭಾ ಚುನಾವಣೆಗೆ ಮುನ್ನುಡಿ ಎಂದೇ ಪರಿಗಣಿಸಲಾಗಿರುವ ಕರ್ನಾಟಕ ಸಾರ್ವತ್ರಿಕ ಚುನಾವಣೆಯ ದಿನಾಂಕವನ್ನು ಬುಧವಾರ ಚುನಾವಣಾ ಆಯೋಗವು ಪ್ರಕಟಿಸಿದೆ.…
ಇಡೀ ಭಾರತವೇ ಎದುರು ನೋಡುತ್ತಿರುವ ಕರ್ನಾಟಕ ಚುನಾವಣೆ ದಿನಾಂಕ ಘೋಷಣೆಗೆ ಕ್ಷಣಗಣನೆ ಪ್ರಾರಂಭವಾಗಿದೆ.…
ಕಳೆದ ಮೂರು ತಿಂಗಳಲ್ಲಿ 5500 ಸಾವಿರ ಕೋಟಿ ರೂ.ಗಳಿಗೂ ಹೆಚ್ಚು ನೀರಾವರಿ ಯೋಜನೆಗಳಿಗೆ ಅನುಮೋದನೆ ನೀಡಿ, ಚಾಲನೆಯನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.…
ರೈತರಿಗೆ ಕೃಷಿ ಸುದ್ದಿಗಳನ್ನು ತಲುಪಿಸುವ ಉದ್ದೇಶದಿಂದ ಕೃಷಿ ಜಾಗರಣ ಅಗ್ರಿ ನ್ಯೂಸ್ ಪರಿಚಯಿಸಿದೆ. ಇಂದಿನ ಪ್ರಮುಖ ಸುದ್ದಿಗಳು ಈ ರೀತಿ ಇವೆ.…
ಭಾರತ ಸರ್ಕಾರ, ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆ ರಾಷ್ಟ್ರೀಯ ಕೃಷಿ ವಿಕಾಸ್ ಯೋಜನೆ (RKVY) ಅಡಿಯಲ್ಲಿ "ನಾವೀನ್ಯತೆ ಮತ್ತು ಕೃಷಿ-ಉದ್ಯಮಶೀಲತೆ ಅಭಿವೃದ್ಧಿ" ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುತ್ತಿದೆ…
ಯಶಸ್ವಿಯಾಗಿ ನಡೆದ ಕೃಷಿ ಸಂಯಂತ್ರ -2023 ಮೇಳ.…
ವಿಶ್ವ ವಿಖ್ಯಾತ ನಂದಿ ಬೆಟ್ಟಕ್ಕೆ ಪ್ಯಾಸೆಂಜರ್ ರೋಪ್ವೇ ನಿರ್ಮಾಣ ಮಾಡುವ ಕಾಮಗಾರಿಗೆ ಸೋಮವಾರ ಮುಖ್ಯ ಮಂತ್ರಿ ಬಸವರಾಜ ಎಸ್ ಬೊಮ್ಮಾಯಿ ಅವರು ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು.…
ಪ್ಯಾನ್ನೊಂದಿಗೆ ಆಧಾರ್ ಜೋಡಣೆ ಮಾಡುವುದು ಅತ್ಯಂತ ಸುಲಭ. ಈಗಾಗಲೇ ನಿಮ್ಮ ಪ್ಯಾನ್ ಕಾರ್ಡ್ನೊಂದಿಗೆ ಆಧಾರ್ ಜೋಡಣೆ ಆಗಿರುವ ಸಾಧ್ಯತೆಯೂ ಇದೆ.…
ತೊಗರಿಬೇಳೆ ಬೆಳೆಯಲು ಇತ್ತೀಚಿಗೆ ಬೆಳೆಗಾರರು ಹಿಂದೇಟು ಹಾಕಿದ್ದರು. ಹವಾಮಾನದ ವೈಪರೀತ್ಯದಿಂದಾಗಿ ಒಂದೆಡೆ ಕಣಗಳಾದರೆ ಇನ್ನೊಂದೆಡೆ ,ಸರಿಯಾದ ಬೆಂಬಲ ಬೆಲೆ ಸಿಗದೇ ರೈತರು ಕಂಗಾಲಾಗಿದ್ದರು.…
ಪ್ಯಾನ್ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡುವುದು ಕೆಲವೇ ನಿಮಿಷಗಳ ಕೆಲಸ.…
ಕೇಂದ್ರ ಸರ್ಕಾರವು ಆಧಾರ್ ಮತ್ತು ಪ್ಯಾನ್ ಕಾರ್ಡ್ ಜೋಡಣೆಗೆ ಅಂತಿಮ ಗಡುವು ನೀಡಿದೆ. ಆದರೆ, ಈ ಬಾರಿ ತಪ್ಪಿದರೆ ಬರೋಬ್ಬರಿ 10 ಸಾವಿರ ದಂಡ ಪಾವತಿ ಮಾಡಬೇಕು…
ಭಾರತದಲ್ಲಿ ಚಿನ್ನದ ಬೆಲೆಯಲ್ಲಿ ಇಳಿಕೆ ಆಗಿದ್ದು, ಮದುವೆ ಸಂಭ್ರಮದ ಸಂದರ್ಭದಲ್ಲಿಯೇ ಚಿನ್ನದ ದರ ಇಳಿಕೆ ಆಗಿರುವುದು ಚಿನ್ನ ಪ್ರಿಯರಲ್ಲಿ ಖುಷಿ ಮೂಡಿಸಿದೆ.…
ಸಂಯಂತ್ರ ಮೇಳ 2023 ರಾಜ್ಯದಿಂದ 10000+ ರೈತರನ್ನು ಮತ್ತು ದೇಶದ ಆಹಾರ ಮತ್ತು ಕೃಷಿ ವ್ಯವಸ್ಥೆಯಲ್ಲಿ ಇತರ ಪ್ರಮುಖ ಪಾಲುದಾರರನ್ನು ತಲುಪಲು ಒಂದು ಅನನ್ಯ ಅವಕಾಶವನ್ನು ಒದಗಿಸುತ್ತದೆ.…
ರೈತರಿಗೆ ಪ್ರಮುಖ ಸುದ್ದಿಗಳನ್ನು ತಲುಪಿಸುವ ಉದ್ದೇಶದಿಂದ ಕೃಷಿ ಜಾಗರಣ ಅಗ್ರಿನ್ಯೂಸ್ ಪರಿಚಯಿಸಿದ್ದು, ಈ ವಾರದ ಪ್ರಮುಖ ಸುದ್ದಿಗಳು ಈ ರೀತಿ ಇವೆ.…
ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಪ್ರತಿ 14.2 ಕೆಜಿ ತೂಕದ 12 ತುಂಬಿದ ಸಿಲಿಂಡರ್ ಗಳಿಗೆ 200 ರೂಪಾಯಿ ಸಬ್ಸಿಡಿಯನ್ನು ನೀಡಲು ಅನುಮೋದನೆ ನೀಡಿದೆ.…
ಕಚ್ಚಾ ಸೆಣಬಿನ ಕನಿಷ್ಠ ಬೆಂಬಲ ಬೆಲೆಯನ್ನು ಪ್ರತಿ ಕ್ವಿಂಟಲ್ ಗೆ ರೂ.5050/- (ಹಿಂದಿನ ಟಿ.ಡಿ.-5 ದರ್ಜೆಗೆ ಈಗಿನ ಟಿ.ಡಿ-3 ಸಮನಾಗಿರುತ್ತದೆ) ಎಂದು ನಿಗದಿಪಡಿಸಲಾಗಿದೆ.…
ಈರುಳ್ಳಿ ಬೆಳೆಗಾರರಿಗೆ ಸರ್ಕಾರ ಸಿಹಿ ಸುದ್ದಿ ಸಿಕ್ಕಿದೆ. ಬೆಳೆಯನ್ನು ಬೆಳೆದು ಬೆಳೆ ವಿಮೆ ಮಾಡ್ತಿದಂತ ರೈತರಿಗೆ ಸರ್ಕಾರ ಇದೀಗ ಭರ್ಜರಿ ಗಿಫ್ಟ್ ನೀಡಿದ್ದಾರೆ.…
ಭಾರತವು 2025ರ ವೇಳೆಗೆ ಕ್ಷಯ ರೋಗ ಮುಕ್ತವಾಗಲಿದೆ. ಈ ನಿಟ್ಟಿನಲ್ಲಿ ಹಲವು ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದ್ದಾರೆ.…
ಗೋಧಿಯ ಸಂಗ್ರಹಣೆಯ ಅಂದಾಜುಗಳನ್ನು ಭಾರತ ಸರ್ಕಾರವು ರಾಜ್ಯ ಸರ್ಕಾರಗಳು ಮತ್ತು ಭಾರತೀಯ ಆಹಾರ ನಿಗಮ (ಎಫ್ಸಿಐ) ನೊಂದಿಗೆ ಸಮಾಲೋಚಿಸಿ ಮಾರುಕಟ್ಟೆ ಋತುವಿನ ಪ್ರಾರಂಭದ ಮೊದಲು ಅಂದಾಜು ಉತ್ಪಾದನೆ, ಮಾರುಕಟ್ಟೆಯ ಹೆಚ್ಚುವರಿ ಮತ್ತು ಕೃಷಿ ಬೆಳೆ ಮಾದರಿಯನ್ನು ಆಧರಿಸಿ ಅಂತಿಮಗೊಳಿಸಲಾಗುತ್ತದೆ…
ಬೆಂಗಳೂರಿನಲ್ಲಿ ನಡೆಯುವ ವಿಶ್ವ ಪ್ರಸಿದ್ಧ ಧರ್ಮರಾಯಸ್ವಾಮಿ ಕರಗ ಶಕ್ತ್ಯೋತ್ಸವ ಅದ್ಧೂರಿ ಆಚರಣೆಗೆ ಸಂಬಂಧಿಸಿದಂತೆ ಸಿದ್ಧತೆ ಪ್ರಾರಂಭವಾಗಿದೆ.…
ಈಚೆಗಷ್ಟೇ ಚಿನ್ನದ ದರದಲ್ಲಿ ಇಳಿಕೆ ಆಗಿದ್ದರಿಂದ ಜನ ತುಸು ನಿರಾಳರಾಗಿದ್ದರು. ಇದೀಗ ಮತ್ತೆ ಚಿನ್ನದ ದರದಲ್ಲಿ ಏರಿಳಿತವಾಗಿರುವುದು ವರದಿ ಆಗಿದೆ.…
ವಯಸ್ಸಾದ ಗೋವುಗಳ ರಕ್ಷಣೆ ಸರ್ಕಾರ ಮತ್ತು ಸಮಾಜದ ಜವಾಬ್ದಾರಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.…
ಒಂದು ವರ್ಷ ಅಪರೂಪದ ಸಾರಸ್ ಕೊಕ್ಕರೆ ಸಾಕಿದ ರೈತನೊಬ್ಬ ಈಗ ಫಜೀತಿಗೆ ಸಿಲುಕಿದ್ದು, ರಾಜಕೀಯವಾಗಿಯೂ ಈ ವಿಷಯ ಚರ್ಚೆಗೆ ಗ್ರಾಸವಾಗಿದೆ.…
ಮಹಿಳೆಯರು ಕೃಷಿಯಲ್ಲಿ ಭಾಗವಹಿಸಲು ನೆರವಾಗಲು ತೊಡಗಿರುವ ಕಂಪನಿಗಳಲ್ಲಿ STIIL ಸಹ ಒಂದಾಗಿದೆ. ಹಗುರವಾದ, ಸುಲಭವಾಗಿ ಬಳಸಬಹುದಾದ ಮತ್ತು ಕಾಂಪ್ಯಾಕ್ಸ್ರ ಕೃಷಿ ಉಪಕರಣಗಳೊಂದಿಗೆ, STIHL ಮಹಿಳಾ ರೈತರ ಅನುಕೂಲಕ್ಕಾಗಿ ಮಾರುಕಟ್ಟೆಯಲ್ಲಿ ಲಭ್ಯವಿರುವ ಕೆಲವು ಉತ್ತಮ ಸಾಧನಗಳನ್ನು ತಯಾರಿಸುತ್ತಿದೆ.…
ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ15,000 ಫಲಾನುಭವಿಗಳ ಬ್ಯಾಂಕ್ ಖಾತೆಗೆ ನಗದು ನೇರ ವರ್ಗಾವಣೆ ಮಾಡುವ ಕಾರ್ಯಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಚಾಲನೆ ನೀಡಿದರು .…
ವಿಶ್ವಸಂಸ್ಥೆಯು 2023 ನ್ನು ಅಂತರರಾಷ್ಟ್ರೀಯ ಸಿರಿಧಾನ್ಯ ವರ್ಷವೆಂದು ಘೋಷಿಸುವ ಹಿನ್ನೆಲೆಯಲ್ಲಿ ರಾಗಿ ಸೇವನೆಯನ್ನು ಉತ್ತೇಜಿಸುವ ದೃಷ್ಟಿಯಿಂದ, ಭಾರತೀಯ ಸೇನೆಯು ಸೈನಿಕರ ಪಡಿತರದಲ್ಲಿ ರಾಗಿ ಹಿಟ್ಟನ್ನು ಪರಿಚಯಿಸಲು ನಿರ್ಧರಿಸಿದೆ.…
ರೈತರ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು ಮತ್ತು ಕೃಷಿ ಕ್ಷೇತ್ರದಲ್ಲಿ ಬ್ಯಾಂಕಿಂಗ್ನ್ನು ಸುಲಭಗೊಳಿಸಲು ಕೃಷಿ ಜಾಗರಣ್ ಎಚ್ಡಿಎಫ್ಸಿ ಬ್ಯಾಂಕ್ನೊಂದಿಗೆ ಎಂಒಯುಗೆ (MOU) ಸಹಿ ಹಾಕಿದರು.…
ಕೃಷ್ಣಾ ಜಲಾನಯನ ರೈತರಿಗೆ ನ್ಯಾಯ ನೀಡುವ ತೀರ್ಮಾನ ಮಾಡಿ 2800 ಕೋಟಿ ರೂಪಾಯಿಗಳ ನೀರಾವರಿ ಯೋಜನೆ ಪ್ರಾರಂಭಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.…
ದೇಶದಲ್ಲಿ ಉಳಿದಿರುವ ಎಲ್ಲಾ ಪಂಚಾಯತ್ಗಳು/ಗ್ರಾಮಗಳನ್ನು ಒಳಗೊಳ್ಳಲು ಎರಡು ಲಕ್ಷ ಹೊಸ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಸಾಲ ಸಂಘಗಳು (PACS) / ಡೈರಿ / ಮೀನುಗಾರಿಕೆ ಪ್ರಾಥಮಿಕ ಸಹಕಾರ ಸಂಘಗಳನ್ನು ಸ್ಥಾಪಿಸುವ ಯೋಜನೆಯನ್ನು ಭಾರತ ಸರ್ಕಾರ ಅನುಮೋದಿಸಿದೆ.…
ಬಂಗಾರವೆಂದರೆ ಎಲ್ಲರಿಗೂ ಇಷ್ಟ. ಈ ಬಂಗಾರದ ಬೆಲೆ ದಿನದಿಂದ ದಿನಕ್ಕೆ ಏರುತ್ತಲೆ ಇದೆ. ಇದೀಗ ಮತ್ತೆ ಬೆಲೆ ಏರಿಕೆಯಾಗಿದ್ದು, ಎಷ್ಟು ಎಂದು ತಿಳಿಯೋಣ ಬನ್ನಿ.…
ಈ ದಿನದ ಪ್ರಮುಖ ಕೃಷಿ ಸುದ್ದಿಗಳು…
ಕೃಷಿ ಬೆಳೆಗೆ ತಕ್ಕಂತೆ ಸಾಲ ಪ್ರಮಾಣವನ್ನು ನೀಡಲು ಶೂನ್ಯ ಬಡ್ಡಿಯಲ್ಲಿ 5 ಲಕ್ಷದವರೆಗೆ ರೈತರಿಗೆ ಸಿಗುವ ಸಾಲದ ಪ್ರಮಾಣ ಹೆಚ್ಚಳ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.…
ಅಡಿಕೆ ಬೆಳೆಗೆ ಸಹಾಯ ಧನ ವಿಸ್ತರಣೆ ಮಾಡಲು ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.…
ಭದ್ರಾ ಮೇಲ್ದಂಡೆ ಯೋಜನೆಗೆ ₹5300 ಕೋಟಿ ಅನುದಾನ ಮೀಸಲಿರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.…
ಖಲಿಸ್ತಾನ್ ಪರ ಸಂಘಟನೆ ಮುಖ್ಯಸ್ಥ ಅಮೃತಪಾಲ್ ಸಿಂಗ್ ಬಂಧನಕ್ಕೆ ಕಾರ್ಯಾಚರಣೆ ನಡೆಸುವ ಸಲುವಾಗಿ ಪಂಜಾಬ್ನಲ್ಲಿ ದಿಢೀರ್ ಮೊಬೈಲ್, ಇಂಟರ್ನೆಟ್ ಸೇವೆ ಸ್ಥಗಿತ ಮಾಡಲಾಗಿದೆ.…
ಅಲ್ಲಮಪ್ರಭು ಜನ್ಮ ಸ್ಥಳದ ಅಭಿವೃದ್ಧಿಗೆ 5 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.…
ಎತ್ತಿನಹೊಳೆ ಯೋಜನೆಯ ಮೊದಲ ಹಂತದ ನೀರು ಬರುವ ಜೂನ್ ತಿಂಗಳಿನಲ್ಲಿ ಚಿಕ್ಕನಾಯಕನಹಳ್ಳಿಗೆ ಹಾಗೂ ತಿಪಟೂರು ಕ್ಷೇತ್ರಗಳಿಗೆ ಬರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.…
ರಬ್ಬರ್ ಪ್ಲಾಂಟೇಶನ್ ಟ್ಯಾಪರ್ಗಳಿಗೆ ಕೋವಿಡ್ ನಂತರ ಬೋನಸ್ ನೀಡದೇ ಇದ್ದು, ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದಿಂದ ಈಗಿನ ಶೇ. 8 ರಷ್ಟು ಬೋನಸ್ ಗೆ ಶೇ.12 ರಷ್ಟು ಬೋನಸ್ ಸೇರಿಸಿ ಒಟ್ಟು 20 ರಷ್ಟು ಬೋನಸ್ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ…
ಶಿವಮೊಗ್ಗದ ನವುಲೆಯ ಕೃಷಿ ಮಹಾವಿದ್ಯಾಲಯದ ಆವರಣದಲ್ಲಿ ಇಂದಿನಿಂದ (ಮಾರ್ಚ್ 17ರಿಂದ 20ರವರೆಗೆ) 4 ದಿನಗಳ ಕಾಲ ಕೃಷಿ ಮತ್ತು ತೋಟಗಾರಿಕಾ ಮೇಳ ಆಯೋಜಿಸಲಾಗಿದೆ.…
ಗುಜರಾತ್ನಲ್ಲಿ ಹೈನುಗಾರಿಕೆಯ ಉನ್ನತ ಸಂಸ್ಥೆಯಾದ ಇಂಡಿಯನ್ ಡೈರಿ ಅಸೋಸಿಯೇಶನ್ (ಐಡಿಎ) ಆಯೋಜಿಸಿದ್ದ 49 ನೇ ಡೈರಿ ಉದ್ಯಮ ಸಮ್ಮೇಳನ ಮತ್ತು ಎಕ್ಸ್ಪೋವನ್ನು ಇಂದು ಗಾಂಧಿನಗರದಲ್ಲಿ ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆಯ ಮುಖ್ಯಮಂತ್ರಿ ಪರ್ಶೋತ್ತಮ್ ರೂಪಾಲಾ ಉದ್ಘಾಟಿಸಿದರು.…
ಘಟಪ್ರಭಾ ದಡದಲ್ಲಿ 108 ಅಡಿ ಎತ್ತರದ ಭವ್ಯವಾದ ಬಸವಣ್ಣನ ಪ್ರತಿಮೆಯನ್ನು ಸ್ಥಾಪಿಸುವ ಬಗ್ಗೆ ಸೂಕ್ತ ಆದೇಶ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.…
ಕೃಷಿ ಮತ್ತು ಸಂಸ್ಕರಿತ ಆಹಾರ ಉತ್ಪನ್ನಗಳ ರಫ್ತು ಅಭಿವೃದ್ಧಿ ಪ್ರಾಧಿಕಾರಕ್ಕೆ (APEDA) ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಭಾರತೀಯ ಸಿರಿಧಾನ್ಯವನ್ನು ಉತ್ತೇಜಿಸುವ ಕಾರ್ಯವನ್ನು ವಹಿಸಲಾಗಿದೆ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ರಾಜ್ಯ ಸಚಿವೆ ಅನುಪ್ರಿಯಾ ಪಟೇಲ್ ತಿಳಿಸಿದ್ದಾರೆ.…
ಬೆಳೆ ನಾಶಕ್ಕೆ ಕೇಂದ್ರ ಸರ್ಕಾರದ ಅನುದಾನಕ್ಕೆ ಎರಡು ಪಟ್ಟು ಹಣ ಒದಗಿಸಲಾಯಿತು. ಒಣ ಬೇಸಾಯ ಕ್ಕೆ 13600 ಒಂದು ಹೆಕ್ಟೇರಿಗೆ ನೀಡಲಾಯಿತು.…
ರಿಯಾಣದ ಸೋಮಾನುವಾ ಹೋಮ್ ಇನೊವೇಷನ್ ರವರಿಂದ ರೂ.5,399/- ಹಣ ಸಂದಾಯ ಮಾಡಿ ಗೀಜರ್ ದಿ:25-10-2021 ರಂದು ಖರೀದಿಸಿದ್ದರು.…
ಜಿಲ್ಲೆಯ ಸುಮಾರು 49,582 ರೈತರು ನೋಂದಣಿಯಾಗಿದ್ದು, ಈಗಾಗಲೇ ನೇರ ಆರ್ಥಿಕ ನೆರವು ವರ್ಗಾವಣೆ ಚಾಲ್ತಿಯಲ್ಲಿದೆ.…
ರೈತರಿಗೆ ಜೀವವಿಮೆ ಸೌಲಭ್ಯ ಜಾರಿಗೊಳಿಸಿದ್ದು,180 ಕೋಟಿ ರೂ.ಗಳ ಪ್ರೀಮಿಯಂ ಮೊತ್ತವನ್ನು ಸರ್ಕಾರ ಭರಿಸುವ ಯೋಜನೆ ಇದಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.…
PM-KISAN ಅಡಿಯಲ್ಲಿ ಪ್ರಯೋಜನಗಳ ಬಿಡುಗಡೆಯು ನಿರಂತರ ಪ್ರಕ್ರಿಯೆಯಾಗಿದೆ.…
ಕೊಪ್ಪಳ ಜಿಲ್ಲೆಯ ಗ್ರಾಮೀಣ ಭಾಗದ ಆಸಕ್ತ ಮಹಿಳೆಯರಿಗೆ 30 ದಿನಗಳ ಉಚಿತ ಬ್ಯೂಟಿ ಪಾರ್ಲರ್ ತರಬೇತಿ…
ಕೃಷಿಯ ಅವಲಂಬನೆಯನ್ನು ಕಡಿಮೆ ಮಾಡಲು ಗ್ರಾಮದ ಜಲಮೂಲಗಳಾದ ಕೆರೆ, ಕಾಲುವೆ ಮತ್ತು ಬಾವಿಗಳನ್ನು ಅಭಿವೃದ್ಧಿಪಡಿಸುವುದು. ಮಳೆ ನೀರು ಸಂಬಂಧಿತ ರಾಜ್ಯ ಸರ್ಕಾರದ ಡೊಮೇನ್ನಲ್ಲಿದೆ.…
ಅಂಜನಾದ್ರಿ ಐತಿಹಾಸಿಕ, ಧಾರ್ಮಿಕ ಪ್ರವಾಸೀ ತಾಣವಾಗಬೇಕೆನ್ನುವುದು ನಮ್ಮ ಪರಿಕಲ್ಪನೆ.ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.…
ಮುಂದಿನ 6 ದಿನಗಳಲ್ಲಿ ಕರ್ನಾಟಕ ಸೇರಿದಂತೆ 10ಕ್ಕೂ ಹೆಚ್ಚು ರಾಜ್ಯಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ.…
ಇ-ಶ್ರಾಮ್ ಪೋರ್ಟಲ್ ಅಸಂಘಟಿತ ಕಾರ್ಮಿಕರ ಸಮಗ್ರ ಡೇಟಾಬೇಸ್ ರಚಿಸಲು ಎಲ್ಲಾ ಅಸಂಘಟಿತ ವಲಯದ ಕಾರ್ಮಿಕರ ನೋಂದಣಿಯನ್ನು ಕಲ್ಪಿಸುತ್ತದೆ…
ಬಿಜೆಪಿ ಕಾರ್ಯಕರ್ತರು, ಮೋದಿ ಅಭಿಮಾನಿಗಳ ಹರ್ಷ ಮುಗಿಲು ಮುಟ್ಟಿತ್ತು. ರಸ್ತೆಯುದ್ದಕ್ಕೂ ಪ್ರಧಾನಿ ಮೋದಿಗೆ ಮಂಡ್ಯದ ಜನ ಹೂಮಳೆಯ ಮೂಲಕ ಸ್ವಾಗತ ಕೋರಿದ್ರು.…
ಉದ್ಯೋಗಿಗಳಿಂದ ಜಂಟಿ ಆಯ್ಕೆಗಳನ್ನು ಊರ್ಜಿತಗೊಳಿಸುವುದಕ್ಕಾಗಿ ಅರ್ಜಿಗಳನ್ನು ಸಲ್ಲಿಸುವ ಸಮಯವನ್ನು 3 ನೇ ಮೇ 2023 ರವರೆಗೆ ವಿಸ್ತರಿಸಿದೆ.…
PMMY ಅಡಿಯಲ್ಲಿ ಉದ್ಯೋಗ ಸೃಷ್ಟಿಯನ್ನು ನಿರ್ಣಯಿಸಲು ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ…
ಮೊದಲ ಹಂತದಲ್ಲಿ ೧ ಸಾವಿರದ ೭೫೪ ಗುಂಪುಗಳಿಗೆ ತಲಾ ೧೦ ಸಾವಿರ ಆವರ್ತ ನಿಧಿ ಬಿಡುಗಡೆ ಮಾಡಲಾಗಿದೆ…
ಫಾರ್ಮಾಸ್ಯುಟಿಕಲ್ಸ್ ಇಲಾಖೆ, ರಾಸಾಯನಿಕಗಳು ಮತ್ತು ರಸಗೊಬ್ಬರಗಳ ಸಚಿವಾಲಯವು ಫಾರ್ಮಾಸ್ಯುಟಿಕಲ್ ಇಂಡಸ್ಟ್ರಿ (SPI) ಬಲವರ್ಧನೆಯ ಯೋಜನೆಯನ್ನು ₹ 500 ಕೋಟಿಗಳ ಆರ್ಥಿಕ ವೆಚ್ಚದೊಂದಿಗೆ ಮತ್ತು FY 2021-2022 ರಿಂದ FY 2025-26 ವರೆಗೆ ಅವಧಿಯೊಂದಿಗೆ ಅನುಷ್ಠಾನಗೊಳಿಸುತ್ತಿದೆ.…
ಸ್ತ್ರೀ ಸಾಮರ್ಥ್ಯ ಯೋಜನೆಯಡಿ 10 ಸಾವಿರ ಮಹಿಳಾ ಸಂಘಗಳಿಗೆ ತಲಾ 1 ಲಕ್ಷದಂತೆ ಡಿಬಿಟಿ ಮಾಡಲಾಗಿದ್ದು, ಗ್ರಾಮದ ತಲಾ ಎರಡು ಸ್ತೀಶಕ್ತಿ ಸಂಘಗಳಿಗೆ ಒಟ್ಟು 5 ಲಕ್ಷ ರೂ. ಆರ್ಥಿಕ ನೆರವನ್ನು ನೀಡಲಾಗುತ್ತದೆ.…
ಜಗತ್ತಿನ ಯಾವುದೇ ಶಕ್ತಿ ಬಂದರೂ ಜನರಿಗೆ ಕುಡಿಯುವ ನೀರು ಕೊಡುವುದನ್ನು ತಡೆಯಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.…
ಸುಸ್ಥಿರ ಕೃಷಿಗಾಗಿ ರಾಷ್ಟ್ರೀಯ ಮಿಷನ್ (NMSA) ಅಡಿಯಲ್ಲಿ ಮಳೆಯಾಶ್ರಿತ ಪ್ರದೇಶ ಅಭಿವೃದ್ಧಿ (RAD) ಕಾರ್ಯಕ್ರಮವು ಉತ್ಪಾದಕತೆಯನ್ನು ಹೆಚ್ಚಿಸಲು ಮತ್ತು ಹವಾಮಾನ ಬದಲಾವಣೆಯೊಂದಿಗೆ ಸಂಬಂಧಿಸಿದ ಅಪಾಯಗಳನ್ನು ಕಡಿಮೆ ಮಾಡಲು ಸಮಗ್ರ ಕೃಷಿ ವ್ಯವಸ್ಥೆ (IFS) ಮೇಲೆ ಕೇಂದ್ರೀಕರಿಸುತ್ತದೆ.…
ಈ ಪಾಲಿಸಿಯ ಬಗ್ಗೆ ಎಲ್ಲಾ ಮಾಹಿತಿಯನ್ನು ತಿಳಿದುಕೊಳ್ಳಿ.…
ಬೆಂಗಳೂರಿನಲ್ಲಿ ಕಮಲಮ್ (ಡ್ರ್ಯಾಗನ್ ಫ್ರೂಟ್), ಜೈಪುರ (ಒಡಿಶಾ) ನಲ್ಲಿ ಮಾವು ಮತ್ತು ತರಕಾರಿಗಳು ಮತ್ತು ದಕ್ಷಿಣ ಗೋವಾದಲ್ಲಿ ತರಕಾರಿಗಳು ಮತ್ತು ಹೂವುಗಳನ್ನು ಸ್ಥಾಪಿಸಲಾಗುವುದು.…
ಸಿಬ್ಬಂದಿ ಆಯ್ಕೆ ಆಯೋಗವು ವಿವಿಧ ಸಚಿವಾಲಯಗಳು/ಇಲಾಖೆಗಳು/ಸಂಸ್ಥೆಗಳಲ್ಲಿ 549 ಇಲಾಖೆಗಳಲ್ಲಿ 5369 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.…
’ ನಾಟು ನಾಟು ಹಾಡು’ ಅತ್ಯುತ್ತಮ ಮೂಲ ಗೀತೆಗಾಗಿ ಆಸ್ಕರ್ ಪ್ರಶಸ್ತಿ ಗೆದ್ದ ಮೊದಲ ಭಾರತೀಯ ಚಲನಚಿತ್ರವಾಗಿದೆ.…
ರಾಜ್ಯದಲ್ಲಿ ಪ್ರತಿ ವರ್ಷ ಸರಾಸರಿ 13 ಲಕ್ಷ ಕೆಲಸಗಳಂತೆ ಕಳೆದ ಐದು ವರ್ಷಗಳಲ್ಲಿ ಸುಮಾರು 33 ಲಕ್ಷ ಉದ್ಯೋಗ ಸೃಜನೆ ಮಾಡಿರುವುದರ ಹಿಂದೆ ಕೇಂದ್ರ ಸರ್ಕಾರದ ಶಕ್ತಿ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.…
ಈ ಐದು ಸರಳ ಸೂತ್ರಗಳನ್ನು ಅನುಸರಿಸಿ ನೀವು ಬೆಳಿಗ್ಗೆ ಎದ್ದಾಗ ತೂಕವನ್ನು ಸುಲಭವಾಗಿ ಕಳೆದುಕೊಳ್ಳಿ.…
onlineapplication proforma ಆನ್ಲೈನ್ನಲ್ಲಿ ಭರ್ತಿ ಮಾಡಬೇಕು.…
ಚಿನ್ನ ಎಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ .ಯಾವಾಗ ಬೆಲೆ ಕಡಿಮೆ ಆಗುತ್ತೆ ಎಂದು ಕಾದು ಕೂರುವ ಬಂಗಾರ ಪ್ರಿಯರಿಗೆ ಇಲ್ಲಿದೆ ಶಾಕಿಂಗ್ ನ್ಯೂಸ್ . ಕೇಂದ್ರ ಬಜೆಟ್ 2023 ರಲ್ಲಿ ಚಿನ್ನ, ಬೆಳ್ಳಿಯ ಅಬಕಾರಿ ಸುಂಕ ಕೆಚ್ಚಳ ಮಾಡಿದ ಬಳಿಕ…
ಸದರಿ ಜಮೀನಿನ ಭೂ ಮಾಲಿಕರು ಹೆಚ್ಚುವರಿ ಪರಿಹಾರ ಕೋರಿ ಭೂ ಸ್ವಾಧೀನ ಕಾಯ್ದೆ 1894 ರ ಕಲಂ 18 (1) ರಡಿ ಈ ಕಾರ್ಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು,…
೧೪ ಸಾವಿರ ಫಲಾನುಭವಿಗಳಿಗೆ ೯೦೦ ಕೋಟಿ ರೂಪಾಯಿಗಳನ್ನು ಇಂದು ಬಿಡುಗಡೆ ಮಾಡಿದರು.…
4ನೇ ಇ-ಹರಾಜಿನವರೆಗೆ 23.47 LMT ಗೋಧಿ ದಾಸ್ತಾನು ಮಾರಾಟವಾಗಿದ್ದು, 08.03.2023 ರಂತೆ 19.51 LMT ಅನ್ನು ನೀಡಲಾಗಿದೆ.…
ನಾವು ಯಾವುದಕ್ಕೆ ಹೋರಾಟ ಮಾಡಿದ್ದೇವೋ ಆ ಕಾರಣವನ್ನು ಸಾಕಾರಗೊಳಿಸುವ ಸೌಭಾಗ್ಯ ನಮಗೆ ದೊರೆತಿರುವುದು ನಿಜಕ್ಕೂ ಖುಷಿ ತಂದಿದೆ.…
ಗದಗ, ನರಗುಂದ: ಕಳಸಾ ಬಂಡೂರಿ, ಮಹದಾಯಿ ಯೋಜನೆಗೆ ಈಗಾಗಲೇ ಡಿಪಿಆರ್ ಗೆ ನಮ್ಮ ಪ್ರಧಾನಿ ಒಪ್ಪಿಗೆ ನೀಡಿದ್ದಾರೆ.…
ಇನ್ಫೋಸಿಸ್ ಬಿಟ್ಟು ರೈತನ ಕೈ ಹಿಡಿದ ಮಹಿಳೆ ;ಮೂಲ ಸೌಕರ್ಯ ವಂಚನೆಯಿಂದ ಕಂಗಾಲು…
ವಿಶ್ವದ ಅತಿದೊಡ್ಡ ರೈಲ್ವೆ ಫ್ಲಾಟ್ಪಾರಂ ಲೋಕಾರ್ಪಣೆಗೊಳಿಸಲಿದ್ದಾರೆ ಪ್ರಧಾನಿ ಮೋದಿ…
ನಿಮ್ಮ ಮಗಳ ಶೈಕ್ಷಣಿಕ ವೆಚ್ಚ ಭರಿಸುತ್ತೆ ಸರ್ಕಾರ…
ಯಶಸ್ವಿನಿ ಯೋಜನೆಯ ನೋಂದಣಿಗೆ ನಿಗದಿಪಡಿಸಿದ್ದ ಕೊನೆಯ ದಿನಾಂಕವನ್ನು, ಮಾರ್ಚ್ ೩೧ರವರೆಗೆ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ.…
ಹೋಳಿ ದಿನದಂದು ಎನ್ಸಿಆರ್ ಜೊತೆಗೆ, ಉತ್ತರ ಪ್ರದೇಶ, ರಾಜಸ್ಥಾನ ಮತ್ತು ಮಧ್ಯಪ್ರದೇಶದ ಹಲವು ಪ್ರದೇಶಗಳಲ್ಲಿ ವೇಳೆಗೆ ತುಂತುರು ಮಳೆಯಾಗಿದೆ.…
ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ ಕಂಡು ಬಂದಿದೆ.…
ಸದರಿ ಗುತ್ತಿಗೆದಾರ ಕಳಪೆ ಗುಣಮಟ್ಟದ ಸಾಮಗ್ರಿಗಳನ್ನು ಉಪಯೋಗಿಸಿ ಮನೆಯ ಕಟ್ಟಡ ಕೆಲಸವನ್ನು ಅರ್ಧಕ್ಕೆ ನಿಲ್ಲಿಸಿದ್ದರು.…
ಟ್ಯಾಕ್ಸಿ ಚಾಲಕರ ಮತ್ತು ಆಟೋರಿಕ್ಷಾ ಕ್ಯಾಬ್ ಚಾಲಕರ ಮಕ್ಕಳ, ಮೆಟ್ರಿಕ್ ನಂತರದ ಉನ್ನತ ವಿದ್ಯಾಭ್ಯಾಸವನ್ನು ಉತ್ತೇಜಿಸಲು ‘ವಿದ್ಯಾನಿಧಿ’ ಯೋಜನೆಯ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಪ್ರಯುಕ್ತ ಗ್ರಾಮ ಒನ್, ಕರ್ನಾಟಕ ಒನ್ ಮತ್ತು ಬೆಂಗಳೂರು ಒನ್ ಕೇಂದ್ರಗಳಲ್ಲಿ…
ಪ್ರಸಕ್ತ ಸಾಲಿನಲ್ಲಿ ರಫ್ತು ಪ್ರಮಾಣದಲ್ಲಿ ಹೆಚ್ಚಳವಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.…
ಕೇಂದ್ರ ಸರ್ಕಾರವು ದೇಶದಲ್ಲಿ ವಿದ್ಯುತ್ ಪೂರೈಕೆಯಲ್ಲಿ ಇರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಹೊಸ ಮಾರ್ಗವನ್ನು ಅನ್ವೇಷಿಸಿದೆ.…
ಕರ್ನಾಟಕದ ಪ್ರತಿಶಿಷ್ಠಿತ ಉತ್ಪನ್ನವಾದ ನಂದಿನಿ ಮೊಸರಿನ ಉತ್ಪನ್ನದ ಮೇಲೆ ಹಿಂದಿ ಪದ ಬಳಕೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.…
ರಾಜ್ಯದಲ್ಲಿ ಮುಖ್ಯಮಂತ್ರಿಯೊಬ್ಬರು ಕಾಫಿ, ಟೀಗೆ ಬರೋಬ್ಬರಿ 200 ಕೋಟಿ ಖರ್ಚು ಮಾಡಿದ್ದಾರೆ ಎಂಬ ವಿಷಯ ಇದೀಗ ತೀವ್ರವಾಗಿ ಚರ್ಚೆ ಆಗುತ್ತಿದೆ.…
ರಾಜ್ಯದಲ್ಲಿ ಚುನಾವಣೆಗೆ ದಿನಗಣನೆ ಪ್ರಾರಂಭವಾಗಿರುವ ಬೆನ್ನಲ್ಲೇ ಚುನಾವಣಾ ಜಾಗೃತಿ ಹಾಗೂ ಮತದಾನದ ಕುರಿತು ಜಾಗೃತಿ ಪ್ರಾರಂಭವಾಗಿದೆ.…
ಹಾಲ್ಮಾರ್ಕ್ ಇಲ್ಲದ ಬಂಗಾರದ ಆಭರಣಗಳ ಮಾರಾಟವನ್ನು ಏ.1 ರಿಂದ ನಿರ್ಬಂಧಿಸಲಾಗಿದೆ.…
ರಾಜ್ಯದಲ್ಲಿ ಚಿನ್ನ ಖರೀದಿದಾರರಿಗೆ ಸೋಮವಾರವೂ ನಿರಾಸೆ ಮೂಡಿದೆ.…
ಉತ್ತರ ಕನ್ನಡ ಜಿಲ್ಲೆಯಲ್ಲಿ ಪರಿಸರ ವಿಶ್ವವಿದ್ಯಾಲಯವನ್ನು ಸ್ಥಾಪಿಸಲು ಸರ್ಕಾರ ಅಗತ್ಯ ಕ್ರಮ ವಹಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.…
ಕೃಷಿಜಾಗರಣದ ಈ ವಾರದ ಪ್ರಮುಖ ಸುದ್ದಿಗಳು ಈ ರೀತಿ ಇವೆ.…
ಪ್ರಧಾನಿ ನರೇಂದ್ರ ಮೋದಿ ಅವರು ಬಜೆಟ್ ವೆಬ್ನಾರ್ ಅನ್ನು ಉದ್ದೇಶಿಸಿ ಮಾತನಾಡಿದರು.…
ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕøತಿಕ ಸಂಘ ಕಲಬುರಗಿ ವಿಭಾಗ ಕಾರ್ಯದರ್ಶಿ ಅವರು ತಿಳಿಸಿದ್ದಾರೆ.…
ಕರ್ನಾಟಕದ ಹಿರಿಮೆಯನ್ನು ಹೆಚ್ಚಿಸಿರುವ ಜ್ಯೋತಿರಾಜ್ (ಕೋತಿರಾಜ್) ಅವರು ಈಚೆಗೆ ಮತ್ತೊಂದು ಸಾಧನೆ ಮಾಡಿದ್ದಾರೆ. 25 ಅಂತಸ್ತುಗಳ ವಸತಿ ಸಮುಚ್ಛಯವನ್ನು ಏರಿರುವ ಸಾಹಸವದು. ಅದರ ಹಿನ್ನೆಲೆ ನೀವು ತಿಳಿದುಕೊಳ್ಳಲೇಬೇಕು.…
ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಹೊಸದಿಲ್ಲಿಯಲ್ಲಿ ಬಿಲ್ ಗೇಟ್ಸ್ ಅವರನ್ನು ಭೇಟಿಯಾದರು.…
ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಅರ್ಹ ರೈತರಿಗೆ ವಾರ್ಷಿಕ 6000 ಸಾವಿರ ಮೊತ್ತಗಳನ್ನು ನೀಡುತ್ತಿದೆ.…
ಆಧಾರ್ ಕಾರ್ಡ್ ಅನ್ನು ಇದೀಗ ಹಲವು ಕ್ಷೇತ್ರಗಳಲ್ಲಿ ಕಡ್ಡಾಯ ಮಾಡಲಾಗಿದೆ.…
ಪಾಕಿಸ್ತಾನ, ಶ್ರೀಲಂಕಾ ಸೇರಿದಂತೆ ಹಲವು ರಾಷ್ಟ್ರಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ವಿಶ್ವಬ್ಯಾಂಕ್ನಿಂದ ಹಣ ಪಡೆಯಲು ತಿಣುಕಾಡುತ್ತಿವೆ.…
ರಾಜ್ಯದಲ್ಲಿ ಶುಕ್ರವಾರವೂ ಒಣಹವೆ ಮುಂದುವರಿದಿದ್ದು, ಕೆಲವು ಕಡೆಗಳಲ್ಲಿ ಬಿಸಿಲಿನ ಝಳ ಹೆಚ್ಚಳವಾಗಿರುವುದು ವರದಿ ಆಗಿದೆ.…
ಬಿಡ್ಲ್ಯೂಎಸ್ಎಸ್ಬಿ ಮುಖ್ಯ ಲೆಕ್ಕಾಧಿಕಾರಿ ಮಾಡಾಳ್ ಪ್ರಶಾಂತ್ ಅವರ ವಿರುದ್ಧ ಲಂಚ ಪ್ರಕರಣ ಆರೋಪ ಕೇಳಿಬಂದಿದ್ದು, ಕೋಟ್ಯಾಂತರ ರೂಪಾಯಿ ವಶಪಡಿಸಿಕೊಳ್ಳಲಾಗಿದೆ ಎನ್ನಲಾಗಿದೆ. ಇದೀಗ ನ್ಯಾಯಾಂಗ ಬಂಧನವೂ ಆಗಿದೆ.…
ರಾಜಕೀಯ ಪಕ್ಷಗಳು ವಿಧಾನಸಭೆ ಚುನಾವಣೆ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದು, ಬಿಜೆಪಿ ಶಾಸಕರೊಬ್ಬರ ಲಂಚದ ಪ್ರಕರಣದ ಆರೋಪವು ಇದೀಗ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಹಗ್ಗಜಿಗ್ಗಾಟಕ್ಕೆ ಕಾರಣವಾಗಿದೆ.…
ಚಿನ್ನದ ದರದಲ್ಲಿ ಏರಿಳಿತ ಮುಂದುವರಿದಿದೆ. ಕಳೆದ ತಿಂಗಳ ಪ್ರಾರಂಭದಲ್ಲಿ ಚಿನ್ನದ ದರದಲ್ಲಿ ಇಳಿಕೆ ಕಂಡುಬಂದಿತ್ತು.…
ಕಲ್ಯಾಣ ಕರ್ನಾಟಕ ಉತ್ಸವ: ಶ್ವಾನ ಪ್ರದರ್ಶನದಲ್ಲಿ ಬೆರಗುಗೊಳಿಸಿದ ಹತ್ತಾರು ಬಗೆಯ ಶ್ವಾನಗಳು…
ಭಾರತೀಯ ಬ್ಯಾಂಕ್ನಲ್ಲಿ ಕೆಲಸ ಮಾಡುತ್ತಿರುವ ನೌಕರರಿಗೆ ಇಷ್ಟರಲ್ಲೇ ಸಿಹಿಸುದ್ದಿ ಸಿಗುವ ಸಾಧ್ಯತೆ ಇದೆ.…
ರಾಜ್ಯ ಸರ್ಕಾರವು ಆರ್ಥಿಕ ಚಟುವಟಿಕೆಗೆ ಉತ್ತೇಜನ ನೀಡುವ ಉದ್ದೇಶದಿಂದ ಕಾರ್ಖಾನೆಗಳಲ್ಲಿ ಕೆಲಸದ ಅವಧಿಯನ್ನು 9 ಗಂಟೆಯಿಂದ 12ಕ್ಕೆ ಹೆಚ್ಚಳ ಮಾಡಿದೆ. ಕಾಯ್ದೆ ತಿದ್ದುಪಡಿಯಲ್ಲಿ ಏನಿದೆ. ಹೊಸ ಬದಲಾವಣೆಗಳೇನು ಎನ್ನುವ ವಿವರ ಇಲ್ಲಿದೆ.…
14 ಕೆಜಿಯ ಗೃಹ ಬಳಕೆಯ LPG ಸಿಲಿಂಡರ್ ಬೆಲೆಯಲ್ಲಿ 50 ರೂ ಹೆಚ್ಚಳವಾದರೆ 19 ಕೆಜಿಯ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 350 ರೂ ಹೆಚ್ಚಳವಾಗಿದೆ.…
ರಾಜ್ಯದಾದ್ಯಂತ 438 ನಮ್ಮ ಕ್ಲಿನಿಕ್ಗಳನ್ನು ಪರಿಚಯಿಸಲಾಗುತ್ತಿದ್ದು, ಆರೋಗ್ಯ, ಶಿಕ್ಷಣ ಸೇರಿದಂತೆ ಮೂಲಸೌಕರ್ಯ ಕ್ಷೇತ್ರಗಳಿಗೆ ಸರ್ಕಾರ ಆದ್ಯತೆ ನೀಡುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.…
ತಮಿಳುನಾಡಿನಲ್ಲಿನ ಮೀನುಗಾರರು ಭಿನ್ನವಾದ ಪ್ರತಿಭಟನೆ ಮಾಡಲು ಮುಂದಾಗಿದ್ದಾರೆ. ಇದೀಗ ಮೀನುಗಾರರ ಈ ವಿಷಯವು ಹೆಚ್ಚು ಚರ್ಚೆ ಆಗುತ್ತಿದೆ. ಆಗಿದ್ದರೆ, ಮೀನುಗಾರರು ಯಾವ ಕಾರಣಕ್ಕಾಗಿ ಪ್ರತಿಭಟನೆ ಮಾಡುತ್ತಿದ್ದಾರೆ.…
ರಾಜ್ಯ ಸರ್ಕಾರವು 7th Pay Commission ಏಳನೇ ವೇತನ ಆಯೋಗದ ರಚನೆಗೆ ಸಂಬಂಧಿಸಿದಂತೆ ಯಾವುದೇ ಸ್ಪಷ್ಟ ನಿರ್ಧಾರವನ್ನು ತೆಗೆದುಕೊಳ್ಳದೆ ಇರುವ ಹಿನ್ನೆಲೆಯಲ್ಲಿ......…
ಕರ್ನಾಟಕ ಸರ್ಕಾರದ ಜಿಲ್ಲೆಗೊಂದು ಗೋಶಾಲೆ ಕಾರ್ಯಕ್ರಮದಡಿಯಲ್ಲಿ, ಧಾರವಾಡ ಜಿಲ್ಲೆ ಗರಗ ಹೋಬಳಿ ಮಾದನಬಾವಿ ಗ್ರಾಮದಲ್ಲಿ ಸರ್ಕಾರಿ ಗೋಶಾಲೆಯನ್ನು ಪ್ರಾರಂಭಿಸಲಾಗಿದೆ.…
ಭಾರತದ ಎರಡನೇ ಅತ್ಯಂತ ಹಳೆಯ ಕೃಷಿ ಸಂಸ್ಥೆಯಾದ ಒಡಿಶಾ ಕೃಷಿ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯ (OUAT) ಭುವನೇಶ್ವರದಲ್ಲಿ ಆಯೋಜಿಸಿರುವ OUAT ಕಿಸಾನ್ ಮೇಳ -2023 ಅತ್ಯಂತ ಕುತೂಹಲದಿಂದ ಕೂಡಿದೆ.…
STIHL ಇಂಡಿಯಾ ಇತ್ತೀಚೆಗೆ ತನ್ನ ವಾರ್ಷಿಕ ಡೀಲರ್ ಸಮ್ಮೇಳನವನ್ನು ಅಂದರೆ ಜನವರಿ 22-23 (2023)ರಂದು ರಾಷ್ಟ್ರೀಯ ರಾಜಧಾನಿ ದೆಹಲಿಯಲ್ಲಿ ನಡೆಸಿತು.…
ಒಡಿಶಾ ಯುನಿವರ್ಸಿಟಿ ಆಫ್ ಅಗ್ರಿಕಲ್ಚರ್ ಆಂಡ್ ಟೆಕ್ನಾಲಜಿ ಮುಂದಾಳತ್ವದಲ್ಲಿ ಭುವನೇಶ್ವರದಲ್ಲಿ ಇಂದಿನಿಂದ ರೈತರ ಮೇಳ ಆರಂಭಗೊಳ್ಳುತ್ತಿದೆ.…
OUAT ಕಿಸಾನ್ ಮೇಳ 2023 ಒಡಿಶಾದ ಭುವನೇಶ್ವರದಲ್ಲಿ ನಡೆದ ಉದ್ಘಾಟನಾ ಅಧಿವೇಶನದಲ್ಲಿ ಉಪಕುಲಪತಿ ಪಿಕೆ ರೌಲ್ ಮತ್ತು ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.…
ಒಡಿಶಾದ ಭುವನೇಶ್ವರದಲ್ಲಿ ಇಂದಿನಿಂದ ಎರಡು ದಿನದ ಕಿಸಾನ್ ಮೇಳ ಪ್ರಾರಂಭವಾಗಲಿದೆ, ಮೇಳವನ್ನು ಒಡಿಶಾ ಕೃಷಿ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯ (ಒಯಾಟ್) ಆಯೋಜಿಸುತ್ತಿದೆ. ಒಡಿಶಾದ ಭುವನೇಶ್ವರದಲ್ಲಿ ಇಂದು ಒಯಾಟ್ ಕಿಸಾನ್ ಮೇಳ 2023ದ ಅದ್ಧೂರಿ ಉದ್ಘಾಟನೆ ನಡೆದಿದ್ದು, ಪೋಟೋ ಗ್ಯಾಲರಿ ಇಲ್ಲಿದೆ.…
ಚುನಾವಣೆ ಸಂದರ್ಭದಲ್ಲಿ ರಾಜಕೀಯ ಪಕ್ಷಗಳು ಹೊಸ ಹೊಸ ಭರವಸೆಗಳನ್ನು ನೀಡುವುದು ತರಾವರಿ ಆಶ್ವಾಸನೆಗಳನ್ನು ನೀಡುವುದು ಮಾಮೂಲಿ.…
ಒಡಿಶಾದ ಭುವನೇಶ್ವರದಲ್ಲಿ ಇಂದಿನಿಂದ ಎರಡು ದಿನದ ಕಿಸಾನ್ ಮೇಳ ಪ್ರಾರಂಭವಾಗಲಿದೆ, ಮೇಳವನ್ನು ಒಡಿಶಾ ಕೃಷಿ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯ (ಒಯಾಟ್) ಆಯೋಜಿಸುತ್ತಿದೆ.…
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ನವದೆಹಲಿಯ ಟಾಲ್ಕಟೋರಾ ಕ್ರೀಡಾಂಗಣದಲ್ಲಿ ‘ಬಾರಿಸು ಕನ್ನಡ ಡಿಂಡಿಮವ’ಸಾಂಸ್ಕೃತಿಕ ಉತ್ಸವವನ್ನು ಉದ್ಘಾಟಿಸಿದರು.…
ಈಗೆಲ್ಲ ಎತ್ತ ನೋಡಿದರೂ ಬರಿ ಬಿಲ್ಡಿಂಗ್ಗಳೆ ಕಾಣುತ್ತಿರುವ ಸಂದರ್ಭದಲ್ಲಿ ಈ ಸಂಸದರೊಬ್ಬರು ಹಳ್ಳಿ ಸೊಗಡನ್ನು ಕಟ್ಟಿಕೊಡುವ ಮಣ್ಣಿನ ಮನೆ ಕಟ್ಟಿಸಿದ್ದಾರೆ. ಇದನ್ನು ನೋಡಿದ್ರೆ ಎಂಥವರು ಅರೆಕ್ಷಣ ಬೆರಗಾಗದೆ ಇರಲಾರರು.…
ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ರಾಜ್ಯದಲ್ಲಿ ಕೋಟ್ಯಾಂತರ ರೂಪಾಯಿ ಮೊತ್ತದ ಯೋಜನೆಗೆ ಚಾಲನೆ ನೀಡಲಿದ್ದಾರೆ.…
ಕೇಂದ್ರ ಸರ್ಕಾರವು ಕರ್ನಾಟಕದಲ್ಲಿ ಪ್ರತಿ ವರ್ಷವೂ ಸಾವಿರಾರು ಕೋಟಿ ಮೊತ್ತವನ್ನು ಹೂಡಿಕೆ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರು.…
ಭಾರತಕ್ಕೆ ಕರ್ನಾಟಕವು ಅಪಾರ ಕೊಡುಗೆ ನೀಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶ್ಲಾಘನೆ ವ್ಯಕ್ತಪಡಿಸಿದರು.…
ರೈತರು ಇಷ್ಟು ದಿನದಿಂದ ಕಾಯುತ್ತಿದ್ದ ಪಿಎಂ ಕಿಸಾನ್ 13ನೇ ಕಂತಿನ ಕುರಿತು ಮಹತ್ವದ ಮಾಹಿತಿ. ಈ ದಿನ ಫಿಕ್ಸ್ ಬರಲಿದೆ ನಿಮ್ಮ ಖಾತೆಗೆ ಹಣ…
ಸರ್ಕಾರಿ ನೌಕರರ ನ್ಯಾಯಾಯುತ ಬೇಡಿಕೆಯಾದ ವೇತನ-ಭತ್ಯೆಗೆ ಪರಿಷ್ಕರಣೆ, ಏಳನೇ ವೇತನ ಆಯೋಗ ಜಾರಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಸರ್ಕಾರಿ ನೌಕರರು ಕೆಲಸಕ್ಕೆ ಗೈರಾಜರಾಗಿ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ.…
ನಮಸ್ಕಾರ ಕೃಷಿ ಜಾಗರಣ ಅಗ್ರಿ ನ್ಯೂಸ್ಗೆ ಸ್ವಾಗತ. ಇಂದಿನ ಪ್ರಮುಖ ಸುದ್ದಿಗಳು ಈ ರೀತಿ ಇವೆ.…
ಆಂಧ್ರ ಪ್ರದೇಶದ ಗುಂಟೂರಿನಲ್ಲಿ ಬರೋಬ್ಬರಿ 1.5 ಕೋಟಿ ರೂಪಾಯಿ ಮೌಲ್ಯದ ಅನಧಿಕೃತ ರಸಗೊಬ್ಬರ ಮತ್ತು ಕೀಟನಾಶಕಗಳನ್ನು ವಶಪಡಿಸಿಕೊಳ್ಳಲಾಗಿದೆ.…
2023 ರ ಜನವರಿ 25 ರಂದು ಭಾರತ ಸರ್ಕಾರವು 30 ಲಕ್ಷ ಮಿಲಿಯನ್ ಟನ್ ಗೋಧಿಯನ್ನು ಮಾರಾಟ ಮಾಡುವ ಮೂಲಕ ಮಾರುಕಟ್ಟೆಯಲ್ಲಿ ಗೋಧಿ ಪೂರೈಕೆಯನ್ನು ಹೆಚ್ಚಿಸಲು ನಿರ್ಧರಿಸಿದ ನಂತರ ಭಾರತೀಯ ಆಹಾರ ನಿಗಮ (FCI) ಮುಕ್ತ ಮಾರುಕಟ್ಟೆಯಲ್ಲಿ 18.05 ಲಕ್ಷ MT…